ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ – Kannada News
ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರImage Credit source: tv9 ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ? ‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ…