Headlines

ಬಿಗ್ ಬಾಸ್ ಖ್ಯಾತಿಯ ಸೂರಜ್ ‘ಪವಿತ್ರ ಬಂಧನ’ ಧಾರಾವಾಹಿ ಪ್ರಸಾರದ ಸಮಯ ಬದಲಾವಣೆ – Kannada News | Big Boss Fame Suraj Starrer Pavitra Bandhana Serial Gets New Time Slot On Colors Kannada!  

ಕುಟುಂಬದ ಬಾಂಧವ್ಯ, ಪ್ರೀತಿ ಹಾಗೂ ತ್ಯಾಗದ ಭಾವನಾತ್ಮಕ ಕಥಾಹಂದರ ಹೊಂದಿರುವ ಕಲರ್ಸ್ ಕನ್ನಡ ವಾಹಿನಿಯ ‘ಪವಿತ್ರ ಬಂಧನ’ ಧಾರಾವಾಹಿ ವೀಕ್ಷಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಿಗ್ ಬಾಸ್ ಸ್ಪರ್ಧಿ ಸೂರಜ್ ನಾಯಕನಾಗಿ ನಟಿಸುತ್ತಿರುವ ಈ ಜನಪ್ರಿಯ ಧಾರಾವಾಹಿ ಇನ್ಮುಂದೆ ಹೊಸ ಸಮಯದಲ್ಲಿ ಪ್ರಸಾರ ಕಾಣಲಿದೆ. ಬರುವ ಸೋಮವಾರದಿಂದ ‘ಪವಿತ್ರ ಬಂಧನ’ ಧಾರಾವಾಹಿಯು ಪ್ರತಿದಿನ ಸಂಜೆ 6:30ಕ್ಕೆ ಪ್ರಸಾರವಾಗಲಿದೆ ಎಂದು ವಾಹಿನಿ ಬಳಗ ಅಧಿಕೃತವಾಗಿ ತಿಳಿಸಿದೆ. ಬಂಧದಲ್ಲಿ ಹೊಸ ತಿರುವು: ಪವಿತ್ರಾಳ ಬದುಕಿನಲ್ಲಿ ಎದುರಾಗುವ ಅನಿರೀಕ್ಷಿತ ಸನ್ನಿವೇಶಗಳು ಆಕೆಯ…

Read More

ಸಾನಿ ಕೃಷ್ಣ ಬೈಕ್ ಟ್ಯಾಕ್ಸಿ ಅಪಘಾತ: ಯುವತಿಯ ವೈದ್ಯಕೀಯ ವೆಚ್ಚ ಭರಿಸಲು ಮುಂದಾದ ರ‍್ಯಾಪಿಡೋ! – Kannada News | Bengaluru Rapido Accident: Company Agrees to Pay Full Medical Expenses of Rs 20 Lakh to Bedridden Customer

ಬೆಂಗಳೂರು, ಆಗಸ್ಟ್ 14: ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಪ್ರಯಾಣದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದಾಗಿ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರಿನ 32 ವರ್ಷದ ಇಂಟೀರಿಯರ್ ಡಿಸೈನರ್ ಸಾನಿ ಕೃಷ್ಣ ಅವರ ಹೋರಾಟಕ್ಕೆ ಕೊನೆಗೂ ಭಾಗಶಃ ಯಶಸ್ಸು ಸಿಕ್ಕಿದೆ. ಖಾಸಗಿ ಸಾರಿಗೆ ಆಪ್ ರ‍್ಯಾಪಿಡೋ (Rapido), ಸಾನಿ ಅವರ ಸಂಪೂರ್ಣ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ತನ್ನ ವಿಮಾ ಪಾಲುದಾರರ ಮೂಲಕ ಪಾವತಿಸಲು ಒಪ್ಪಿಕೊಂಡಿದೆ. ನಡೆದಿದ್ದೇನು? ಜೂನ್ 17 ರಂದು ಸಾನಿ ಕೃಷ್ಣ ಅವರು ರ‍್ಯಾಪಿಡೋ…

Read More

ತ್ರಿಷಾ ಕೃಷ್ಣನ್ ಮದುವೆ ಮುರಿದುಬಿದ್ದಿದ್ದೇಕೆ? ವರುಣ್ ಮಣಿಯನ್ ಜೊತೆಗಿನ ಸಂಬಂಧಕ್ಕೆ ಏನಾಯಿತು? – Kannada News | Why Did Trisha Krishnan Call Off Her Engagement With Varun Manian?

ತಮಿಳು ಮತ್ತು ತೆಲುಗು ಚಿತ್ರರಂಗದ ಜನಪ್ರಿಯ ನಟಿ ತ್ರಿಷಾ ಕೃಷ್ಣನ್ ಅವರ ವೈಯಕ್ತಿಕ ಜೀವನ ಸದಾ ಸುದ್ದಿಯಲ್ಲಿರುತ್ತದೆ. ಪ್ರಸ್ತುತ ಅವರು ದಳಪತಿ ವಿಜಯ್ ಜೊತೆ ಸುದ್ದಿಯಲ್ಲಿದ್ದಾರೆ. ಆದರೆ ವರ್ಷಗಳ ಹಿಂದೆ ಅವರ ಮದುವೆ ನಿಶ್ಚಿತಾರ್ಥದ ಹಂತಕ್ಕೆ ತಲುಪಿ ನಿಂತುಹೋಗಿತ್ತು. ಪ್ರಸಿದ್ದ ಉದ್ಯಮಿ ವರುಣ್ ಮಣಿಯನ್ ಜೊತೆಗಿನ ಅವರ ಸಂಬಂಧ ಮುರಿದುಬಿದ್ದ ಘಟನೆ ಅಭಿಮಾನಿಗಳಲ್ಲಿ ಇಂದಿಗೂ ಕುತೂಹಲ ಮೂಡಿಸಿದೆ. ಚೆನ್ನೈ ಮೂಲದ ಉದ್ಯಮಿ ವರುಣ್ ಮಣಿಯನ್ ಮತ್ತು ತ್ರಿಷಾ ನಡುವೆ ಪ್ರೀತಿ ಚಿಗುರಿತ್ತು. ರಿಯಲ್ ಎಸ್ಟೇಟ್ ಹಾಗೂ ಸಿನಿಮಾ…

Read More

ರಾಕಿಂಗ್ ಸ್ಟಾರ್ ಯಶ್ ‘ಆಪ್​ ಕಿ ಅದಾಲತ್’ ಪ್ರೋಮೋ ರಿಲೀಸ್; ಶಾರುಖ್ ಬಗ್ಗೆ ನೇರ ಮಾತು – Kannada News | Yash On Aap Ki Adalat: KGF vs Shah Rukh Khan Zero Clash, Fans Selfies, and Toxic Movie Updates

ರಾಕಿಂಗ್ ಸ್ಟಾರ್ ಯಶ್ (Yash) ‘ಆಪ್​ ಕಿ ಅದಾಲತ್ ಶೋನಲ್ಲಿ ಭಾಗಿ ಆಗಿದ್ದಾರೆ. ರಜತ್ ಶರ್ಮ ಅವರು ನಡೆಸಿಕೊಡೋ ಈ ಶೋಗೆ ಭಾರೀ ಬೇಡಿಕೆ ಇದೆ. ಈ ಶೋನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದವರೇ ಆಗಮಿಸಿದರೂ ಕೆಲವೊಮ್ಮೆ ಸಿನಿಮಾ ರಂಗದವರು ಕೂಡ ಆಗಮಿಸಿದ್ದು ಇದೆ. ಈಗ ಯಶ್ ಅವರನ್ನು ಇಲ್ಲಿಗೆ ಆಹ್ವಾನಿಸಲಾಗಿದೆ. ಕರ್ನಾಟಕದಿಂದ ವೇದಿಕೆ ಏರಿದ ಮೊದಲಿಗರು ಯಶ್. ಹಲವು ವಿಷಯಗಳನ್ನು ಅವರು ಈ ವೇದಿಕೆ ಮೇಲೆ ಚರ್ಚಿಸಿದ್ದಾರೆ. ಇದರ ಪ್ರೋಮೋ ಗಮನ ಸೆಳೆದಿದೆ. ಯಶ್ ಅವರು ‘ಟಾಕ್ಸಿಕ್’…

Read More

Vastu Tips: ಮನೆಯಲ್ಲಿ ತಪ್ಪಿಯೂ ಈ ಎರಡು ಜಾಗಗಳಲ್ಲಿ ಕೀಲಿಗಳನ್ನು ಇಡಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu for Keys: How Key Placement Attracts Negative Energy and Disrupts Home Peace

ಮನೆಯಲ್ಲಿ ಸಣ್ಣಪುಟ್ಟ ವಿಷಯಗಳು ಕೂಡ ದೊಡ್ಡ ಮಟ್ಟದ ವಾಸ್ತು ದೋಷಗಳಿಗೆ ಕಾರಣವಾಗಬಹುದು. ನಮಗೆ ಅರಿವಿಲ್ಲದೆಯೇ ನಾವು ಮಾಡುವ ಕೆಲವು ತಪ್ಪುಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತವೆ. ಅಂತಹ ವಸ್ತುಗಳಲ್ಲಿ ಮನೆಯ ಕೀಲಿಗಳು (Key bundle) ಕೂಡ ಒಂದು! ಹೌದು, ಕೀಲಿಗಳನ್ನು ಸರಿಯಾದ ಜಾಗದಲ್ಲಿ ಇಡದಿದ್ದರೆ ಅಥವಾ ಅನಗತ್ಯ ಕೀಲಿಗಳನ್ನು ಮನೆಯಲ್ಲಿಟ್ಟುಕೊಂಡರೆ ಅದು ಕುಟುಂಬದ ಪ್ರಗತಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸಬಹುದು. ಮನೆಯಲ್ಲಿ ವಾಸ್ತು ಸಮತೋಲನವನ್ನು ಕಾಯ್ದುಕೊಳ್ಳಲು ಕೀಲಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಹಳೆಯ ಮತ್ತು…

Read More

ಶೈಕ್ಷಣಿಕ ವರ್ಷ ಆರಂಭವಾಗಿ 2.5 ತಿಂಗಳು ಕಳೆದರೂ ಸಿಗದ ಶೂ-ಸಾಕ್ಸ್: ಬರಿಗಾಲಲ್ಲೇ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು – Kannada News | Shoe Socks Scheme Fails Karnataka Students: Yadgir Children Attend School Barefoot

ಶೂ-ಸಾಕ್ಸ್ ಯೋಜನೆ ವಿಳಂಬImage Credit source: Tv9 kannada ಯಾದಗಿರಿ, ಆ.14: ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಲ್ಲಿ ಯಾವುದೇ ರೀತಿಯ ಭೇದಭಾವ ಮೂಡಬಾರದು ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗಬೇಕು ಎಂಬ ಉದಾತ್ತ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ಶೂ-ಸಾಕ್ಸ್ ಯೋಜನೆ’ ಈ ಬಾರಿ ವಿಳಂಬದ ನೀತಿಯಿಂದಾಗಿ ಹಳಿ ತಪ್ಪಿದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಬರೋಬ್ಬರಿ ಎರಡುವರೆ ತಿಂಗಳು ಕಳೆಯುತ್ತಾ ಬಂದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಣೆಯಾಗಿಲ್ಲ. ಇದರಿಂದಾಗಿ ಯಾದಗಿರಿ ಜಿಲ್ಲೆ ಸೇರಿದಂತೆ…

Read More

ಬೆಳ್ಳಂ ಬೆಳಿಗ್ಗೆ ವಾಕಿಂಗ್ ಹೋಗುವ ಮಹಿಳೆಯರೇ ಹುಷಾರ್! ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್ – Kannada News | Chain Snatchers Brutally Attack Woman in Peenya; CCTV Video Goes Viral

ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಚೈನ್ ಸ್ನಾಚಿಂಗ್ ಬೆಂಗಳೂರು, ಆಗಸ್ಟ್ 14: ನಗರದಲ್ಲಿ (Bengaluru) ಒಂಟಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚೈನ್ ಸ್ನಾಚರ್‌ಗಳ ಹಾವಳಿ ಮಿತಿಮೀರಿದೆ. ಬೆಳ್ಳಂಬೆಳಿಗ್ಗೆ ವಾಕಿಂಗ್ ಹೋಗುವ ಹಾಗೂ ಕೆಲಸಕ್ಕೆ ಹೊರಡುವ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಮೃಗಗಳಂತೆ ಮುಗಿಬೀಳುತ್ತಿರುವ ದೃಶ್ಯಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಇತ್ತೀಚೆಗೆ ನಗರದ ನೆಲಗದರನಹಳ್ಳಿಯಲ್ಲಿ ನಡೆದಿರುವ ಚೈನ್ ಸ್ನಾಚಿಂಗ್ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಎದೆ ಝಲ್ ಎನ್ನಿಸುವಂತಿವೆ. ಒಂಟಿ ಮಹಿಳೆ ಮೇಲೆ ಅಟ್ಯಾಕ್ ನೆಲಗದರನಹಳ್ಳಿಯಲ್ಲಿ ಹಾಲಿನ ವ್ಯಾಪಾರ ಮಾಡಿಕೊಂಡಿರುವ…

Read More

‘ಟಾಕ್ಸಿಕ್’ ಚಿತ್ರದಲ್ಲಿ ಒಂದಲ್ಲ, ಎರಡಲ್ಲ ಹತ್ತು ಹಾಡುಗಳು; ಅಚ್ಚರಿಯ ವಿಷಯ ರಿವೀಲ್ – Kannada News | Yash Toxic Movie Songs: 10 Tracks, 40 Minute Music, and Runtime Details Revealed

ಯಾವುದೇ ಸಿನಿಮಾ ಹಿಟ್ ಆಗಬೇಕು ಎಂದರೆ ಹಾಡುಗಳು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಸಾಂಗ್ ಹಿಟ್ ಆದರೆ ಸಿನಿಮಾ ಕೂಡ ಅರ್ಧ ಹಿಟ್ ಆದಂತೆ. ಇತ್ತೀಚೆಗೆ ರಿಲೀಸ್ ಆದ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಯಶಸ್ಸು ಕಾಣಲು ಸಿನಿಮಾದ ಹಾಡುಗಳು ಕೂಡ ಪ್ರಮುಖ ಕಾರಣ ಆಗಿದ್ದವು. ಈಗ ‘ಟಾಕ್ಸಿಕ್’ ಸಿನಿಮಾದ (Toxic Movie) ಎರಡು ಹಾಡು ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದಿದೆ. ಹೀಗಿರುವಾಗಲೇ ಈ ಚಿತ್ರದಲ್ಲಿರುವ ಹಾಡುಗಳ ಸಂಖ್ಯೆ ಗಮನ ಸೆಳೆದಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಬರೋಬ್ಬರಿ 10…

Read More

ಉತ್ತರಾಖಂಡದ ಚಮೋಲಿ ಸುರಂಗಕ್ಕೆ ದಿಢೀರ್ ನೀರು-ತ್ಯಾಜ್ಯ ಪ್ರವಾಹ: 7ಕಾರ್ಮಿಕರ ದಾರುಣ ಸಾವು, 14 ಗಾಯಾಳುಗಳು – Kannada News | Uttarakhand hydropower project tunnel accident dead 14 injured in chamoli debris ingress

ಡೆಹ್ರಾಡೂನ್, ಆ.14: ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು ಹಾಗೂ ಕಸ-ಬಂಡೆಗಳ ತ್ಯಾಜ್ಯ (debris) ನುಗ್ಗಿದ ಪರಿಣಾಮ 7 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ ಸೇರಿದ ‘ವಿಷ್ಣುಗಡ-ಪೀಪಲ್‌ಕೋಟಿ’ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಅಗ್ರಸ್ಥಾನದ ಕಾಮಗಾರಿ ನಡೆಯುತ್ತಿದ್ದಾಗ, ಗುರುವಾರ ಸಂಜೆ ಭಾರಿ ಪ್ರಮಾಣದ ನೀರು ಮತ್ತು ಮಣ್ಣು-ಕಲ್ಲುಗಳ ಮಿಶ್ರಣ ಒಳನುಗ್ಗಿದೆ. ಘಟನೆ ಸಂಭವಿಸಿದಾಗ ಸ್ಥಳದಲ್ಲಿ…

Read More

Karnataka Weather Forecast: ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ – Kannada News | Karnataka Weather Update August 14: Heavy Rain and High Wind Alert in Coastal, Interior Districts

ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಆಗಸ್ಟ್ 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Monsoon) ಮುನ್ಸೂಚನೆ ನೀಡಲಾಗಿದೆ. ಮಳೆಯ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ…

Read More