Headlines

ಸ್ಕೂಲ್​ನಲ್ಲಿ ಫೇಲ್, ಬ್ಯುಸಿನೆಸ್​ನಲ್ಲಿ ವಿನ್; ದೊಡ್ಡ ಬ್ಯುಸಿನೆಸ್ ಸಾಮ್ರಾಜ್ಯ ಕಟ್ಟಿದ ರೋನಿ ಸ್ಕ್ರೂವಾಲಾ ಅವರ ಯಶೋಗಾಥೆ – Kannada News | College Dropout to successful entrepreneur, inspiring story of Ronnie Screwvala

ರಣವೀರ್, ರಣಬೀರ್ ಜೊತೆ ಇರುವ ರೋನಿ ಸ್ಕ್ರೂವಾಲಾImage Credit source: PTI ರೋನಿ ಸ್ಕ್ರೂವಾಲಾ (Ronnie Screwvala) ಅವರು ಇಂದು ಭಾರತದ ಅತ್ಯಂತ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ಭಾರತದಲ್ಲಿ ಕೇಬಲ್ ಬ್ಯುಸಿನೆಸ್ ಹುಟ್ಟುಹಾಕಿದವರು. ಕೇಬಲ್, ಮೀಡಿಯಾ, ಸ್ಪೋರ್ಟ್ಸ್ ಎಂಟರ್ಟೈನ್ಮೆಂಟ್​ನ ಬೃಹತ್ ಬ್ಯುಸಿನೆಸ್ ಸಾಮ್ರಾಜ್ಯವನ್ನೇ ನಿರ್ಮಿಸಿದ್ದಾರೆ. ಆದರೆ ಅವರ ಯಶಸ್ಸಿನ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಕಾಲೇಜಿನಿಂದ ಹೊರಬಿದ್ದ ಒಬ್ಬ ಸಾಮಾನ್ಯ ಯುವಕ, ಇಂದು ಕೋಟಿಗಟ್ಟಲೆ ಮೌಲ್ಯದ ಬಿಸಿನೆಸ್ ಸಾಮ್ರಾಜ್ಯವನ್ನು ಹೇಗೆ ಕಟ್ಟಿದರು ಎಂಬುದು ರೋಚಕ ಕಥೆಯಾಗುತ್ತದೆ. ಓದೇ ಎಲ್ಲವೂ…

Read More

ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ಬೆಂಗಳೂರಿನಿಂದ ಸ್ಥಳಕ್ಕೆ ಬಂದ ವಾಸ್ತು ತಜ್ಞ ಹೇಳಿದ್ದಿಷ್ಟು – Kannada News | HD devegowda Wife Chennamma funeral In Mavinakere as Vastu, here Is expert exclusive chit chat

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ವಾಸ್ತು ಪ್ರಕಾರವೇ ಅಂತ್ಯಕ್ರಿಯೆ ನೆರವೇರಲಿದೆ. ಹೀಗಾಗಿ ದೇವೇಗೌಡ ರ ಕುಟುಂಬ ಸದಸ್ಯರ ಕೋರಿಕೆ ಮೇರೆಗೆ ಬೆಂಗಳೂರಿನ ಖ್ಯಾತ ವಾಸ್ತು ತಜ್ಞ ಹರಿಪ್ರಸಾಧ್ ಅವರು ಹರದನಹಳ್ಳಿಗೆ…

Read More

Auto Tips: ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ? ಇದರ ಹಿಂದಿನ ವಿಜ್ಞಾನ ತಿಳಿದರೆ ಅಚ್ಚರಿಯಾಗುತ್ತದೆ! – Kannada News | Why cars have four wheels science behind four wheel design

ಕಾರುಗಳ ಸಾಂದರ್ಭಿಕ ಚಿತ್ರImage Credit source: AP ಇಂದು ಜಗತ್ತಿನಾದ್ಯಂತ ಕೋಟ್ಯಂತರ ಕಾರುಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಸಣ್ಣ ಹ್ಯಾಚ್‌ಬ್ಯಾಕ್‌ನಿಂದ ಹಿಡಿದು ಐಷಾರಾಮಿ ಸೆಡಾನ್‌, ಎಸ್‌ಯುವಿ (SUV) ಮತ್ತು ಸ್ಪೋರ್ಟ್ಸ್ ಕಾರುಗಳವರೆಗೆ ಬಹುತೇಕ ಎಲ್ಲ ವಾಹನಗಳಲ್ಲೂ ನಾಲ್ಕು ಚಕ್ರಗಳನ್ನೇ ನಾವು ಕಾಣುತ್ತೇವೆ. ಆದರೆ ಎಂದಾದರೂ ನಿಮ್ಮ ಮನಸ್ಸಿಗೆ ಒಂದು ಪ್ರಶ್ನೆ ಬಂದಿದೆಯೇ? ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ ಇರುತ್ತವೆ? ಮೂರು, ಐದು ಅಥವಾ ಆರು ಚಕ್ರಗಳ ಕಾರುಗಳನ್ನು ಸಾಮಾನ್ಯವಾಗಿ ಏಕೆ ತಯಾರಿಸುವುದಿಲ್ಲ? ಈ ಪ್ರಶ್ನೆಗೆ ಉತ್ತರ ಕೇವಲ ವಾಹನ…

Read More

Video: ಮನೆಯಲ್ಲೇ ರಕ್ತ ಪರೀಕ್ಷೆ ಮಾಡುವ ಸೇವೆ ಕಂಡು ಅಚ್ಚರಿ ವ್ಯಕ್ತಪಡಿಸಿದ ವಿದೇಶಿ ಮಹಿಳೆ – Kannada News | American woman praises India’s healthcare system

ಮುಂಬೈ, ಜುಲೈ 19: ವಿದೇಶಿಗರು (foreigner) ಭಾರತಕ್ಕೆ ಭೇಟಿ ನೀಡಿ ಇಲ್ಲಿನ ಪ್ರತಿಯೊಂದು ಕ್ಷಣವನ್ನು ಖುಷಿಯಿಂದ ಕಳೆಯುತ್ತಾರೆ. ಭಾರತದ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ವಿವಿಧ ರುಚಿಕರ ಖಾದ್ಯಗಳನ್ನು ಸವಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಭಾರತೀಯರಿಗೆ ಸಾಮಾನ್ಯ ಎನಿಸುವ ಮನೆ ಬಾಗಿಲಿನ ರಕ್ತ ಪರೀಕ್ಷೆ ಸೇವೆಗೆ ವಿದೇಶಿ ಮಹಿಳೆ ಫುಲ್ ಫಿದಾ ಆಗಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅಮೆರಿಕನ್ ಮಹಿಳೆ ಮನೆಯಿಂದಲೇ ರಕ್ತ ಪರೀಕ್ಷೆ ಮಾಡಿಸಿಕೊಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಲಿಜ್ ಅಂಡ್ ಶಿವ್ (Liz and shiv) ಹೆಸರಿನ…

Read More

ISRO Recruitment 2026: ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ; ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ! – Kannada News | VSSC ISRO Apprentice Recruitment 2026 27: 460 Vacancies, Walk in Interview for Engineers

Isro ಇಂಟರ್ನ್‌ಶಿಪ್‌ ಅವಕಾಶImage Credit source: Getty Images ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವ್ಯಾಪ್ತಿಗೆ ಒಳಪಡುವ ತಿರುವನಂತಪುರಂನ ಪ್ರತಿಷ್ಠಿತ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು (VSSC) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುವರ್ಣಾವಕಾಶವನ್ನು ನೀಡಿದೆ. 2026-27ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 460 ಹುದ್ದೆಗಳನ್ನು ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುತ್ತಿದೆ. ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವಿವಿಧ ಪದವೀಧರರಿಗೆ ಇಸ್ರೋದಂತಹ ಹೆಮ್ಮೆಯ ಸಂಸ್ಥೆಯಲ್ಲಿ…

Read More

Auto Tips: ಕಾರ್ ಸನ್‌ಶೇಡ್ ನಿಜವಾಗಿಯೂ ಕೆಲಸ ಮಾಡುತ್ತದೆಯೇ? – Kannada News | Car sunshade benefits does it really reduce car heat and protect interior

ಬೇಸಿಗೆಯಲ್ಲಿ ಕಾರನ್ನು (Car) ಕೆಲವೇ ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿದರೂ ಅದರೊಳಗೆ ಕುಳಿತುಕೊಳ್ಳುವುದು ಕಷ್ಟವಾಗುತ್ತದೆ. ಸ್ಟೀರಿಂಗ್, ಸೀಟ್‌ಗಳು ಮತ್ತು ಡ್ಯಾಶ್‌ಬೋರ್ಡ್ ಅತಿಯಾಗಿ ಬಿಸಿಯಾಗಿರುವುದರಿಂದ ಚಾಲನೆ ಆರಂಭಿಸುವ ಮುನ್ನವೇ ಎಸಿ ಆನ್ ಮಾಡಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಅನೇಕರು ಕಾರಿನ ಮುಂಭಾಗದ ಗಾಜಿಗೆ ಸನ್‌ಶೇಡ್ ಅಳವಡಿಸುತ್ತಾರೆ. ಆದರೆ ಇದು ಕೇವಲ ಬಿಸಿಲು ತಡೆಯುವ ಪರಿಕರವೋ ಅಥವಾ ನಿಜವಾಗಿಯೂ ಪರಿಣಾಮಕಾರಿಯೇ ಎಂಬ ಪ್ರಶ್ನೆ ಹಲವರಲ್ಲಿ ಇರುತ್ತದೆ. ತಜ್ಞರ ಪ್ರಕಾರ, ಉತ್ತಮ ಗುಣಮಟ್ಟದ ಸನ್‌ಶೇಡ್ ಅನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಅದು ಕಾರಿನ…

Read More

ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ – Kannada News | Liquor sale banned across hassan district On July 20 And 21 Over HD Devegowda Wife chennamma funeral

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಸಕಲ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ,ಸೋಮವಾರ ಮಧ್ಯಾಹ್ನ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು,…

Read More

ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು – Kannada News | H.D. Deve Gowda Grieves as Wife Chennamma Embarks on Final Journey

ಬೆಂಗಳೂರು, ಜುಲೈ 19: ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್​.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ನೋವಿನ ಸಂದರ್ಭದಲ್ಲಿ, ಮಾಜಿ ಪ್ರಧಾನಮಂತ್ರಿಯವರ ಪತ್ನಿಯ…

Read More

ಟಿಎಂಸಿ ಬಂಡಾಯ ಸಂಸದರಿಗೂ ಆಹ್ವಾನ ವಿರೋಧಿಸಿ ಸರ್ವಪಕ್ಷ ಸಭೆಯಿಂದ ಹೊರನಡೆದ ವಿರೋಧ ಪಕ್ಷಗಳು – Kannada News | Opposition walks out of All Party Meet Over Invite To TMC Rebels to Meeting

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನದ (Parliament Monsoon Session) ಮುನ್ನಾದಿನವಾದ ಇಂದು (ಭಾನುವಾರ) ಆಯೋಜಿಸಲಾಗಿದ್ದ ಸರ್ವಪಕ್ಷ ಸಭೆಯಿಂದ ವಿರೋಧ ಪಕ್ಷಗಳ ನಾಯಕರು ವಾಕ್‌ಔಟ್ ನಡೆಸಿದರು. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಲವು ಬಂಡಾಯ ಸಂಸದರನ್ನು ಒಳಗೊಂಡ ಹೊಸದಾಗಿ ರೂಪುಗೊಂಡಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷವು ಸಭೆಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಪ್ರತಿಪಕ್ಷಗಳ ಸಂಸದರು ಸಭೆಗೆ ಮರಳಿದರು. ಕಳೆದ ತಿಂಗಳು ಸುಮಾರು 20 ಬಂಡಾಯ…

Read More

IND vs ENG: 3 ಪಂದ್ಯಗಳಲ್ಲೂ ಟಾಸ್ ಸೋತ ಗಿಲ್; ಭಾರತ ತಂಡದಲ್ಲಿ 3 ಬದಲಾವಣೆ – Kannada News | IND vs ENG 3rd ODI: Lords Series Decider Preview, Playing XI and India’s 22 Year Wait

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಏತನ್ಮಧ್ಯೆ, ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ಲಾರ್ಡ್ಸ್‌ನಲ್ಲಿ ಉಭಯ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ. ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ…

Read More