ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್, ಜಾರ್ಜ್ ಪ್ರಮಾಣ – Kannada News
ಸಚಿವರಾಗಿ ಪ್ರಮಾಣವಚನImage Credit source: Tv9 Kannada ಬೆಂಗಳೂರು, ಜೂನ್ 03: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಜೊತೆಗೆ ಡಿಸಿಎಂ ಪರಮೇಶ್ವರ್ ಸೇರಿ 12 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತುಎಂ.ಬಿ. ಪಾಟೀಲ್ರಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. 7 ಬಾರಿ ಸಂಸದ,…