ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 06: ನಗರದಲ್ಲಿ ಎಲ್ಪಿಜಿ ಗ್ಯಾಸ್ ಸಮಸ್ಯೆ (LPG gas crisis) ಹೋಟೆಲ್ ಉದ್ಯಮಕ್ಕಷ್ಟೆ ಅಲ್ಲದೆ ಇದೀಗ ಆಟೋ ಚಾಲಕರ ದುಡಿಮೆ ಮೇಲೂ ಹೊಡೆತ ಕೊಟ್ಟಿದೆ. ಗಂಟೆಗಟ್ಟಲೆ ಆಟೋಗೆ ಗ್ಯಾಸ್ ತುಂಬಿಸಲು ಕಾದು ಕಾದು ಸುಸ್ತಾಗಿರುವ ಚಾಲಕರು ಇಂದು ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ಯಾಸ್ ಕೊಡಿಸಲೇಬೇಕು ಎಂದ ಚಾಲಕರು ಹೆಬ್ಬಾಳದ ಸಂಜಯನಗರದಲ್ಲಿರುವ ಸಚಿವರ ಮನೆ ಎದುರು ಜಮಾಯಿಸಿದ ಆಟೋ ಚಾಲಕರು ಗ್ಯಾಸ್ ಕೊಡಬೇಕು ಎಂದು…