Headlines

ಗಹಗಹಿಸಿ ನಕ್ಕು ಎಲ್ಲಾ ವದಂತಿಗಳಿಗೆ ತೆರೆ ಎಳೆದ ಕೊಹ್ಲಿ, ಗಂಭೀರ್

ಭಾರತ ಏಕದಿನ ತಂಡದಲ್ಲಿ ಏನೂ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಅದರಲ್ಲೂ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. ಹಾಗೆಯೇ ರೋಹಿತ್ ಶರ್ಮಾರನ್ನು ಏಕದಿನ ತಂಡದಿಂದ ಕೈಬಿಡಲು ಗಂಭೀರ್ ಮಸಲತ್ತು ಮಾಡಿದ್ದಾರೆ ಎಂತಲೂ ಹೇಳಲಾಗುತ್ತಿತ್ತು(PC-PTI). ತಂಡದ ಅಭ್ಯಾಸದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ…

Read More

Video: ಬೀಚ್ ಕಂಡೊಡನೆ ಮೈ ಮರೆತು ಮಕ್ಕಳಂತೆ ಆಟ ಆಡಿದ ಅಜ್ಜಿ, ವೈರಲ್ ಆಯ್ತು ದೃಶ್ಯ – Kannada News | Elderly woman played on the beach like a child.

ಹಿರಿಜೀವಗಳಿಗೆ (grandparents) ಮನೆ ಬಿಟ್ಟರೆ ಪ್ರಪಂಚ ಬೇರೆ ಇಲ್ಲ. ಟ್ರಿಪ್, ಟ್ರಕ್ಕಿಂಗ್, ಸುತ್ತಾಟ ಎಂದು  ಅಜ್ಜ ಅಜ್ಜಿಯಂದಿರು  ಎಂಜಾಯ್ ಮಾಡುವುದೇ ಕಡಿಮೆ. ಆದರೆ ಇಲ್ಲೊಬ್ಬರು ಅಜ್ಜಿ ತನ್ನ ಕುಟುಂಬದೊಂದಿಗೆ ಬೀಚ್ ನೋಡಲು ತೆರಳಿದ್ದು ಅಲ್ಲಿ ಮತ್ತೆ ಮಕ್ಕಳಾಗಿದ್ದಾರೆ. ಬೀಚ್‌ನಲ್ಲಿ ಮತ್ತೆ ಮಗುವಿನಂತೆ ನೀರಿನಲ್ಲಿ ಆಟ ಆಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಪಾಯಲ್ (Payal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತನ್ನ ಕುಟುಂಬದೊಂದಿಗೆ ಅಜ್ಜಿಯೊಬ್ಬರು ಬೀಚ್ ಗೆ ಬಂದಿದ್ದಾರೆ. ಅಲ್ಲಿ…

Read More

Night Clothes Washing: ನೀವು ರಾತ್ರಿಯಲ್ಲಿ ಬಟ್ಟೆ ಒಗೆಯುತ್ತೀರಾ?, ಈ ತಪ್ಪು ನಿಮ್ಮನ್ನು ಬಡವರನ್ನಾಗಿ ಮಾಡುತ್ತವೆ! – Kannada News | Night clothes washing vastu tips avoid these mistakes

ವಾಸ್ತು ಶಾಸ್ತ್ರದ (Vastu Shastra) ಪ್ರಕಾರ ಮನೆಯ ಸ್ವಚ್ಛತೆ ಮತ್ತು ದೈನಂದಿನ ಕೆಲಸಗಳನ್ನು ಮಾಡುವ ವಿಧಾನವೂ ಮನೆಯ ಸಕಾರಾತ್ಮಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ. ಅದರಲ್ಲಿ ಬಟ್ಟೆ ಒಗೆಯುವ ವಿಧಾನಕ್ಕೂ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಪಾಲಿಸದೇ ಬಟ್ಟೆ ತೊಳೆಯುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಬಹುದು ಹಾಗೂ ಆರ್ಥಿಕ ಸಮಸ್ಯೆಗಳು ಎದುರಾಗಬಹುದು ಎಂಬ ನಂಬಿಕೆ ಇದೆ. ಇವು ವೈಜ್ಞಾನಿಕವಾಗಿ ಸಾಬೀತಾಗಿಲ್ಲದಿದ್ದರೂ, ಅನೇಕರು ವಾಸ್ತು ನಂಬಿಕೆಗಳ ಭಾಗವಾಗಿ ಪಾಲಿಸುತ್ತಾರೆ. ಮೊದಲನೆಯದಾಗಿ, ರಾತ್ರಿ ಸಮಯದಲ್ಲಿ ಬಟ್ಟೆಗಳನ್ನು ತೊಳೆದು…

Read More

ಮೊಜ್ತಬಾ ಖಮೇನಿ ಇರಾನ್‌ನಲ್ಲಿಯೇ ಇಲ್ಲವಂತೆ; ಇಸ್ರೇಲ್ ಹೇಳಿದ್ದೇನು? – Kannada News | Mojtaba Khamenei is not in Iran Israeli source claims

ಟೆಹ್ರಾನ್, ಜುಲೈ 19: ಇರಾನ್‌ನ ನೂತನ ಸುಪ್ರೀಂ ನಾಯಕ (Iran Supreme Leader) ಮೊಜ್ತಬಾ ಖಮೇನಿ (Mojtaba Khamenei) ಸದ್ಯಕ್ಕೆ “ಇರಾನ್‌ನಲ್ಲಿ ಇಲ್ಲ” ಎಂದು ಇಸ್ರೇಲ್‌ನ ಭದ್ರತಾ ಮೂಲವೊಂದು ಹೇಳಿದೆ. ಇಸ್ರೇಲ್ ನೀಡಿದ ಮಾಹಿತಿಯನ್ನಿಟ್ಟುಕೊಂಡು ಸೌದಿ ಅರೇಬಿಯಾದ ಪ್ರಮುಖ ಸುದ್ದಿ ಸಂಸ್ಥೆ ‘ಅಲ್-ಹದತ್’ ಇಂದು ಈ ವರದಿಯನ್ನು ಪ್ರಕಟಿಸಿದೆ. ಆದರೆ, ಮೊಜ್ತಬಾ ಖಮೇನಿ ಪ್ರಸ್ತುತ ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ನಿಖರವಾದ ಪುರಾವೆಗಳನ್ನು ನೀಡಿಲ್ಲ. ಅಮೆರಿಕ ಮತ್ತು ಇಸ್ರೇಲ್​ನ ತೀವ್ರವಾದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಮೇನಿ ಅದಾದ…

Read More

Vastu Tips: ಫ್ರಿಡ್ಜ್ ಮೇಲೆ ಮರೆತೂ ಈ ವಸ್ತು ಇಡಬೇಡಿ; ಆರ್ಥಿಕ ನಷ್ಟ ತರಬಲ್ಲ ಮುನ್ನೆಚ್ಚರಿಕೆಗಳು ಇಲ್ಲಿವೆ! – Kannada News | Fridge Vastu: Boost Prosperity! Place Copper, Bamboo, Turtle – Avoid Keys, Medicines

ಫ್ರಿಡ್ಜ್ ಮೇಲೆ ಮರೆತೂ ಈ ವಸ್ತು ಇಡಬೇಡಿImage Credit source: Getty Images ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ ವಸ್ತುವಾಗಿದೆ. ಸಾಮಾನ್ಯವಾಗಿ ಜಾಗದ ಕೊರತೆಯಿಂದಾಗಿ ಅಥವಾ ಸುಲಭವಾಗಿ ಸಿಗಲಿ ಎಂಬ ಕಾರಣಕ್ಕೆ ನಾವೆಲ್ಲರೂ ಫ್ರಿಡ್ಜ್ ಮೇಲ್ಭಾಗವನ್ನು ಕೆಲವು ವಸ್ತುಗಳನ್ನು ಇಡಲು ಬಳಸುತ್ತೇವೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಫ್ರಿಡ್ಜ್ ಮೇಲ್ಭಾಗದಲ್ಲಿ ಕೀಗಳು, ಔಷಧಿಗಳು ಸೇರಿದಂತೆ ಕೆಲವು ವಸ್ತುಗಳನ್ನು ಇಡುವುದು ತೀವ್ರ ಅಶುಭ ಎನ್ನಲಾಗುತ್ತದೆ. ಆದಾಗ್ಯೂ, ವಾಸ್ತು ನಿಯಮಗಳ ಪ್ರಕಾರ ಫ್ರಿಡ್ಜ್ ಮೇಲೆ ಕೆಲವು ನಿರ್ದಿಷ್ಟ…

Read More

ಸ್ಕೂಲ್​ನಲ್ಲಿ ಫೇಲ್, ಬ್ಯುಸಿನೆಸ್​ನಲ್ಲಿ ವಿನ್; ದೊಡ್ಡ ಬ್ಯುಸಿನೆಸ್ ಸಾಮ್ರಾಜ್ಯ ಕಟ್ಟಿದ ರೋನಿ ಸ್ಕ್ರೂವಾಲಾ ಅವರ ಯಶೋಗಾಥೆ – Kannada News | College Dropout to successful entrepreneur, inspiring story of Ronnie Screwvala

ರಣವೀರ್, ರಣಬೀರ್ ಜೊತೆ ಇರುವ ರೋನಿ ಸ್ಕ್ರೂವಾಲಾImage Credit source: PTI ರೋನಿ ಸ್ಕ್ರೂವಾಲಾ (Ronnie Screwvala) ಅವರು ಇಂದು ಭಾರತದ ಅತ್ಯಂತ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ಭಾರತದಲ್ಲಿ ಕೇಬಲ್ ಬ್ಯುಸಿನೆಸ್ ಹುಟ್ಟುಹಾಕಿದವರು. ಕೇಬಲ್, ಮೀಡಿಯಾ, ಸ್ಪೋರ್ಟ್ಸ್ ಎಂಟರ್ಟೈನ್ಮೆಂಟ್​ನ ಬೃಹತ್ ಬ್ಯುಸಿನೆಸ್ ಸಾಮ್ರಾಜ್ಯವನ್ನೇ ನಿರ್ಮಿಸಿದ್ದಾರೆ. ಆದರೆ ಅವರ ಯಶಸ್ಸಿನ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಕಾಲೇಜಿನಿಂದ ಹೊರಬಿದ್ದ ಒಬ್ಬ ಸಾಮಾನ್ಯ ಯುವಕ, ಇಂದು ಕೋಟಿಗಟ್ಟಲೆ ಮೌಲ್ಯದ ಬಿಸಿನೆಸ್ ಸಾಮ್ರಾಜ್ಯವನ್ನು ಹೇಗೆ ಕಟ್ಟಿದರು ಎಂಬುದು ರೋಚಕ ಕಥೆಯಾಗುತ್ತದೆ. ಓದೇ ಎಲ್ಲವೂ…

Read More

ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ಬೆಂಗಳೂರಿನಿಂದ ಸ್ಥಳಕ್ಕೆ ಬಂದ ವಾಸ್ತು ತಜ್ಞ ಹೇಳಿದ್ದಿಷ್ಟು – Kannada News | HD devegowda Wife Chennamma funeral In Mavinakere as Vastu, here Is expert exclusive chit chat

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ವಾಸ್ತು ಪ್ರಕಾರವೇ ಅಂತ್ಯಕ್ರಿಯೆ ನೆರವೇರಲಿದೆ. ಹೀಗಾಗಿ ದೇವೇಗೌಡ ರ ಕುಟುಂಬ ಸದಸ್ಯರ ಕೋರಿಕೆ ಮೇರೆಗೆ ಬೆಂಗಳೂರಿನ ಖ್ಯಾತ ವಾಸ್ತು ತಜ್ಞ ಹರಿಪ್ರಸಾಧ್ ಅವರು ಹರದನಹಳ್ಳಿಗೆ…

Read More

Auto Tips: ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ? ಇದರ ಹಿಂದಿನ ವಿಜ್ಞಾನ ತಿಳಿದರೆ ಅಚ್ಚರಿಯಾಗುತ್ತದೆ! – Kannada News | Why cars have four wheels science behind four wheel design

ಕಾರುಗಳ ಸಾಂದರ್ಭಿಕ ಚಿತ್ರImage Credit source: AP ಇಂದು ಜಗತ್ತಿನಾದ್ಯಂತ ಕೋಟ್ಯಂತರ ಕಾರುಗಳು ರಸ್ತೆಯಲ್ಲಿ ಸಂಚರಿಸುತ್ತಿವೆ. ಸಣ್ಣ ಹ್ಯಾಚ್‌ಬ್ಯಾಕ್‌ನಿಂದ ಹಿಡಿದು ಐಷಾರಾಮಿ ಸೆಡಾನ್‌, ಎಸ್‌ಯುವಿ (SUV) ಮತ್ತು ಸ್ಪೋರ್ಟ್ಸ್ ಕಾರುಗಳವರೆಗೆ ಬಹುತೇಕ ಎಲ್ಲ ವಾಹನಗಳಲ್ಲೂ ನಾಲ್ಕು ಚಕ್ರಗಳನ್ನೇ ನಾವು ಕಾಣುತ್ತೇವೆ. ಆದರೆ ಎಂದಾದರೂ ನಿಮ್ಮ ಮನಸ್ಸಿಗೆ ಒಂದು ಪ್ರಶ್ನೆ ಬಂದಿದೆಯೇ? ಕಾರುಗಳಿಗೆ ನಾಲ್ಕೇ ಚಕ್ರಗಳು ಏಕೆ ಇರುತ್ತವೆ? ಮೂರು, ಐದು ಅಥವಾ ಆರು ಚಕ್ರಗಳ ಕಾರುಗಳನ್ನು ಸಾಮಾನ್ಯವಾಗಿ ಏಕೆ ತಯಾರಿಸುವುದಿಲ್ಲ? ಈ ಪ್ರಶ್ನೆಗೆ ಉತ್ತರ ಕೇವಲ ವಾಹನ…

Read More

Video: ಮನೆಯಲ್ಲೇ ರಕ್ತ ಪರೀಕ್ಷೆ ಮಾಡುವ ಸೇವೆ ಕಂಡು ಅಚ್ಚರಿ ವ್ಯಕ್ತಪಡಿಸಿದ ವಿದೇಶಿ ಮಹಿಳೆ – Kannada News | American woman praises India’s healthcare system

ಮುಂಬೈ, ಜುಲೈ 19: ವಿದೇಶಿಗರು (foreigner) ಭಾರತಕ್ಕೆ ಭೇಟಿ ನೀಡಿ ಇಲ್ಲಿನ ಪ್ರತಿಯೊಂದು ಕ್ಷಣವನ್ನು ಖುಷಿಯಿಂದ ಕಳೆಯುತ್ತಾರೆ. ಭಾರತದ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ವಿವಿಧ ರುಚಿಕರ ಖಾದ್ಯಗಳನ್ನು ಸವಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಭಾರತೀಯರಿಗೆ ಸಾಮಾನ್ಯ ಎನಿಸುವ ಮನೆ ಬಾಗಿಲಿನ ರಕ್ತ ಪರೀಕ್ಷೆ ಸೇವೆಗೆ ವಿದೇಶಿ ಮಹಿಳೆ ಫುಲ್ ಫಿದಾ ಆಗಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅಮೆರಿಕನ್ ಮಹಿಳೆ ಮನೆಯಿಂದಲೇ ರಕ್ತ ಪರೀಕ್ಷೆ ಮಾಡಿಸಿಕೊಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಲಿಜ್ ಅಂಡ್ ಶಿವ್ (Liz and shiv) ಹೆಸರಿನ…

Read More