ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ – Kannada News | Excise Minister RB Timmapur Faces Lokayukta Complaint Over Bribe Allegations

ಬೆಂಗಳೂರು, ಜನವರಿ 19: ಲಂಚ ಪಡೆವಾಗ ಅಬಕಾರಿ ಡಿಸಿ ಜಗದೀಶ್ ನಾಯಕ ಬಂಧನ ಪ್ರಕರಣ ಸಂಬಂಧ ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರಗೂ ಸಂಕಷ್ಟ ಸಾಧ್ಯತೆ ಇದೆ. ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಲಕ್ಷ್ಮೀನಾರಾಯಣ ಎಂಬವರು ದೂರು ನೀಡಿದ್ದು, ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಅಬಕಾರಿ ಡಿಸಿ ಜಗದೀಶ್​ ಮಾತಾಡಿದ್ದ ಆಡಿಯೋವನ್ನು ಸಹ ಲಕ್ಷ್ಮೀ ನಾರಾಯಣ ಬಿಡುಗಡೆ ಮಾಡಿದ್ದರು. ಹೀಗಾಗಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆಯೂ ದೂರಲ್ಲಿ ಆಗ್ರಹಿಸಲಾಗಿದೆ….

Read More

ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ? – Kannada News | Europe, Israel interested in making India as their defence partner for weapon production

ನವದೆಹಲಿ, ಡಿಸೆಂಬರ್ 29: ಜಾಗತಿಕವಾಗಿ ಸಂಘರ್ಷಗಳು ಹೆಚ್ಚುತ್ತಿದ್ದು, ಮಿಲಿಟರಿ ತಂತ್ರ ಮತ್ತು ಹೂರಣಗಳ ಸ್ವರೂಪವೇ ಬದಲಾಗುತ್ತಿದೆ. ದೀರ್ಘಾವಧಿ ಯುದ್ಧದಲ್ಲಿ ಉಳಿಯಬೇಕಾದರೆ ಶಸ್ತ್ರಾಸ್ತ್ರಗಳು ಪ್ರಮಾಣ ಬಹಳಷ್ಟು ಬೇಕು. ಹೆಚ್ಚಿನ ದೇಶಗಳಲ್ಲಿರುವ ಶಸ್ತ್ರಾಸ್ತ್ರಗಳು ಕೆಲವೇ ದಿನಗಳ ಯುದ್ಧಕ್ಕೆ ಖಾಲಿಯಾಗುತ್ತವೆ. ಯುದ್ಧ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಸರಬರಾಜು ಬಹಳ ಅಗತ್ಯವಾಗಿರುತ್ತದೆ. ಇದು ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಜಗತ್ತು ಕಲಿತಿರುವ ಪಾಠ. ಅಂತೆಯೇ, ಯೂರೋಪ್ ಮತ್ತು ಇಸ್ರೇಲ್ ದೇಶಗಳು ತಮ್ಮ ಶಸ್ತ್ರಾಸ್ತ್ರ ಅಗತ್ಯಗಳಿಗೆ ಭಾರತದತ್ತ ಮುಖ ಮಾಡಹೊರಟಿವೆ. ಯೂರೋಪ್ ಮತ್ತು ಇಸ್ರೇಲ್ ದೇಶಗಳು…

Read More

ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸರ್ಕಾರಿ ವೈದ್ಯರು: ಬೇಡಿಕೆ ಈಡೇರಿಕೆಗೆ ಒತ್ತಾಯ; 21 ದಿನ ಡೆಡ್​ಲೈನ್ – Kannada News | Government doctors protest against the government: Demands fulfillment; 21 day deadline

ಬೆಂಗಳೂರು, ಫೆಬ್ರವರಿ 13: ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ (IPD) ಸೇವೆಗೆ ನಿರ್ಬಂಧ ಹೇರಿರುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರು ಪ್ರತಿಭಟನೆಗೆ (Protest) ಮುಂದಾಗಿದ್ದಾರೆ. ಆ ಮೂಲಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. 21 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್​ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಕ್ಕೆ 21 ದಿನಗಳ ಗಡುವು ಖಾಸಗಿ…

Read More

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…

Read More

Video: ಹಕ್ಕಿಗಳ ನಡುವಿನ ಜಗಳ ಬಿಡಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ – Kannada News | Woman mediates between fighting birds

ಮನುಷ್ಯರಿಗಿಂತ ಪ್ರಾಣಿ ಪಕ್ಷಿಗಳೇ (animals and birds) ಲೇಸು. ಒಂದು ತುತ್ತು ಅನ್ನ ಹಾಕಿದರೆ ಸಾಕು, ದಿನನಿತ್ಯ ಮನೆ ಮುಂದೆ ಬರುತ್ತವೆ. ಮನುಷ್ಯ ಹಾಗೂ ಪಕ್ಷಿಯ (Bird) ಸ್ನೇಹಪರ ಸಂಬಂಧಕ್ಕೆ ಈ ವಿಡಿಯೋನೇ ಸಾಕ್ಷಿ. ಮನೆಯ ಹತ್ತಿರ ಹಾರಿ ಬಂದು ಬಾಲ್ಕನಿಯಲ್ಲಿ ಕುಳಿತುಕೊಂಡಿದ್ದ ಹಕ್ಕಿಗಳೆರಡು ಜಗಳವಾಡುತ್ತಿದ್ದು,  ಮಹಿಳೆಯೊಬ್ಬಳು ಈ ಹಕ್ಕಿಗಳ ನಡುವಿನ ಜಗಳವನ್ನು ಬಿಡಿಸಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ದೃಶ್ಯ ನೋಡಿ ನೆಟ್ಟಿಗರು ಅಚ್ಚರಿ ಪಟ್ಟುಕೊಂಡಿದ್ದಾರೆ. Puja mondal ಹೆಸರಿನ ಫೇಸ್ಬುಕ್…

Read More

ಲೋಕನಾಥೇಶ್ವರ ಕ್ಷೇತ್ರದಲ್ಲಿ ಸಿರಿ ಆರಾಧನೆ: ಮೈ ರೋಮಾಂಚನಗೊಳಿಸುವ ಕುಮಾರ – ಸಿರಿಯ ಭೇಟಿ

ಬೆಳ್ತಂಗಡಿ, ಏ.3: ತುಳುನಾಡಿನ ಪವಿತ್ರ ಹಾಗೂ ವಿಶಿಷ್ಟ ಆಚರಣೆಗಳಲ್ಲಿ ಒಂದಾದ ‘ಸಿರಿ ಆಲಡೆ’ ಉತ್ಸವವು ನಿಡಿಗಲ್‌ನ ಶ್ರೀ ಲೋಕನಾಥೇಶ್ವರ ಸಿರಿ ಕ್ಷೇತ್ರದಲ್ಲಿ ಭಕ್ತಿ-ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವಿಧಿಯ ಸಡಗರಕ್ಕೆ ಸಾಕ್ಷಿಯಾದರು. ತುಳುನಾಡಿನ ಆರಾಧ್ಯ ದೈವಗಳಾದ ಸಿರಿ, ಸೋಮು, ಅಬ್ಬಗ-ದಾರಗ ಹಾಗೂ ಕುಮಾರ ದೈವಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಿರಿಯ ಪುರಾಣವನ್ನು ಹಾಡುವ ಮೂಲಕ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಆವರಣದಲ್ಲಿ ನಡೆಯುವ ‘ದರ್ಶನ’ ಮತ್ತು ‘ಪಾಡ್ದನ’…

Read More

ಕೊಲೆಯಾದ SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು: ಪೋಷಕರಿಗೆ ಮತ್ತೆ ಆಘಾತ

ಶಿವಮೊಗ್ಗ, ಏಪ್ರಿಲ್​ 01: ಆ ಬಾಲಕ ಸಾವನ್ನಪ್ಪಿದರೂ ಆತನ ಸಮಾಧಿಯನ್ನ ಮಾತ್ರ ಕಿಡಿಗೇಡಿಗಳು ಬಿಡುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ಜಗಳ ಬಿಡಸಲು ಹೋದ ಅಮಾಯಕ ಬಾಲಕ ಸಂಕೇತ್​ನನ್ನ (Sanketh Murder Case) ಕಿಡಿಗೇಡಿ ಯುವಕರು ಹತ್ಯೆ ಮಾಡಿದ್ದರು. ಇದೀಗ ಆತನ ಸಮಾಧಿ ಸಿದ್ಧಪಡಿಸಿ ಎರಡು ದಿನ ಕಳೆದಿಲ್ಲ, ಅಷ್ಟರಲ್ಲೇ  ಸಮಾಧಿಯನ್ನೇ ಕೆಡವಲಾಗಿದೆ. ಯಾರೋ ದುಷ್ಕರ್ಮಿಗಳು ಸಮಾಧಿಯನ್ನು ಕೆಡವಿದ್ದಾರೆ. ಇದೀಗ ಮತ್ತೊಮ್ಮೆ ಸಮಾಧಿ ನಿರ್ಮಾಣ ಮಾಡಲಾಗಿದೆ. ನಡೆದಿದ್ದೇನು?  ಶಿವಮೊಗ್ಗ ಸೂಳೆಬೈಲು ಬಡಾವಣೆ ನಿವಾಸಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಸಂಕೇತ್ ಕೊಲೆ ಕೇಸಿನಲ್ಲಿ…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್ 26ಕ್ಕೆ ಪವರ್ ಕಟ್ – Kannada News | Bangalore Power Cut on December 26: Electricity Outage in These Areas Due to BESCOM Maintenance

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಡಿಸೆಂಬರ್ 26, 2025ರಂದು ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್​ ಸಂದೇಶದ ಮೂಲಕವೂ ಮಾಹಿತಿ ನೀಡಿದೆ. ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್? ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11…

Read More