Headlines

‘45’ ಸಿನಿಮಾ ವಿಮರ್ಶೆ; ಅರ್ಜುನ್ ಜನ್ಯ ಮ್ಯಾಜಿಕ್​​ನಲ್ಲಿ ‘ಶಿವ’ತಾಂಡವ; – Kannada News | 45 Film Review: Raj B Shetty, Upendra and Shivrajkumar Shine in Arjun Janya’s Directorial Debut

ಅರ್ಜುನ್ ಜನ್ಯ ಅವರು ಇಷ್ಟು ವರ್ಷಗಳ ಕಾಲ ಮ್ಯೂಸಿಕ್ ಲೋಕದಲ್ಲಿ ಗಮನ ಸೆಳೆದವರು. ಅವರು ಈಗ ‘45’ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಎಂದರೆ ದೊಡ್ಡ ಚಾಲೆಂಜ್ ಇರುತ್ತದೆ. ಈ ಚಾಲೆಂಜ್ ಮಧ್ಯೆ ಅರ್ಜುನ್ ಅವರು ಮಲ್ಟಿ ಸ್ಟಾರರ್ ಸಿನಿಮಾ ಹಾಗೂ ಬಿಗ್ ಬಜೆಟ್​ನ ಆಯ್ಕೆ ಮಾಡಿಕೊಂಡಿದ್ದಾರೆ. ಗ್ರಾಫಿಕ್ಸ್ ಕೆಲಸ ಕೂಡ ಬಹುವಾಗಿರೋ ‘45’ ಚಿತ್ರದ ವಿಮರ್ಶೆ ಇಲ್ಲಿದೆ. ವಿನಯ್ (ರಾಜ್ ಬಿ ಶೆಟ್ಟಿ) ಓರ್ವ ಸಾಮಾನ್ಯ ಐಟಿ ಉದ್ಯೋಗಿ. ನಿತ್ಯ ಕಚೇರಿ ಹೋಗಿ ಬರುವ…

Read More

ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್ – Kannada News | Rajpal Yadav talks about his cheque bounce case

ರಾಜ್​ಪಾಲ್ ಯಾದವ್ (Rajpal Yadav) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಸೆಮಿಫೈನಲ್​ಗೂ ಮುನ್ನ ಭಾರತಕ್ಕೆ ‘ಫೈನಲ್’ ಮ್ಯಾಚ್ – Kannada News | India vs West indies Must Win Game in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್​ಗೇರಿದರೆ, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಎಲಿಮಿನೇಟ್ ಆಗಿದೆ. ಇನ್ನು ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ ರೇಸ್​ನಲ್ಲಿದೆ. ಆದರೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ‘ಫೈನಲ್’ ಮ್ಯಾಚ್ ಈ ಎರಡು ಪಂದ್ಯಗಳಲ್ಲಿ 4 ತಂಡಗಳ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ. ಅದರಲ್ಲೂ ಮಾರ್ಚ್ 1…

Read More

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ….

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ – Kannada News | Home Positivity: Women’s Role, Cleanliness and Rituals for Peace and Prosperity

ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಕಾರಾತ್ಮಕತೆ ನೆಲೆಸಲು ಕುಟುಂಬದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾದರೂ, ಅದರಲ್ಲೂ ಮಹಿಳೆಯರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಮನೆಯ ಸ್ವಚ್ಛತೆ, ಪೂಜೆ-ಪಾಠ, ದಿನನಿತ್ಯದ ಸಣ್ಣ ಅಭ್ಯಾಸಗಳು – ಇವೆಲ್ಲವೂ ಮನೆಯ ವಾತಾವರಣವನ್ನು ರೂಪಿಸುತ್ತವೆ. ನಮ್ಮ ಹಿರಿಯರು ಹೇಳುವಂತೆ, ಲಕ್ಷ್ಮೀ ದೇವಿ ಯಾವಾಗಲೂ ಸ್ವಚ್ಛ, ಪ್ರಕಾಶಮಾನ ಮತ್ತು ಸಾತ್ವಿಕ ಶಕ್ತಿಯಿರುವ ಸ್ಥಳದಲ್ಲೇ ವಾಸಿಸುತ್ತಾಳೆ. ಆದ್ದರಿಂದ ಮನೆಗೆ ದೈವಿಕ ಶಕ್ತಿಯನ್ನು ಆಕರ್ಷಿಸಲು ಕೆಲವು ಸರಳ ಕ್ರಮಗಳನ್ನು ಪಾಲಿಸುವುದು ಬಹಳ ಉಪಯುಕ್ತ. ಮೊದಲನೆಯದಾಗಿ, ಸ್ವಚ್ಛತೆ ಅತ್ಯಂತ ಮುಖ್ಯ. ಅಸ್ತವ್ಯಸ್ತವಾಗಿರುವ…

Read More

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ – Kannada News | Raghavendra Rajkumar and Family did pooja to Dr Rajkumar Samadhi

ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ವೇಗ ಅತೀ ವೇಗ… ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಭಾರತೀಯ ಯುವ ವೇಗಿಗಳ ಅಬ್ಬರ ಮುಂದುವರಿದಿದೆ. ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡದ ಉದಯೋನ್ಮುಖ ವೇಗಿ ಅಶೋಕ್ ಶರ್ಮಾ ಈ ಸೀಸನ್​ನ ಅತಿ ವೇಗದ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ 23 ವರ್ಷದ ಅಶೋಕ್ ಶರ್ಮಾ, ತಮ್ಮ ಓವರ್‌ನ ಅಂತಿಮ ಎಸೆತವನ್ನು ರಾಜಸ್ಥಾನ್…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ವೈಭವ್​ ಸೂರ್ಯವಂಶಿಗೆ ನಾಯಕತ್ವ – Kannada News | India U19 Squad for SA Tour: Vaibhav Suryavanshi to Lead as World Cup Prep Begins

ಮುಂದಿನ ಜನವರಿ ತಿಂಗಳಿಂದ ಆರಂಭವಾಗಲಿರುವ 19 ವರ್ಷದೊಳಗಿನವರ ವಿಶ್ವಕಪ್​ಗಾಗಿ (U19 World Cup) ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಈ ಐಸಿಸಿ (ICC) ಟೂರ್ನಿಯಲ್ಲಿ ಆಯುಷ್ ಮ್ಹಾತ್ರೆ ನಾಯಕನಾಗಿ ತಂಡವನ್ನು ಮುನ್ನಡೆಸಿದರೆ, ವಿಹಾನ್ ಮಲ್ಹೋತ್ರಾ ಉಪನಾಯಕನ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ನಿರೀಕ್ಷೆಯಂತೆಯೇ ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ವಿಶ್ವಕಪ್ ಜೊತೆಗೆ ಟೀಂ ಇಂಡಿಯಾ ಮುಂದಿನ ವರ್ಷದ ಆರಂಭದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ…

Read More