Headlines

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ: ಜನವರಿ…

Read More

ಶುರುವಾಗಿದೆ ‘ಮಾರ್ಕ್’ ಸಿನಿಮಾ ಅಡ್ವನ್ಸ್ ಬುಕಿಂಗ್: ಹೈಪ್ ಹೇಗಿದೆ? – Kannada News | Sudeep starrer Mark movie advance booking open for special show

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಸಹ ಇದೇ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಸಹ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿದೆ. ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸುದೀಪ್ ನಿರತರಾಗಿದ್ದಾರೆ. ಸಿನಿಮಾನಲ್ಲಿ ನಟಿಸಿರುವ ಜೊತೆಗೆ ಸಿನಿಮಾಕ್ಕೆ ಸಹ ನಿರ್ಮಾಪಕರೂ ಆಗಿದ್ದಾರೆ ಕಿಚ್ಚ ಸುದೀಪ್. ಸೂಪರ್ ಹಿಟ್ ‘ಮ್ಯಾಕ್ಸ್’…

Read More

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.  …

Read More

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

ಟಿ20 ಕ್ರಿಕೆಟ್​​ನಲ್ಲಿ ಭಾರತೀಯ ಬ್ಯಾಟರ್​ಗಳು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸಿಡಿಲಬ್ಬರದೊಂದಿಗೆ. ಅಂದರೆ ನ್ಯೂಝಿಲೆಂಡ್ ವಿರುದ್ಧ ಐದನೇ ಟಿ20 ಪಂದ್ಯದಲ್ಲಿ 271 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದೆ. ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಇಶಾನ್ ಕಿಶನ್ (103) ಶತಕ ಸಿಡಿಸಿದರೆ, ಸೂರ್ಯಕುಮಾರ್ ಯಾದವ್ (63) ಅರ್ಧಶತಕ ಬಾರಿಸಿದರು. ಈ ಮೂಲಕ…

Read More

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ – Kannada News | US military strikes in Venezuela national emergency declared

ನವದೆಹಲಿ, ಜನವರಿ 3: ಇಂದು ಮುಂಜಾನೆ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ದಾಳಿಗಳನ್ನು ಪ್ರಾರಂಭಿಸಿತು. ಇದು ಕ್ಯಾರಕಾಸ್ ಮತ್ತು ಇತರ ನಗರಗಳಲ್ಲಿ ಸ್ಫೋಟಗಳನ್ನು ಉಂಟುಮಾಡಿತು. ಇದರಿಂದ ವೆನೆಜುವೆಲಾದಲ್ಲಿ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಉಂಟಾಯಿತು. ಅಮೆರಿಕದ (US Airstrike) ದಾಳಿಯ ಹಿನ್ನೆಲೆಯಲ್ಲಿ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ 7 ಸ್ಫೋಟಗಳು ಕೇಳಿಬಂದ ನಂತರ ವೆನೆಜುವೆಲಾ ಸರ್ಕಾರವು ಅಮೆರಿಕ ತಮ್ಮ ದೇಶದ ಅನೇಕ ರಾಜ್ಯಗಳಲ್ಲಿನ ನಾಗರಿಕ ಮತ್ತು ಮಿಲಿಟರಿ ಸ್ಥಾಪನೆಗಳ…

Read More

ಆಫ್ ಸ್ಪಿನ್​ಗೆ ಭಾರತೀಯ ಬ್ಯಾಟರ್​ಗಳು ಆಫ್! – Kannada News | India’s Struggle Against Off Spin in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಫ್ ಸ್ಪಿನ್ನರ್​ಗಳ ವಿರುದ್ಧ ಟೀಮ್ ಇಂಡಿಯಾದ ತಿಣುಕಾಟ ಮುಂದುವರೆದಿದೆ. ಈ ತಿಣುಕಾಟವನ್ನೇ ಇದಿಗ ಎದುರಾಳಿ ತಂಡಗಳು ಅಸ್ತ್ರವಾಗಿ ಪ್ರಯೋಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮೊದಲ ಓವರ್ ಎಸೆದಿದ್ದು ಐಡೆನ್ ಮಾರ್ಕ್ರಾಮ್. ಪಾರ್ಟ್ ಟೈಮ್ ಆಫ್ ಸ್ಪಿನ್ನರ್ ಆಗಿರುವ ಮಾರ್ಕ್ರಾಮ್ ಇಶಾನ್ ಕಿಶನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೂ ಮುನ್ನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಲ್ಮಾನ್ ಅಲಿ…

Read More

ಸೋಲಾರ್ ಮನೆಗಳಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಕೆಇಆರ್‌ಸಿ?: ಸರ್ಕಾರದ ದ್ವಂದ್ವ ನೀತಿ ವಿರುದ್ಧ ಸಿಟಿ ಜನ ಫುಲ್ ಗರಂ! – Kannada News | Karnataka Rooftop Solar Tariff Cut: KERC Decision Sparks Debate, Threatens Green Energy

ಬೆಂಗಳೂರು, ಜೂ.22: ಒಂದು ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಲಿನ್ಯ ಮುಕ್ತ ಹಸಿರು ಇಂಧನಕ್ಕೆ ಆದ್ಯತೆ ನೀಡಲು ಮನೆಗಳ ಮೇಲೆ ಸೌರ ವಿದ್ಯುತ್ (Rooftop Solar) ಅಳವಡಿಸಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರು ಗ್ರಿಡ್‌ಗೆ ರಫ್ತು ಮಾಡುವ ಹೆಚ್ಚುವರಿ ಸೌರ ವಿದ್ಯುತ್‌ನ ದರವನ್ನು (Tariff) ಕಡಿತಗೊಳಿಸಲು ಮುಂದಾಗಿದೆ. ನಿಯಂತ್ರಕರ ಈ ನೀತಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳು ವಾಸ್ತವದಿಂದ ದೂರವಿದ್ದಾರೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಈ…

Read More

ಆ ಎರಡು ರಾಜ್ಯಗಳಲ್ಲಿ ‘ರಾಕಾ’ಗೆ ಭಾರಿ ಬೇಡಿಕೆ: ಹಕ್ಕು ಮಾರಾಟಕ್ಕೆ ಹರಾಜು ವಿಧಾನ? – Kannada News | Huge demand for Allu Arjun’s Raaka movie in UP and Bihar

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಭಾರತದಾದ್ಯಂತ ಭಾರಿ ದೊಡ್ಡ ಹಿಟ್ ಆಗಿವೆ. ಅದರಲ್ಲೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಂತೂ ಸಿನಿಮಾ ಸೂಪರ್ ಬ್ಲಾಕ್ ಬಸ್ಟರ್ ಆಗಿವೆ. ಇದೀಗ ಅಲ್ಲು ಅರ್ಜುನ್ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದು, ಅಟ್ಲಿ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಇನ್ನೂ ಸಾಕಷ್ಟು ಬಾಕಿ ಇದೆ. ಹೀಗಿರುವಾಗಲೇ ಉತ್ತರ ಭಾರತದ ಎರಡು ರಾಜ್ಯಗಳಲ್ಲಿ ‘ರಾಕಾ’ ಸಿನಿಮಾದ ಹಕ್ಕು ಖರೀದಿಗೆ ಪೈಪೋಟಿ ಶುರುವಾಗಿದೆ. ಭಾರಿ ದೊಡ್ಡ ಮೊತ್ತದ ಆಫರ್…

Read More

ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…

Read More

‘ಅಜ್ಞಾನಿ, ಮೂರ್ಖ, ಹೇಡಿ’; ಸಲ್ಮಾನ್, ಬಾಬರ್​ಗೆ ಛೀಮಾರಿ ಹಾಕಿದ ಪಾಕ್ ಮಾಜಿ ಕ್ರಿಕೆಟಿಗ – Kannada News | Basit Ali Slams Pakistan Team: Agha “Foolish,” Hesson “Ignorant,” Babar Lacks Etiquette

2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026)  ಭಾರತದ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ತಂಡ ಹಾಗೂ ನಾಯಕ ಸಲ್ಮಾನ್ ಆಘಾ (Salman Agha) ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಭಿಮಾನಿಗಳಿಂದ ಹಿಡಿದು ಮಾಜಿ ಆಟಗಾರರು ಇಡೀ ತಂಡದ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದಾರೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ, ಸಲ್ಮಾನ್ ಆಘಾ ಅವರನ್ನು ಅಜ್ಞಾನಿ, ಮೂರ್ಖ ಮತ್ತು ಹೇಡಿ ಎಂದು ಜರಿದಿದ್ದಾರೆ. ಸಲ್ಮಾನ್ ಆಘಾ ಅವರ ತಂತ್ರಗಾರಿಕೆಯ ಲೋಪದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ…

Read More