Bengaluru Air Quality: ಉಡುಪಿ, ಮಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 30: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ  (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ…

Read More

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ ಮೂಲದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ಮುಖಂಡ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಕಂಬೋಜ್ ಅವರ 16ನೇ ಜನ್ಮದಿನದ ಸೆಲೆಬ್ರೇಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಬಾಲಿವುಡ್‌ನ ಘಟಾನುಘಟಿ ತಾರೆಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಶಾರುಖ್ ಖಾನ್ (Shah Rukh Khan) ಮತ್ತು ರಣವೀರ್ ಸಿಂಗ್ ಅವರ ನಡುವಿನ ಆತ್ಮೀಯ ಕ್ಷಣಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ‘ಧುರಂಧರ್ 2’ (Dhurandhar 2) ಸಕ್ಸಸ್ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ….

Read More

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು. ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಮನೆ ಹಾಗೂ ಪೊಲೀಸ್ ಇಲಾಖೆಯ…

Read More

ಮೆಟ್ರೋ ಟಿಕೆಟ್ ದರ ಏರಿಕೆ ಜಟಾಪಟಿ: ದಾಖಲೆ ಸಮೇತ ಸಿಎಂಗೆ ಟಾಂಗ್ ಕೊಟ್ಟ ತೇಜಸ್ವಿ ಸೂರ್ಯ – Kannada News | Bengaluru Metro Fare Hike: CM Blames Centre, Tejasvi Surya spark on State Over BMRCL Cost

ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರಿಗೆ ಒಂದು ಕಾಲದಲ್ಲಿ ವರದಾನವಾಗಿದ್ದ ನಮ್ಮ ಮೆಟ್ರೋ (Namma Metro​) ಇಂದು ದೇಶದಲ್ಲಿ ಅತೀ ದುಬಾರಿ ಸಾರಿಗೆ ಆಗಿದೆ. ಒಂದು ಲೆಕ್ಕದಲ್ಲಿ ಆಟೋ ಪ್ರಯಾಣಿಕ್ಕಿಂತಲೂ ದುಬಾರಿ ಆಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಿದ್ದ ಬಿಎಂಆರ್​​ಸಿಎಲ್ (BMRCL) ಇದೀಗ ಮತ್ತೆ ಟಿಕೆಟ್‌ ದರ ಹೆಚ್ಚಿಸಿದೆ. ಸದ್ಯ ಇದು ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ. ಈ…

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್ – Kannada News | David Warner’s BBL Century: Breaks Rohit, Equals Kohli’s T20 Record

ಈ ಶತಕದೊಂದಿಗೆ ಡೇವಿಡ್ ವಾರ್ನರ್, ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ, ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ತಲಾ 8 ಶತಕಗಳೊಂದಿಗೆ ಸಮಬಲ ಸಾಧಿಸಿದ್ದರು. ಆದರೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವುದರೊಂದಿಗೆ ವಾರ್ನರ್, ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ. Source link

Read More

ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ? – Kannada News | Cross Voting Row: BJP Leader MP Renukacharya Talks on BY Vijayendra

ಬೆಂಗಳೂರು, (ಜೂನ್ 26): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡಮತದಾನ ಮಾಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಮಾಜಿ ಶಾಸಕ ರೇಣುಕಾಚಾರ್ಯ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 15th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 15: ಕಳೆದ ಎರಡು ದಿನದಲ್ಲಿ ಗ್ರಾಮ್​ಗೆ 140 ರೂ ಕಡಿಮೆಗೊಂಡಿದ್ದ ಬಂಗಾರದ ದರ (Gold Price) ಇವತ್ತು ಬುಧವಾರ 70 ರೂ ಹೆಚ್ಚಿದೆ. ಇದರ ನಡುವೆಯೂ ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ 1,700 ರೂಗಳಷ್ಟು ಕಡಿಮೆ ಆಗಿದೆ. ಮೇ ಎರಡನೇ ವಾರದಲ್ಲಿ ಆಭರಣ ಚಿನ್ನದ ಬೆಲೆ 14,850 ರೂವರೆಗೂ ಏರಿತ್ತು. ಬೆಳ್ಳಿ ಬೆಲೆ ಇವತ್ತೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ….

Read More

14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಅಚ್ಚರಿಯ ಹೇಳಿಕೆ ನೀಡಿದ ಹುಬ್ಬಳ್ಳಿ ಕಿಮ್ಸ್‌ ವೈದ್ಯರು – Kannada News | Hubballi Minor Childbirth: KIMS Provides Care, Police Launch Investigation

ಹುಬ್ಬಳ್ಳಿ, ಜು.11: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ತೀವ್ರ ಆಘಾತ ಮೂಡಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ 14 ವರ್ಷ 3 ತಿಂಗಳ ಪ್ರಾಯದ ಅಪ್ರಾಪ್ತ ಬಾಲಕಿಯೊಬ್ಬಳು ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬಾಲಕಿಯ ವಯಸ್ಸು ತೀರಾ ಚಿಕ್ಕದಾಗಿರುವುದರಿಂದ ಆಕೆಗೆ ಸದ್ಯ ಕಿಮ್ಸ್ ಆಸ್ಪತ್ರೆಯ ಅತ್ಯಂತ ಸುರಕ್ಷಿತವಾದ ‘ನಿರ್ಭಯಾ ವಾರ್ಡ್’ನಲ್ಲಿ (Nirbhaya Ward) ವಿಶೇಷ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಕಿಮ್ಸ್ ಸಹಾಯಕ ವೈದ್ಯಕೀಯ ಅಧೀಕ್ಷಕರಾದ ಡಾ….

Read More