Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಮಾತುಗಳು ಅನೇಕರ ಸಿಟ್ಟಿಗೆ ಕಾರಣವಾಗುವುದು.. – Kannada News | Daily Horoscope for July 30, 2026: Dakshinayana Greeshma season, Ashada Masa Krishna Paksha Thursday astrology Prediction

ಮೇಷ ರಾಶಿ: ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ. ವೃಷಭ ರಾಶಿ: ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ…

Read More

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ…

Read More

145 ವರ್ಷ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕೆಗೆ ನೆರವಾಗ್ತಿದೆ ಶಿಕ್ಷಕರೇ ಅಭಿವೃದ್ಧಿಪಡಿಸಿದ ಎಐ ವೆಬ್​ಸೈಟ್! – Kannada News | Karnataka’s 145 Year Old Government School Uses AI Website for Smart Learning, Teachers Develop Digital Education Platform

ಶಿಕ್ಷಕರೇ ರೂಪಿಸಿರುವ ಎಐ ವೆಬ್​ಸೈಟ್​ನ ಮುಖಪುಟ ಬೆಂಗಳೂರು, ಜುಲೈ 22: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನ ಚೆಂಡಿಯದಲ್ಲಿರುವ 145 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಯೊಂದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ಕೇವಲ 30ಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ ಈ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಬೋಧನೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳ ಕಲಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಶಿಕ್ಷಕರೇ ಎಐ ಆಧಾರಿತ ಶಿಕ್ಷಣ ವೆಬ್‌ಸೈಟ್ ಅಭಿವೃದ್ಧಿಪಡಿಸಿದ್ದಾರೆ. ಕರ್ನಾಟಕದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ…

Read More

“ಬೆಂಗಳೂರನ್ನು ಮತ್ತೆ ಶ್ರೇಷ್ಠ ನಗರವನ್ನಾಗಿಸೋಣ”: ಈ ಬದಲಾವಣೆಯಾದರೆ ಸಿಲಿಕಾನ್ ಸಿಟಿ ವಿಶ್ವ ದರ್ಜೆಯ ನಗರ ಆಗುವುದು ಖಂಡಿತ – Kannada News | Bangalore Climate Praised: Can Silicon City Overcome Pollution and Infrastructure Woes?

ಬೆಂಗಳೂರು, ಫೆ. 23: ಸಿಲಿಕಾನ್​​ ಸಿಟಿಯ ಹವಾಮಾನ ( Bangalore infrastructure) ದಿನದಿಂದ ದಿನಕ್ಕೆ ಬದಲಾವಣೆ ಆಗುತ್ತ ಇರುತ್ತದೆ. ಅದರಲ್ಲೂ ಗಾಳಿಯ ಮಟ್ಟದಲ್ಲಿ ಪ್ರತಿದಿನ ಬದಲಾವಣೆಗಳು ಇರುತ್ತದೆ. ಒಂದು ವೇಳೆ ಕೆಲವು ಬದಲಾವಣೆಗಳನ್ನು ತಂದರೆ ಖಂಡಿತ ಬೆಂಗಳೂರಿನ ಹವಾಮಾನ ಉತ್ತಮವಾಗಿರುತ್ತದೆ ಎಂದು ಹೇಳಿರುವ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಬೆಂಗಳೂರಿನ ಹವಮಾನದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. “ನೀವೇನಾದರೂ ವಿದೇಶಗಳಲ್ಲಿ ವಾಸವಿದ್ದರೆ, ಬೆಂಗಳೂರಿನ ಹವಾಮಾನ ಎಷ್ಟು ಶ್ರೇಷ್ಠ…

Read More

ಇದು ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು ! ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್

ಬೆಂಗಳೂರು, ಮಾ.23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಡಪ್ರಭು ಕೆಂಪೇಗೌಡ ಲೇಔಟ್ ವ್ಯಾಪ್ತಿಯಲ್ಲಿ ಅತ್ಯಂತ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ (RUB) ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬೆಂಗಳೂರು-ಮೈಸೂರು ರೈಲು ಹಳಿಗಳ ಕೆಳಗೆ, ರೈಲು ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಈ ಬೃಹತ್ ಸುರಂಗ ಮಾರ್ಗವನ್ನು ನಿರ್ಮಿಸಿರುವುದು ಎಂಜಿನಿಯರಿಂಗ್ ಲೋಕದ ಮೈಲಿಗಲ್ಲು ಎನ್ನಲಾಗಿದೆ. ಚಲಿಸುತ್ತಿರುವ ರೈಲುಗಳ ಕೆಳಗೆ ‘ಬಾಕ್ಸ್ ಪುಶಿಂಗ್’ (Box Pushing) ತಂತ್ರಜ್ಞಾನ ಬಳಸಿ ತಲಾ 1,200 ಮೆಟ್ರಿಕ್ ಟನ್ ತೂಕದ ಎಂಟು ಬೃಹತ್ ಕಾಂಕ್ರೀಟ್ ಬ್ಲಾಕ್‌ಗಳನ್ನು ಜೋಡಿಸಲಾಗಿದೆ….

Read More

ರಾಜ್ಯಪಾಲರಿಗೆ ನೀಡಿದ ಭಾಷಣದಲ್ಲಿ ಕೇಂದ್ರದ ಯೋಜನೆ ಹೆಸರನ್ನೇ ಬದಲಿಸಿದ ರಾಜ್ಯ ಸರ್ಕಾರ! – Kannada News | Karnataka government alters name of central scheme in Governor’s speech

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ ಬೆಂಗಳೂರು, ಜನವರಿ 22: ವಿಧಾನ ಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣದ ವೇಳೆ ಸರ್ಕಾರ ಕೊಟ್ಟಿದ್ದನ್ನು ಪೂರ್ತಿ ಓದದೆ ಮೊದಲು, ಕೊನೆ ಪ್ಯಾರಾಗಳನ್ನು ಮಾತ್ರ ಗವರ್ನರ್​​ ಗೆಹ್ಲೋಟ್​​ ಓದಿರೋದೀಗ ಕಾಂಗ್ರೆಸಿಗರ ಭಾರೀ ವಿರೋಧಕ್ಕೆ ಕಾರಣವಾಗಿದೆ. ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ಸರ್ಕಾರ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ಸರ್ಕಾರ ಬದ್ಧ. ಜೈಹಿಂದ್, ಜೈ…

Read More

ಹಾವೇರಿಯಲ್ಲಿ ಅಮಾನವೀಯ ಕೃತ್ಯ: 9ಕ್ಕೂ ಹೆಚ್ಚು ಶ್ವಾನಗಳನ್ನ ಹತ್ಯೆಗೈದು ವಾಮಾಚಾರ ಮಾಡಿದ ದುಷ್ಕರ್ಮಿಗಳು! – Kannada News | Miscreants kill over nine dogs and perform black magic rituals

ಪ್ರಾತಿನಿಧಿಕ ಚಿತ್ರImage Credit source: Getty images ಹಾವೇರಿ, ಆಗಸ್ಟ್​ 01: ಕೋಳಿ ಅಥವಾ ಕೋಳಿಯ ಮೊಟ್ಟೆಯನ್ನ ಬಳಸಿ ವಾಮಾಚಾರ (Black magic) ಮಾಡುವುದನ್ನ ನೋಡಿದ್ದೇವೆ. ಆದರೆ ಹಾವೇರಿ (haveri) ಜಿಲ್ಲೆಯ ಅದೊಂದು ಗ್ರಾಮದ ಬಳಿ 9ಕ್ಕೂ ಹೆಚ್ಚು ಶ್ವಾನಗಳನ್ನು ಹತ್ಯೆ ಮಾಡಿ ವಾಮಾಚಾರ ಮಾಡಲಾಗಿದೆ. ಈ ವಿಚಿತ್ರ ಘಟನೆಯಿಂದ ಜನರು ಅಕ್ಷರಶಃ ಬೆಚ್ಚಿಬಿದಿದ್ದಾರೆ. ಅಷ್ಟೇ ಅಲ್ಲದೆ ದುಷ್ಕರ್ಮಿಗಳ ಪತ್ತೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಡೆದಿದ್ದೇನು? ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಮಂಟಗಣಿ, ಕಳಸೂರು, ಹತ್ತಿಮತ್ತೂರು ಹಾಗೂ ಕಲ್ಲಕೋಟಿ…

Read More

Nandini CM: ಸರ್ಕಾರಿ ಕೆಲಸದ ಅವಕಾಶ ಇದ್ದರೂ ಇಷ್ಟವಿಲ್ಲದೇ ನೇಣಿಗೆ ಶರಣಾದ ನಟಿ ನಂದಿನಿ ಸಿಎಂ – Kannada News | Gauri Serial actor Nandini CM Death Friend Thanuja reaction

ಕನ್ನಡ ಕಿರುತೆರೆ ಲೋಕದಲ್ಲಿ ಹೆಸರು ಮಾಡಿ, ತಮಿಳಿನ ‘ಗೌರಿ’ (Gauri Serial) ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡರು. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಂದಿನಿ ಸಿಎಂ…

Read More

ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ – Kannada News | Duniya Vijay daughter Rithanya receive love in Anekal watch video

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಜಡೇಶ್ ನಿರ್ದೇಶನ ಮಾಡಿದ್ದ ಈ ಸಿನಿಮಾನಲ್ಲಿ ದುನಿಯಾ ವಿಜಯ್ ಪುತ್ರಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಜಮೀನ್ದಾರಿ ಪದ್ಧತಿ, ಜಾತಿ ಪದ್ಧತಿಯ ವಿರುದ್ಧ ಕತೆ ಹೊಂದಿದ್ದ ‘ಲ್ಯಾಂಡ್​ಲಾರ್ಡ್’ ಸಿನಿಮಾ ಬಗ್ಗೆ ಬಹಳ ಮೆಚ್ಚುಗೆಗಳು ವ್ಯಕ್ತವಾಗಿದ್ದವು. ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಸಿನಿಮಾ ಆನೆಕಲ್​​ನಲ್ಲಿ ಒಳ್ಳೆಯ ಪ್ರದರ್ಶನ ಕಂಡಿದ್ದು, ಆನೆಕಲ್​​ನ ಅಭಿಮಾನಿಗಳು ದುನಿಯಾ ವಿಜಯ್ ಅವರ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More