Headlines

ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

ಮುಂಬೈ, ಮಾರ್ಚ್ 23: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ರೋಗಿಗೆ ಆಪರೇಷನ್ (Operation) ಮಾಡಿ ಆ ರೋಗಿ ಮೃತಪಟ್ಟಿದ್ದರು. ಇದಾದ 12 ವರ್ಷಗಳವರೆಗೂ ಆ ವೈದ್ಯರಿಗೆ ಶಿಕ್ಷೆ ಕೊಡಿಸಲು ಮೃತಪಟ್ಟ ರೋಗಿಯ ತಾಯಿ ತೀವ್ರ ಹೋರಾಟ ನಡೆಸಿದ್ದರು. ಆ ಘಟನೆ ನಡೆದು 12 ವರ್ಷಗಳ ಬಳಿಕ ಇದೀಗ ಈ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಯಶಸ್ಸು ಸಿಕ್ಕಿದ್ದು, 12 ವರ್ಷಗಳ ನಂತರ ಆ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2014ರಲ್ಲಿ ನಡೆದ ದುರಂತ ಘಟನೆಯಲ್ಲಿ ಮಹಾರಾಷ್ಟ್ರದ ಗೋವಂಡಿಯ 23…

Read More

ಮಂಗಳೂರಿನ ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ – Kannada News | Environment expert Gives Reasons for Kettikal landslide during Monsoon

ಮಂಗಳೂರು, (ಜುಲೈ 08): ನಿರಂತರ ಮಳೆಯಿಂದಾಗಿ ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪ್ರತಿ ಬಾರಿ ಮಳೆಗಾಲದಲ್ಲೇ ಗುಡ್ಡ ಕುಸಿಯುತ್ತಿದ್ದು, ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸವಾಗಿಲ್ಲ. ಇನ್ನು ಪದೇ ಪದೇ ಕೆತ್ತಿಕಲ್‌ನಲ್ಲಿ ಏಕೆ ಗುಡ್ಡ ಕುಸಿಯುತ್ತೆ ಎನ್ನುವುದನ್ನು ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಪರಿಸರ ತಜ್ಞ ದಿನೇಶ್ ಹೊಳ್ಳ, ಲಂಬಾಕೃತಿಯಲ್ಲಿ ಅಗೆದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ ಎಂದಿದ್ದಾರೆ. ಇಂಜಿನಿಯರ್ ಗಳು ವಿದ್ಯೆ ಕಲಿತವರಲ್ವಾ? ಇಷ್ಟೊಂದು ಕಾಮಗಾರಿ ಮಾಡೋವಾಗ…

Read More

CSK ದಾಖಲೆಯನ್ನೇ ಧೂಳೀಪಟ ಮಾಡಿದ RCB – Kannada News | RCB Breaks CSK’s Playoffs Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಆರ್ಭಟಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹೆಸರಿನಲ್ಲಿದ್ದ 2 ಭರ್ಜರಿ ರೆಕಾರ್ಡ್​ಗಳನ್ನು ಅಳಿಸಿ ಹಾಕಿದ್ದಾರೆ. ಧರ್ಮಾಶಾಲಾದಲ್ಲಿ ನಡೆದ ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್…

Read More

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More

Shani Jayanti 2026: ಶನಿ ದೋಷ, ಸಾಡೆಸಾತಿಯಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಈ ಕೆಲಸ ಮಾಡಿ – Kannada News | Shani jayanti 2026 effective remedies for saturn dosha and malefic effects

ಶನಿ ಜಯಂತಿಯು ಶನಿದೇವನ ಜನ್ಮದಿನವಾಗಿ ಆಚರಿಸಲ್ಪಡುವ ಪ್ರಮುಖ ಹಬ್ಬವಾಗಿದೆ. ಜೇಷ್ಠ ಮಾಸದಲ್ಲಿ ಶನಿವಾರ ಬರುವ ಅಮಾವಾಸ್ಯೆಯನ್ನು ಶನಿ ಜಯಂತಿ ಎಂದು ಆಚರಿಸಲಾಗುತ್ತದೆ. ಉದಾಹರಣೆಗೆ, 2026ರ ಮೇ 16ರಂದು ಬಂದ ಈ ಜೇಷ್ಠ ಅಮಾವಾಸ್ಯೆ, ಅಂದರೆ ಬಾದಾಮಿ ಅಮಾವಾಸ್ಯೆ, ಶನಿ ದೋಷ ನಿವಾರಣೆಗೆ ಅತ್ಯಂತ ಪ್ರಶಸ್ತವಾಗಿದೆ. ಅಮಾವಾಸ್ಯೆಯು ಬೆಳಗ್ಗೆ 5:11ಕ್ಕೆ ಪ್ರಾರಂಭವಾಗಿ, ಮರುದಿನ ಬೆಳಗ್ಗೆ 1:30ಕ್ಕೆ ಕೊನೆಗೊಳ್ಳುತ್ತದೆ. ಈ ದಿನದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಕರ್ನಾಟಕದ ಕಾರ್ಖಾನೆಗೆ ಒಡಿಶಾ ಕಂಪನಿ ಹೆಸರು: ಸಿಡಿದೆದ್ದ ಮಂಗಳೂರಿಗರು – Kannada News | Mangalore Chemical and Fertilizers: Name Change Row Ignites Public Protest

ಮಂಗಳೂರು, ಜನವರಿ 22: ಎಂಸಿಎಫ್​​ ಅಂದರೆ Mangaluru chemical and Fertilizer. ಮಂಗಳೂರಿನ (Mangaluru) ಪಣಂಬೂರಿನಲ್ಲಿ ಕಳೆದ 55 ವರ್ಷದಿಂದ ಇದೇ ಹೆಸರಿನಲ್ಲಿ ‌ಕಾರ್ಖಾನೆ‌ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಇದೀಗ ಕಾರ್ಖಾನೆಯ ಹೆಸರು ಬದಲಾವಣೆ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೆಸರು ಬದಲಾವಣೆ ಮಾಡದಂತೆ ಆಡಳಿತ ಮಂಡಳಿಗೆ ಹೇಳಿದರೂ ಖ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಜನ ಪ್ರತಿನಿಧಿಗಳು, ಸಾರ್ವಜನಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಏನಿದು ವಿವಾದ? ಎಂಸಿಎಫ್ ಕಾರ್ಖಾನೆ 1971ರಲ್ಲಿ ಮಂಗಳೂರಿನಲ್ಲಿ ಆರಂಭವಾಗಿದೆ. ಕೆಮಿಕಲ್ಸ್ ಮತ್ತು ರಸಗೊಬ್ಬರ ಉತ್ಪಾದನೆ ಮಾಡುವ…

Read More

ಆಸ್ಟ್ರೇಲಿಯಾದಲ್ಲಿ IPL ಪಂದ್ಯ! – Kannada News | IPL in Australia, BBL in India: A Historic Cricket Swap

ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಮಹತ್ವದ ಹಾಗೂ ರೋಮಾಂಚನಕಾರಿ ಜಂಟಿ ಒಪ್ಪಂದವೊಂದು ಪ್ರಕಟವಾಗಿದೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ಟಿ20 ಟೂರ್ನಿಯಾದ ‘ಬಿಗ್ ಬ್ಯಾಷ್ ಲೀಗ್’ (BBL) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮಣ್ಣಿನಲ್ಲಿ ಪಂದ್ಯವಾಡಲು ಸಜ್ಜಾಗಿದೆ. ಇದಕ್ಕೆ ಪ್ರತಿಯಾಗಿ ಭಾರತದ ಪ್ರತಿಷ್ಠಿತ ಟೂರ್ನಿ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಯೋಜಿಸಲು ಅಲ್ಲಿನ ಕ್ರಿಕೆಟ್ ಮಂಡಳಿ ಮುಕ್ತ ಆಹ್ವಾನ ನೀಡಿದೆ ಎಂದು ಆಸ್ಟ್ರೇಲಿಯಾದ ಖ್ಯಾತ ಪತ್ರಿಕೆ ದಿ ಏಜ್ ವರದಿ…

Read More

Video: ಬೀದಿ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್ ಕೊಟ್ಟ ವ್ಯಕ್ತಿ

ಭಾರತದಲ್ಲಿ ಕಸದ ಸಮಸ್ಯೆಗಳು (garbage problem) ಹೆಚ್ಚಾಗುತ್ತಿದ್ದು, ಇದು ಮುಗಿಯದ ಗೋಳು ಎಂದರೂ ತಪ್ಪಿಲ್ಲ. ಹೌದು, ಪ್ರವಾಸಿ ತಾಣ, ಮನೆ, ಬೀದಿ ಬದಿ, ಸೇರಿದಂತೆ ಹೀಗೆ ಎಲ್ಲೆಂದರಲ್ಲಿ ಕಸ ಹಾಕುವುದು ಮಾತ್ರ ನಿಲ್ಲುತ್ತಿಲ್ಲ. ಈ ಸಮಸ್ಯೆಗಳನ್ನು ವಿದೇಶಿಗರು ತೋರಿಸುವ ಮಟ್ಟಿಗೆ ನಾವು ಬಂದು ತಲುಪಿದೆ. ಇದೀಗ ಬೀದಿ ಬದಿಯಲ್ಲಿ ಕಸ ಎಸೆದು ಹೋಗುವವರನ್ನೇ ಗುರಿಯಾಗಿಸಿಕೊಂಡು ಬ್ಯಾನರ್ ಹಾಕಿದ್ದು, ನಿನ್ನ ಹೆಣ ಸುಡಲು ಇನ್ನು ಕಸಬೇಕು ಹಾಗಾಗಿ ಕಸತಂದು ಹಾಕು. ಕಸದೊಂದಿಗೆ ನಿನ್ನ ಪಿಂಡಪ್ರದಾನ ಇಲ್ಲೇ ಮಾಡುವ ಎಂದು…

Read More

ಪೂಜೆಯ ನಂತರ ತೀರ್ಥ ಸ್ವೀಕರಿಸುವಾಗ ಈ ತಪ್ಪು ಮಾಡಬೇಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Hindu Teertha: How to Properly Receive Holy Water and Avoid Common Mistakes for Divine Benefits

ಹಿಂದೂ ಸಂಪ್ರದಾಯದಲ್ಲಿ ದೇವತಾ ಪೂಜೆಯ ನಂತರ ತೀರ್ಥ ಮತ್ತು ಪ್ರಸಾದವನ್ನು ಸ್ವೀಕರಿಸುವುದು ಅತ್ಯಂತ ಪವಿತ್ರವಾದ ಪ್ರಕ್ರಿಯೆ. ತೀರ್ಥವೆಂದರೆ ಅದು ಕೇವಲ ನೀರಲ್ಲ; ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ದೈವಿಕ ಚೈತನ್ಯ. ಆದರೆ, ಅನೇಕರು ಭಕ್ತಿಯ ಅವಸರದಲ್ಲಿ ತೀರ್ಥ ಸ್ವೀಕರಿಸುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಶಾಸ್ತ್ರಗಳ ಪ್ರಕಾರ ತೀರ್ಥವನ್ನು ಹೇಗೆ ಸ್ವೀಕರಿಸಬೇಕು? ಅದರ ಪ್ರಯೋಜನಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತೀರ್ಥ ಅಂದರೆ ಏನು? “ತೀರ್ಥ” ಎಂಬ ಪದಕ್ಕೆ ಪವಿತ್ರವಾದುದು ಎಂಬ ಅರ್ಥವಿದೆ. ದೇವರ ಪಾದಗಳನ್ನು ತೊಳೆದ ನೀರು ಅಥವಾ…

Read More

ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್ – Kannada News | Mohan Bhagwat: Sanskrit is India’s Soul, Not Just a Language Pranavah Inaugurated

ನವದೆಹಲಿ, ಏಪ್ರಿಲ್ 20: ಸಂಸ್ಕೃತ(Sanskrit) ಒಂದು ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ. ಅಕ್ಷಯ ತೃತೀಯದಂದು ಆರಂಭವಾಗುವ ಕಾರ್ಯಕ್ಕೆ ಎಂದೂ ಅಂತ್ಯವಿಲ್ಲ. ಭಾರತ ಎಂದರೆ ಕೇವಲ ಭೂಪಟವಲ್ಲ ಅಥವಾ ರಾಜಕೀಯ ಭೌಗೋಳಿಕ ಘಟಕವಲ್ಲ. ಭಾರತವನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಸ್ಕೃತವನ್ನು ತಿಳಿಯುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಅಂಗಸಂಸ್ಥೆ ಸಂಸ್ಕೃತ ಭಾರತಿಯ ನೂತನ ಕಾರ್ಯಾಲಯ ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರವಾದ ‘ಪ್ರಣವಃ’ ಅನ್ನು…

Read More