Headlines

IPL 2026: 15 ರನ್ ಬಾರಿಸಲು 13 ಕೋಟಿ ಸಂಬಳ ಪಡೆದ ಸನ್‌ರೈಸರ್ಸ್ ಬ್ಯಾಟರ್

2026 ರ ಐಪಿಎಲ್ ಅದ್ಧೂರಿಯಾಗಿ ಕೊನೆಗೊಂಡಿದೆ. ಪ್ರತಿ ಬಾರಿಯಂತೆ ಈ ಸೀಸನ್​ನಲ್ಲಿ ಕೆಲವು ಆಟಗಾರರು ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಇನ್ನು ಕೆಲವು ಸ್ಟಾರ್ ಆಟಗಾರರ ಹರಾಜಿನಲ್ಲಿ ಕೋಟಿ ಕೋಟಿ ಹಣ ಪಡೆದರೂ ಅವರ ಪ್ರದರ್ಶನ ಮಾತ್ರ ತೀರ ಕಳಪೆಯಾಗಿತ್ತು. ಅಂತಹ ಆಟಗಾರರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದ್ದ ಲಿಯಾಮ್ ಲಿವಿಂಗ್‌ಸ್ಟನ್ ಕೂಡ ಒಬ್ಬರು (PC- PTI). ಐಪಿಎಲ್ 2026 ರ ಹರಾಜಿನಲ್ಲಿ, ಸನ್‌ರೈಸರ್ಸ್ ಹೈದರಾಬಾದ್, ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಲಿಯಾಮ್…

Read More

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ – Kannada News

ಅಪ್ಪ (father) ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಪ್ರಾಣಕ್ಕಿಂತಲೂ ಹೆಚ್ಚು. ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಂದೆ ಮಗಳ ಡ್ಯಾನ್ಸ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಂದೆ ತನ್ನ ಮಗಳನ್ನು ಬೇಬಿ ಕ್ಯಾರಿಯರ್ ನಲ್ಲಿ ಕೂರಿಸಿಕೊಂಡು ಸ್ಟೆಪ್ ಹಾಕಿದ್ದಾನೆ. ಪುಟಾಣಿ ಖುಷಿಯಿಂದ ನಗುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. little_munchkin28…

Read More

ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ! – Kannada News

ಕೊಲ್ಕತ್ತಾ, ಜೂನ್ 3: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ (Ritabrata Banerjee) ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ…

Read More

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ? – Kannada News

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಜುಲೈ 5ರಂದು ಆಮಿರ್ ಖಾನ್ ಸರಳವಾಗಿ ಮದುವೆ (Aamir Khan Wedding) ಆಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯನ್ನು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಒಪ್ಪಿಕೊಂಡಿದ್ದರು. ಅದಕ್ಕೂ ಒಂದು ವರ್ಷದ ಮೊದಲಿನಿಂದಲೇ ಇವರಿಬ್ಬರು ಡೇಟಿಂಗ್…

Read More

ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ! – Kannada News

ಬೆಂಗಳೂರು, ಜೂ.3: ಪ್ರತಿ ಮುಂಗಾರು ಮಳೆಯಲ್ಲೂ ದೇಶದ ಮೆಟ್ರೋ ಸಿಟಿಗಳು ಎದುರಿಸುವ ಅತಿ ದೊಡ್ಡ ಸಮಸ್ಯೆಯೆಂದರೆ ರಸ್ತೆಗಳು ಜಲಾವೃತಗೊಳ್ಳುವುದು ಮತ್ತು ಚರಂಡಿಗಳು ಬ್ಲಾಕ್ ಆಗುವುದು. ಬೆಂಗಳೂರಿನ ಮುಳುಗುವ ಅಂಡರ್‌ಪಾಸ್‌ಗಳು, ಮುಂಬೈನ ಕಸದಿಂದ ತುಂಬಿಹೋಗಿರುವ ರಾಜಕಾಲುವೆಗಳು ಮತ್ತು ಚೆನ್ನೈನ ಜಲಾವೃತ ರಸ್ತೆಗಳು ಇದಕ್ಕೆ ಜೀವಂತ ಸಾಕ್ಷಿ. ಈ ಜ್ವಲಂತ ಸಮಸ್ಯೆಗೆ ಯಾವುದೇ ಕೋಟ್ಯಂತರ ರೂಪಾಯಿಗಳ ಬಜೆಟ್ ಅಥವಾ ರಾಕೆಟ್ ಸೈನ್ಸ್ ತಂತ್ರಜ್ಞಾನದ ಅಗತ್ಯವಿಲ್ಲ, ಕೇವಲ ಒಂದು ಸರಳ ‘ನೆಟ್’ (ಜಾಲರಿ) ಮೂಲಕ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂಬ…

Read More

ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ – Kannada News

ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್Image Credit source: DK Shivakumar X Account ಬೆಂಗಳೂರು, ಜೂನ್​​ 03: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ (DK Shivakumar)​​ ಭಾವನಾತ್ಮಕವಾಗಿ ಪೋಸ್ಟ್​​ ಮಾಡಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ. ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ…

Read More

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ – Kannada News

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು. ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ…

Read More

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ! – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ  ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ,  ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್​ ಪಾಸ್​ ನೀಡಲಾಗುವುದು ಎಂದು ಘೋಷಿಸಿದರು.  ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ಶು ಭ ಗಳಿಗೆ,…

Read More

ಫಿಟ್ನೆಸ್‌ ಕಾಪಾಡಿಕೊಳ್ಳಲು ಊಟ ಬಿಡುತ್ತಿದ್ದೀರಾ? ಹಾಗಿದ್ರೆ ನೀವು ಈ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು – Kannada News

ಇತ್ತೀಚಿನ ದಿನಗಳಲ್ಲಿ ಬೇಗನೆ ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಹಲವರು ಊಟವನ್ನೇ ಬಿಟ್ಟು ಫಿಟ್ನೆಸ್ ಪ್ರಯಾಣ ಆರಂಭಿಸುತ್ತಿದ್ದಾರೆ. ಬೆಳಗಿನ ಉಪಹಾರ ಬಿಡುವುದು, ಮಧ್ಯಾಹ್ನದ ಊಟ ತಡಮಾಡುವುದು ಅಥವಾ ಕೇವಲ ಕಾಫಿ, ಟೀ ಅಥವಾ ಹಣ್ಣಿನ ಜ್ಯೂಸ್ ಕುಡಿದು ದಿನ ಕಳೆಯುತ್ತಾರೆ. ಆದರೆ ಈ ರೀತಿ ಮಾಡುವುದು ಆರೋಗ್ಯಕರ ವಿಧಾನ ಅಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ತೂಕ ಇಳಿಕೆ ಎಂದರೆ ಕೇವಲ ಜಿಮ್‌ನಲ್ಲಿ ವ್ಯಾಯಾಮ ಮಾಡುವುದಲ್ಲ. ಸರಿಯಾದ ಆಹಾರ ಪದ್ಧತಿ, ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಮತ್ತು…

Read More

ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ – Kannada News

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) 21 ಜನರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಮೃತರ ಪೈಕಿ 18 ಜನರು ವಿದೇಶಿ ಪ್ರಜೆಗಳಾಗಿದ್ದು, ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಮಾಲೀಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿದೆ. ದಕ್ಷಿಣ ದೆಹಲಿಯ ಮಾಳವೀಯ ನಗರದ ಹೋಟೆಲ್ ಕಟ್ಟಡವೊಂದರಲ್ಲಿ ಈ ದುರಂತ ಸಂಭವಿಸಿದೆ. ಮೃತಪಟ್ಟ 21 ಜನರಲ್ಲಿ…

Read More