Headlines

ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು – Kannada News

ನವದೆಹಲಿ, ಜೂನ್ 3: ಜಾಗತಿಕ ಮಾರುಕಟ್ಟೆಯಿಂದ ಭಾರತದತ್ತ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು (Foreign Funds) ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಮುಂದಾಗಿದೆ. ದೇಶದ ಬಾಂಡ್ ಮಾರುಕಟ್ಟೆಯಲ್ಲಿ (Bond Market) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಮತ್ತು ಹೂಡಿಕೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಸರ್ಕಾರದ ಈ ಮಹತ್ವದ ನಿರ್ಧಾರದ ಹಿಂದಿರುವ ಕಾರಣಗಳೇನು? ಭಾರತವು ಜಾಗತಿಕ ಬಾಂಡ್…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

ಬೊಜ್ಜು ಹೃದಯಕ್ಕಷ್ಟೇ ಅಲ್ಲ, ಕಿಡ್ನಿಗೂ ಅಪಾಯಕಾರಿಯಾಗಬಹುದು! ಈ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ – Kannada News

ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯತೆ (Obesity) ದೊಡ್ಡ ಆರೋಗ್ಯ ಸಮಸ್ಯೆಯಾಗುತ್ತಿದೆ. ಸಾಮಾನ್ಯವಾಗಿ ಜನರು ಬೊಜ್ಜು ಅಥವಾ ಸ್ಥೂಲಕಾಯತೆಯನ್ನು ಹೃದಯ ರೋಗ, ಹೈ ಬಿಪಿ ಮತ್ತು ಡಯಾಬಿಟಿಸ್‌ಗೆ ಸಂಬಂಧಿಸಿದ ಸಮಸ್ಯೆಯಾಗಿ ನೋಡುತ್ತಾರೆ. ಆದರೆ ತೂಕ ಹೆಚ್ಚಿದ್ದರೆ ಅದು ಕಿಡ್ನಿ ಆರೋಗ್ಯದ (Kidney Health) ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ನಮ್ಮ ಕಿಡ್ನಿಗೂ ಬೊಜ್ಜಿಗೂ ಏನು ಸಂಬಂಧ, ಯಾವ ರೀತಿಯ ಲಕ್ಷಣಗಳನ್ನು ಕಡೆಗಣಿಸಬಾರದು ಜೊತೆಗೆ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು…

Read More

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ – Kannada News

ಬೆಂಗಳೂರು, ಜೂನ್​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ. ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದು, ಈ ವೇಳೆ ತದೇಕ ಚಿತ್ತದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನನ್ನು ನೋಡಿದ್ದಾರೆ. ಜೊತೆಗೆ ಪಕ್ಕದಲ್ಲಿದ್ದ ಹೈಕೋರ್ಟ್​​ ಸಿಜೆಗೆ ತಮ್ಮ ಪುತ್ರ ಎಂದು ಪರಿಚಯಿಸಿದ್ದಾರೆ. ಪ್ರಮಾಣವಚನ ಬಳಿಕ ತಂದೆಯ ಕಾಲುಮುಟ್ಟಿ ನಮಸ್ಕರಿಸಿ ಯತೀಂದ್ರ ಕೂಡ ಆಶೀರ್ವಾದ ಪಡೆದಿದ್ದಾರೆ. ಪುತ್ರ ಭುಜ ಮುಟ್ಟಿ ಮಾಜಿ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಇಂದು (ಜೂನ್ 03) ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು, ಸ್ವಾಮೀಜಿಗಳು, ಕೆಲ ಸಾಹಿತಿಗಳು, ಜೊತೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಭಾಗಿ ಆಗಿದ್ದರು. ನಟಿ ರಮ್ಯಾ, ನಟ ಪ್ರೇಮ್, ಶಿವರಾಜ್ ಕುಮಾರ್ ಇನ್ನೂ ಹಲವರು ಪದಗ್ರಹಣಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಡಿಕೆ ಶಿವಕುಮಾರ್ ಅವರು ಸಿಎಂ ಆಗಿರುವುದು ಸಂತಸ, ಹೊಸ ಸಿಎಂ…

Read More

‘ಪೆದ್ದಿ’ ಪ್ರೀಮಿಯರ್ ಶೋಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ: ಕಾರಣ? – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ನಾಳೆ (ಜೂನ್ 4) ಅಧಿಕೃತವಾಗಿ ಬಿಡುಗಡೆ ಆಗುತ್ತಿದೆ. ಆದರೆ ಇಂದೇ (ಜೂನ್ 3) ಹಲವೆಡೆ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ಬೆಂಗಳೂರಿನ ಹಲವಾರು ಚಿತ್ರಮಂದಿರಗಳಲ್ಲಿ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ಆದರೆ ಬೆಂಗಳೂರಿನ ಪ್ರೀಮಿಯರ್ ಶೋಗಳಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಪ್ರೀಮಿಯರ್ ಶೋ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಹಲವೆಡೆ ಟಿಕೆಟ್ ಬಿಕರಿ ಆಗಿಲ್ಲ. ‘ಪೆದ್ದಿ’ ಸಿನಿಮಾದ ಪ್ರೀಮಿಯರ್ ಶೋ ಇಂದು ರಾತ್ರಿ…

Read More

IPL 2026: ಈ ಐಪಿಎಲ್​ನಲ್ಲೂ ಈ 5 ದಾಖಲೆಗಳನ್ನು ಮುರಿಯಲಾಗಲಿಲ್ಲ..!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದೊಂದಿಗೆ 2026 ರ ಐಪಿಎಲ್​ಗೂ ತೆರೆ ಬಿದ್ದಿತು. ಫೈನಲ್​ನಲ್ಲಿ ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿತು. ಪ್ರತಿ ಬಾರಿಯಂತೆ ಈ ಬಾರಿಯೂ ಹಲವು ದಾಖಲೆಗಳು ಸೃಷ್ಟಿಯಾದವು. ಆದಾಗ್ಯೂ ಈ 5 ದಾಖಲೆಗಳನ್ನು ಮಾತ್ರ ಯಾರಿಗೂ ಮುರಿಯಲು ಸಾಧ್ಯವಾಗಲಿಲ್ಲ (PC- PTI). ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಅವರ…

Read More

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್​​ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು. ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್​​ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ…

Read More

ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್​​, ಜಾರ್ಜ್​​ ಪ್ರಮಾಣ – Kannada News

ಸಚಿವರಾಗಿ ಪ್ರಮಾಣವಚನImage Credit source: Tv9 Kannada ಬೆಂಗಳೂರು, ಜೂನ್​​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​​ ಜೊತೆಗೆ ಡಿಸಿಎಂ ಪರಮೇಶ್ವರ್​​ ಸೇರಿ 12 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತುಎಂ.ಬಿ. ಪಾಟೀಲ್​​ರಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. 7 ಬಾರಿ ಸಂಸದ,…

Read More

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ – Kannada News

ಚೆನ್ನೈ, ಜೂನ್ 3: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಭಾರತದ ಪ್ರಮುಖ ಸಾಸ್ (SaaS) ಯೂನಿಕಾರ್ನ್ ಸಂಸ್ಥೆ ‘ಜೊಹೊ’ನ (Zoho) ಸಹ-ಸಂಸ್ಥಾಪಕ ಮತ್ತು ಮುಖ್ಯ ವಿಜ್ಞಾನಿ ಹಾಗು ಮಾಜಿ ಸಿಇಒ ಶ್ರೀಧರ್ ವೆಂಬು, ಈಗ ಉತ್ಪಾದನಾ (Manufacturing) ಕ್ಷೇತ್ರದಲ್ಲೂ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇವರ ಕರುವಿ ಎನ್ನುವ ಪವರ್ ಟೂಲ್ಸ್ ಉತ್ಪಾದನಾ ಸಂಸ್ಥೆ ಸದ್ದು ಮಾಡತೊಡಗಿದೆ. ಚೀನೀ ಕಂಪನಿಗಳ ಪ್ರಾಬಲ್ಯ ಇರುವ ಪವರ್ ಟೂಲ್ಸ್ ಕ್ಷೇತ್ರದಲ್ಲಿ ಕರುವಿ (Karuvi) ಗಟ್ಟಿ ಹೆಜ್ಜೆ ಊರಲು…

Read More