Headlines

ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ? – Kannada News | India’s Tech Leap: Budget 2026 27 May Fuel AI, Cybersecurity & Manufacturing for Growth

ನವದೆಹಲಿ, ಜನವರಿ 31: ಭಾರತವ ಪೂರ್ಣ ವಿಕಸಿತ ದೇಶವಾಗಲು (Viksit Bharat) ಮತ್ತು ಪ್ರಬಲ ರಾಷ್ಟ್ರವಾಗಲು ತಂತ್ರಜ್ಞಾನದಲ್ಲಿ ಉನ್ನತಿ ಸಾಧಿಸುವುದು ಬಹಳ ಅಗತ್ಯ. ತಂತ್ರಜ್ಞಾನದಲ್ಲಿ ಕ್ಷಮತೆ ಹೊಂದಿರುವ ದೇಶಗಳು ಆರ್ಥಿಕವಾಗಿ ಮತ್ತು ಮಿಲಿಟರಿಯಾಗಿ ಬಲಿಷ್ಠವಾಗಿರುತ್ತವೆ. ಇವತ್ತಿನ ಜಾಗತಿಕ ರಾಜಕೀಯ ಹಾಗೂ ನೆರೆಹೊರೆ ದೇಶಗಳ ಅಪಾಯವು ಭಾರತಕ್ಕೆ ಸತ್ವ ಪರೀಕ್ಷೆ ಒಡ್ಡಿದೆ. ಈ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ ಭಾರತ ಟೆಕ್ ಸೆಕ್ಟರ್​ನಲ್ಲಿ ನಾವೀನ್ಯತೆಗಳನ್ನು ಹುಟ್ಟುಹಾಕಬೇಕು. ಈ ಬಾರಿಯ ಬಜೆಟ್​ನಲ್ಲಿ (Union budget 2026) ಈ ಕ್ಷೇತ್ರದ ಬಗ್ಗೆ ಹೆಚ್ಚು ಗಮನ…

Read More

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ – Kannada News | How Maternal Depression Affects Baby’s Brain

ಗರ್ಭಾವಸ್ಥೆಯಲ್ಲಿರುವಾಗ ಮಾನಸಿಕ ಒತ್ತಡ ಮತ್ತು ಖಿನ್ನತೆ ಉಂಟಾದಲ್ಲಿ, ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಇದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಾರ, ಗರ್ಭಾವಸ್ಥೆಯಲ್ಲಿ ಖಿನ್ನತೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಎಡಿಎಚ್‌ಡಿಯಿಂದ ಹಿಡಿದು ಆಟಿಸಂ ವರೆಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ನಿರಂತರ ಮಾನಸಿಕ ಒತ್ತಡವು ದೇಹದಲ್ಲಿನ ಹಾರ್ಮೋನ್ ಮಟ್ಟಕ್ಕೆ ಅಡ್ಡಿಯಾಗುತ್ತದೆ. ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ….

Read More

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ – Kannada News | Sankranti Blockbusters Head to OTT: Mana Shankara Vara Prasad Garu and nari nari naduma murari OTT Release

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಆ ಸಂಪ್ರದಾಯ ಮುಂದುವರಿದಿದೆ. ಚಿರಂಜೀವಿ (Chiranjeevi) ಅವರ ‘ಮನ ಶಂಕರ ವರ ಪ್ರಸಾದ ಗಾರು’, ಶರವಾನಂದ್ ಅವರ ‘ನಾರಿ ನಾರಿ ನಡುಮ ಮುರಾರಿ’ ಹಾಗೂ ನವೀನ್ ಪೊಲಿಶೆಟ್ಟಿ ಅವರ ‘ಅನಗನಗ ಒಕ ರಾಜು’ ಸಿನಿಮಾಗಳು ರಿಲೀಸ್ ಆದವು. ಎಲ್ಲಾ ಸಿನಿಮಾಗಳೂ ಗೆಲುವು ಕಂಡಿವೆ. ಈ ಪೈಕಿ ಎರಡು ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಸಿನಿಮಾ ರಿಲೀಸ್ ಆಗಿ ಹಿಟ್ ಆದರೆ ಒಟಿಟಿಗೆ ಬರಲು…

Read More

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್ – Kannada News | Karnataka High Court Flags Illegal Sand Mining, Takes Suo Motu PIL; Notices to Home, Mines Departments

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳImage Credit source: tv9 ಬೆಂಗಳೂರು, ಜನವರಿ 31: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ (Illegal Sand Mining) ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ…

Read More

ನೈಟ್ ಕ್ಲಬ್ ಫೈಟ್​​: ಸಹ ಆಟಗಾರರನ್ನು ರಕ್ಷಿಸಲು ಸುಳ್ಳು ಹೇಳಿದ ಬ್ರೂಕ್ – Kannada News | Harry Brook admits to lying about nightclub incident

ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಪ್ರಸ್ತುತ ಶ್ರೀಲಂಕಾದಲ್ಲಿದ್ದಾರೆ. ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಬ್ರೂಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ನೈಟ್ ಕ್ಲಬ್ ಫೈಟ್. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ಬ್ರೂಕ್ ನೈಟ್ ಕ್ಲಬ್​ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ವೆಲ್ಲಿಂಗ್ಟನ್​ನಲ್ಲಿನ ನೈಟ್ ಕ್ಲಬ್​ಗೆ ತೆರಳಿದ್ದ ಹ್ಯಾರಿ ಬ್ರೂಕ್ ಅಲ್ಲಿನ ಬೌನ್ಸರ್​ ಜೊತೆ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಇಂಗ್ಲೆಂಡ್…

Read More

Magha Purnima 2026: ಫೆ. 01, ಮಾಘ ಹುಣ್ಣಿಮೆ; ಆಧ್ಯಾತ್ಮಿಕ ಮಹತ್ವ, ಪುಣ್ಯ ಸ್ನಾನ ಮತ್ತು ದಾನದ ಫಲ ತಿಳಿಯಿರಿ – Kannada News | Magha Purnima 2026: Significance, Holy Bath and Charity for Spiritual Blessings

ಹಿಂದೂ ಧರ್ಮದಲ್ಲಿ ಮಾಘ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಈ ವರ್ಷ, ಮಾಘ ಹುಣ್ಣಿಮೆಯನ್ನು ಫೆಬ್ರವರಿ 01 ರ ಭಾನುವಾರದಂದು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಫೆಬ್ರವರಿ 1, ರಂದು ಬೆಳಿಗ್ಗೆ 5:52 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಫೆಬ್ರವರಿ 2 ರಂದು ಮಧ್ಯಾಹ್ನ 3:38 ರವರೆಗೆ ಇರುತ್ತದೆ. ಈ ಸಮಯದಲ್ಲಿ, ವಿಶೇಷ ಪ್ರಾರ್ಥನೆ, ಸ್ನಾನ ಮತ್ತು ದಾನಗಳನ್ನು ಮಾಡುವುದು ಶುಭ. ಶಾಸ್ತ್ರಗಳ ಪ್ರಕಾರ, ಈ ದಿನದಂದು ಮಾಡುವ ದಾನ ಮತ್ತು ಧಾರ್ಮಿಕ ಆಚರಣೆಗಳು ಪಾಪಗಳನ್ನು ನಾಶಮಾಡುತ್ತವೆ ಮತ್ತು ಆಧ್ಯಾತ್ಮಿಕ…

Read More

ಪ್ರಧಾನಿ ಮೋದಿ ಜತೆಗೆ ವೆನೆಜುವೆಲಾ ಅಧ್ಯಕ್ಷೆ ಒಪ್ಪಂದ: ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ? – Kannada News | India Venezuela Forge Stronger Ties in Oil, Pharma Amid Tensions

ಅಮೆರಿಕ ಮತ್ತು ವೆನೆಜುವೆಲಾ ನಡುವಿನ ರಾಜಕೀಯ ಉದ್ವಿಗ್ನತೆಯ ನಡುವೆ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ (Delcy Rodríguez) ಅವರು ಶುಕ್ರವಾರ (ಜನವರಿ 30, 2026) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ.ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಮಿಲಿಟರಿ ವಶಪಡಿಸಿಕೊಂಡ ನಂತರ, ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಡೆಲ್ಸಿ ರೊಡ್ರಿಗಸ್ ಮತ್ತು ಪ್ರಧಾನಿ ಮೋದಿ ನಡುವೆ ನಡೆದ ಮೊದಲ ಸಂವಾದ ಇದಾಗಿದೆ. ಭಾರತ ಮತ್ತು ವೆನೆಜುವೆಲಾ ನಡುವಿನ…

Read More

‘ಹ್ಯಾಟ್ರಿಕ್’ ಹೀರೋ ಸ್ಯಾಮ್ ಕರನ್

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 16.2 ಓವರ್​ಗಳಲ್ಲಿ 133 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಲಂಕಾ ಬ್ಯಾಟರ್​ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್…

Read More

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

ಧನಂಜಯ್ ಅವರು ತಂದೆ ಆಗುತ್ತಿದ್ದಾರೆ. ಧನ್ಯತಾ ಜೊತೆ ಅವರು ಜೀವನದ ಮತ್ತೊಂದು ಹಂತಕ್ಕೆ ಹೋಗುತ್ತಿದ್ದಾರೆ. ಧನಂಜಯ್ ತಂದೆ ಆಗುತ್ತಿರುವ ವಿಷಯ ಇನ್​​ಸ್​​ಟಾಗ್ರಾಮ್​​ಗೂ ಗೊತ್ತಾಗಿ ಬಿಟ್ಟಿದೆಯಂತೆ! ‘ಇನ್​​ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು ಈಗ ಮಗುವಿಗೆ ಸಂಬಂಧಿಸಿದ ರೀಲ್ಸ್​​​ಗಳೇ ಬರುತ್ತವೆ. ಈ ಹಂತವನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಧನಂಜಯ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ – Kannada News | Kantara Actor Jayaram Questioned in Sabarimala Gold Theft Case by SIT

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಕಳವು ಪ್ರಕರಣದಲ್ಲಿ (Sabarimala Gold Theft Case) ‘ಕಾಂತಾರ: ಚಾಪ್ಟರ್ 1’ ನಟ ಜಯರಾಮ್ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಮೊದಲಾದ ಚಿತ್ರರಂಗದಲ್ಲಿ ಜಯರಾಮ್ ಆ್ಯಕ್ಟೀವ್ ಆಗಿದ್ದಾರೆ. ಶಬರಿಮಲೆಯ ಪ್ರಕರಣದ ಪ್ರಮುಖ ಆರೋಪಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾನ ಇರುವುದರಿಂದ ವಿಶೇಷ ತನಿಖಾ ತಂಡ (ಎಸ್​​ಐಟಿ) ಈ ವಿಚಾರಣೆಯನ್ನು ಕೈಗೊಂಡಿದೆ. 2019ರಲ್ಲಿ ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭದಲ್ಲಿ ಸುಮಾರು 4.5…

Read More