ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್ – Kannada News
ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು. ‘ಅತ್ಯುನ್ನತವಾದ ಸ್ಥಾನದಲ್ಲಿ ಕುಳಿತರೆ ಅತ್ಯುನ್ನತವಾದ ಜವಾಬ್ದಾರಿ ಕೂಡ ಬರುತ್ತದೆ. ವೀಕೆಂಡ್ ವಿತ್ ರಮೇಶ್ ಶೋಗೆ ಡಿಕೆ ಶಿವಕುಮಾರ್ ಅವರು ಬಂದಾಗ ಒಂದು ಮಾತು ಹೇಳಿದ್ದರು. ರಾಜನಾದಮೇಲೆ ಸಮಸ್ಯೆಗಳಿಗೆ…