Headlines

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ – Kannada News

ಚೆನ್ನೈ, ಜೂನ್ 3: ಜೂನ್ 18ರಂದು ನಡೆಯಲಿರುವ ತಮಿಳುನಾಡಿನ ರಾಜ್ಯಸಭಾ ಉಪಚುನಾವಣೆಗೆ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಪಾಲಿನ ಸೀಟನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ನಿರ್ಧರಿಸಿದೆ. ಈ ನಿರ್ಧಾರವು ಮುಂಬರುವ ದಿನಗಳಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ತೆರವಾಗಿರುವ 1 ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಉಪಚುನಾವಣೆ ಪ್ರಕಟಿಸಿತ್ತು. ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ…

Read More

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ! – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ  ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ,  ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್​ ಪಾಸ್​ ನೀಡಲಾಗುವುದು ಎಂದು ಘೋಷಿಸಿದರು.  ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ಶು ಭ ಗಳಿಗೆ,…

Read More

ಫಿಟ್ನೆಸ್‌ ಕಾಪಾಡಿಕೊಳ್ಳಲು ಊಟ ಬಿಡುತ್ತಿದ್ದೀರಾ? ಹಾಗಿದ್ರೆ ನೀವು ಈ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು – Kannada News

ಇತ್ತೀಚಿನ ದಿನಗಳಲ್ಲಿ ಬೇಗನೆ ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಹಲವರು ಊಟವನ್ನೇ ಬಿಟ್ಟು ಫಿಟ್ನೆಸ್ ಪ್ರಯಾಣ ಆರಂಭಿಸುತ್ತಿದ್ದಾರೆ. ಬೆಳಗಿನ ಉಪಹಾರ ಬಿಡುವುದು, ಮಧ್ಯಾಹ್ನದ ಊಟ ತಡಮಾಡುವುದು ಅಥವಾ ಕೇವಲ ಕಾಫಿ, ಟೀ ಅಥವಾ ಹಣ್ಣಿನ ಜ್ಯೂಸ್ ಕುಡಿದು ದಿನ ಕಳೆಯುತ್ತಾರೆ. ಆದರೆ ಈ ರೀತಿ ಮಾಡುವುದು ಆರೋಗ್ಯಕರ ವಿಧಾನ ಅಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ತೂಕ ಇಳಿಕೆ ಎಂದರೆ ಕೇವಲ ಜಿಮ್‌ನಲ್ಲಿ ವ್ಯಾಯಾಮ ಮಾಡುವುದಲ್ಲ. ಸರಿಯಾದ ಆಹಾರ ಪದ್ಧತಿ, ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಮತ್ತು…

Read More

ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ – Kannada News

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) 21 ಜನರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಮೃತರ ಪೈಕಿ 18 ಜನರು ವಿದೇಶಿ ಪ್ರಜೆಗಳಾಗಿದ್ದು, ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಮಾಲೀಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿದೆ. ದಕ್ಷಿಣ ದೆಹಲಿಯ ಮಾಳವೀಯ ನಗರದ ಹೋಟೆಲ್ ಕಟ್ಟಡವೊಂದರಲ್ಲಿ ಈ ದುರಂತ ಸಂಭವಿಸಿದೆ. ಮೃತಪಟ್ಟ 21 ಜನರಲ್ಲಿ…

Read More

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಬೆಂಗಳೂರು, ಜೂನ್​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್​ ದರ್ಬಾರ್ ಶುರುವಾಗಿದೆ. ಇತ್ತ ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್​​ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿರುವ ಅತೀಕ್​, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಸಿಎಂ ಎಸಿಎಸ್, ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಬಹಳಷ್ಟು ಸಂಗತಿಗಳನ್ನು ವಿವರಿಸಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ, ಪತಿ ಪತ್ನಿಯರ ಸಂಬಂಧ, ಸ್ನೇಹ, ಕುಟುಂಬ ಹೀಗೆ ಹಲವಾರು ಸಂಗತಿಗಳ ಬಗ್ಗೆ ಹೇಳಿದ್ದಾರೆ. ಇವರು ನೀಡಿರುವ ಈ ಸಲಹೆಗಳನ್ನು ಪಾಲಿಸುವ ಮೂಲಕ ಒಬ್ಬ ವ್ಯಕ್ತಿ ಯಶಸ್ವಿ ಜೀವನವನ್ನು ಸಾಧಿಸಲು ಸಾಧ್ಯ. ಅದೇ ರೀತಿ ಆಚಾರ್ಯ ಚಾಣಕ್ಯರು ಹೇಳಿರುವ ಈ ಒಂದಷ್ಟು ಸಲಹೆಗಳನ್ನು ಪಾಲಿಸುವ ಮೂಲಕ ಗೌರವನ್ನು ಗಳಿಸಲು ಕೂಡ ಸಾಧ್ಯ. ನಮ್ಮನ್ನು ಎಲ್ಲರೂ…

Read More

IND vs AFG: ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಜೂನ್ 6 ರಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ಭಾರತ ತಂಡದ ಸಿದ್ಧತೆಗಳ ಮೊದಲ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಟೀಂ ಇಂಡಿಯಾ ಆಟಗಾರರು ಮೊದಲಿಗೆ ಫೀಲ್ಡಿಂಗ್, ನಂತರ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಕಾಣಬಹುದಾಗಿದೆ. ಕೆಎಲ್ ರಾಹುಲ್, ಕುಲ್ದೀಪ್ ಯಾದವ್ ಮತ್ತು ಇತರ ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ…

Read More

ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’ – Kannada News

ನಾಲ್ಕು ತಿಂಗಳ ಹಿಂದಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿತ್ತು. ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ವಿನ್ನರ್ ಆಗಿ ಟ್ರೋಫಿ ಎತ್ತಿದ್ದರು. ಈಗ ಸಡನ್ ಆಗಿ ‘ಕಲರ್ಸ್ ಕನ್ನಡ’ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಈ ಬಾರಿ ಬಿಗ್ ಬಾಸ್ ಹೊಸ ಸೀಸನ್ (Bigg Boss Kannada Season 13) ಬೇಗ ಶುರುವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More