Headlines

ಪೆಟ್ರೋಕೆಮಿಕಲ್ ಉದ್ಯಮ ನಿರಾಳ; ಪ್ರಮುಖ ಕಚ್ಛಾವಸ್ತುಗಳ ಆಮದಿಗೆ ಜುಲೈ 15ರವರೆಗೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ – Kannada News | Govt continues to give Customs Duty exemption on critical petrochemicals till July 15th

ನವದೆಹಲಿ, ಜೂನ್ 30: ಭಾರತ ಸರ್ಕಾರವು ಪ್ರಮುಖ ಪೆಟ್ರೋಕೆಮಿಕಲ್ ಕಚ್ಚಾ ವಸ್ತುಗಳ (Petrochemicals) ಆಮದಿನ ಮೇಲಿನ ಕಸ್ಟಮ್ಸ್ ಸುಂಕದ (Zero Customs Duty) ವಿನಾಯಿತಿಯನ್ನು ಜುಲೈ 15 ರವರೆಗೆ ವಿಸ್ತರಿಸಿದೆ. ದೇಶೀಯ ಕೈಗಾರಿಕೆಗಳಿಗೆ ಮತ್ತು ಪೆಟ್ರೋಕೆಮಿಕಲ್ ವಲಯಕ್ಕೆ ಬೆಂಬಲ ನೀಡುವ ಉದ್ದೇಶದಿಂದ, ಮತ್ತು ಸರಬರಾಜು ವ್ಯವಸ್ಥೆಯಲ್ಲಿ ಸ್ಥಿರತೆ ತರುವ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕಂದಾಯ ಇಲಾಖೆಯು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹಿಂದೆ ಇದ್ದ…

Read More

CJP Supporters Celebration: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ – Kannada News | CJP Activists Celebrate Dharmendra Pradhans Resignation Amidst NEET Paper Leak Protests in Delhi

ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಜಂತರ್‌ಮಂತರ್‌ನಲ್ಲಿ ನಡೆಯುತ್ತಿದ್ದ ಸಿಜೆಪಿ ಪ್ರತಿಭಟನೆಯ ಸ್ಥಳದಲ್ಲಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಕಾರ್ಯಕರ್ತರ ಸಡಗರ ಇಮ್ಮಡಿಯಾಗಿದೆ. ಸಿಜೆಪಿ ಸಂಸ್ಥಾಪಕ  ಅಭೀಜಿತ್ ದೀಪ್ಕೆ  ಸೇರಿದಂತೆ ಹಲವು ಕಾರ್ಯಕರ್ತರು…

Read More

ಮುಸ್ಲಿಮರು ಸಹ ಪೂಜೆ ಸಲ್ಲಿಸುವ ಅಪರೂಪದ ಹಿಂದೂ ದೇವಾಲಯ; ಜೆಜುರಿ ಖಂಡೋಬಾ ದೇವಾಲಯದ ಹಿಂದಿನ ವಿಶೇಷತೆ ಇದು..! – Kannada News | Jejuri Khandoba Temple: Golden Jejuri’s Ancient Hindu Muslim Harmony in Maharashtra

ಜೆಜುರಿ ಖಂಡೋಬಾ ದೇವಾಲಯImage Credit source: Wikipedia ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ಆಚಾರ-ವಿಚಾರಗಳ ನೆಲೆವೀಡು. ಇದಕ್ಕೆ ಅತ್ಯುತ್ತಮ ಉದಾಹರಣೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜೆಜುರಿಯ ಬೆಟ್ಟದ ಮೇಲಿರುವ ಖಂಡೋಬಾ ದೇವಾಲಯ. ಈ ಆಧ್ಯಾತ್ಮಿಕ ಕ್ಷೇತ್ರವು ತನ್ನ ವಿಶಿಷ್ಟ ಆಚರಣೆಗಳು ಮತ್ತು ಧಾರ್ಮಿಕ ಸಹಬಾಳ್ವೆಯಿಂದಾಗಿ ದೇಶದಲ್ಲೇ ಅತ್ಯಂತ ಅಪರೂಪದ ಯಾತ್ರಾಸ್ಥಳವಾಗಿ ಗುರುತಿಸಿಕೊಂಡಿದೆ. ‘ಸೋನ್ಯಾಚಿ ಜೆಜುರಿ’ (ಚಿನ್ನದ ಜೆಜುರಿ): ಜೆಜುರಿ ದೇವಾಲಯಕ್ಕೆ ಕಾಲಿಡುತ್ತಿದ್ದಂತೆ ಇಡೀ ಆವರಣವು ಹಳದಿ ಬಣ್ಣದಿಂದ ಕಂಗೊಳಿಸುತ್ತದೆ. ಪ್ರಸಿದ್ಧ ‘ಭಂಡಾರ ಉತ್ಸವ’ ಹಾಗೂ ‘ಚಂಪಾ ಷಷ್ಠಿ’…

Read More

ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ – Kannada News | Pawan Kalyan acting in OG 2 movie, join hands with Sujeeth

ನಟ ಪವನ್ ಕಲ್ಯಾಣ್ (Pawan Kalyan) ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ‘ಹರಿಹರ ವೀರ ಮಲ್ಲು’, ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಬಿಡುಗಡೆ ಆಗಿವೆ. ಆದರೆ ಈ ಮೂರೂ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡ ಸಿನಿಮಾಗಳಾಗಿದ್ದವು. ಸಿನಿಮಾ ಶೂಟಿಂಗ್ ಬದಿಗಿಟ್ಟು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು ಪವನ್ ಕಲ್ಯಾಣ್. ಮೂರು…

Read More

ಪಾಸ್‌ಪೋರ್ಟ್ ಬೇಡ, ಮುಖ ಸ್ಕ್ಯಾನ್ ಮಾಡಿದ್ರೆ ಸಾಕು: ಬೆಂಗಳೂರು ವಿಮಾನ ನಿಲ್ದಾದಲ್ಲಿ ಹೊಸ ಮೈಲಿಗಲ್ಲು

ಬೆಂಗಳೂರು, ಏಪ್ರಿಲ್​​ 09: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (Biometric) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (IATA) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ…

Read More

Women’s T20 World Cup: ಭಾರತ- ಪಾಕ್ ನಡುವೆ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Pakistan Women’s T20 World Cup 2026: Match Preview, Date, Time and Live Stream

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌, ಶ್ರೀಲಂಕಾ ತಂಡವನ್ನು 87 ರನ್​​ಗಳಿಂದ ಮಣಿಸಿ ಗೆಲುವಿನ ಶುಭಾರಂಭ ಮಾಡಿದೆ. ಇದೀಗ ಈ ಪಂದ್ಯಾವಳಿಯ ಹೈವೋಲ್ಟೇಜ್ ಕದನ ಭಾರತ ಹಾಗೂ ಪಾಕಿಸ್ತಾನದ ನಡುವೆ ಭಾನುವಾರದಂದು ಅಂದರೆ ಜೂನ್ 14 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಸಕಲ ತಯಾರಿ ಮಾಡಿಕೊಂಡಿವೆ. ಈ ಲೀಗ್​ನಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನೊಂದಿಗೆ ಪಂದ್ಯಾವಳಿಯನ್ನು…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ – Kannada News | 2.12 Lakh Students Left Govt Schools: Prahlad Joshi Slams Karnataka Govt Over Shocking UDISE+ Report

ಕೇಂದ್ರ ಸಚಿವ ಪ್ರಲ್ಹಾದ ಜೋಶಿImage Credit source: PTI ಬೆಂಗಳೂರು, ಜುಲೈ 10: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕ ದಿವಾಳಿತನ ಪ್ರದರ್ಶಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದಲೂ ಅಧಿಕಾರ, ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆದಿದೆ. ಪರಿಣಾಮ ಆಡಳಿತಯಂತ್ರ ಸಂಪೂರ್ಣ ಸ್ತಬ್ಧಗೊಂಡಂತಿದ್ದು, ಶಿಕ್ಷಣ ಕ್ಷೇತ್ರದ…

Read More

ರಾಜ್ಯದ ಜಲಾಶಯಗಳ ಇಂದಿನ ಸ್ಥಿತಿಗತಿ: ಕೃಷ್ಣಾ ನದಿಗೆ ಹರಿದುಬಂತು 88 ಸಾವಿರ ಕ್ಯೂಸೆಕ್ ನೀರು – Kannada News | Major Karnataka Dams: Kabini, KRS, Almatti Water Storage and Inflow

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಹಾಗೂ ಒಳಹರಿವಿನ ಪ್ರಮಾಣದಲ್ಲಿ ಏರಿಳಿತಗಳು ಕಂಡುಬರುತ್ತಿವೆ. ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಪ್ರಮುಖ ಡ್ಯಾಂಗಳಲ್ಲಿ ಇಂದಿನ (ಜುಲೈ ೨೫) ನೀರಿನ ಮಟ್ಟದ ವಿವರ ಇಲ್ಲಿದೆ. ಕಬಿನಿ ಜಲಾಶಯ (ಮೈಸೂರು) ಕಳೆದ ವರ್ಷಕ್ಕೆ ಹೋಲಿಸಿದರೆ ಕಬಿನಿ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಕೊಂಚ ಕಡಿಮೆಯಾಗಿದೆ. ಇಂದಿನ ನೀರಿನ ಮಟ್ಟ 72.77 ಅಡಿ (ಕಳೆದ ವರ್ಷ ಇದೇ ದಿನ: 82.86 ಅಡಿ). ಇನ್ನು ನೀರಿನ ಸಂಗ್ರಹ 13.61 ಟಿಎಂಸಿ (ಕಳೆದ ವರ್ಷ: 19.16…

Read More

ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಹಳೆಯ ದಿನ ನೆನಪಿಸಿಕೊಂಡ ಡಿಕೆಶಿ – Kannada News | DK Shivakumar Recalls Apologising to Sri on Behalf of Congress After Party Decision

ಬೆಂಗಳೂರು, ಆಗಸ್ಟ್​​ 02: ‘ಈ ಹಿಂದೆ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ನಿರ್ಧಾರದಿಂದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳಿ ಪಕ್ಷದ ಪರವಾಗಿ ಶ್ರೀಗಳ ಪಾದಕ್ಕೆ ಬಿದ್ದು ಕ್ಷಮೆ ಯಾಚಿಸಿದ್ದಾಗಿ’ ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ. ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಆಗ ಅನೇಕ ಟೀಕೆಗಳು ವ್ಯಕ್ತವಾಗಿದ್ದರೂ, ಆ ಟೀಕೆಗಳೆಲ್ಲವೂ ಕಾಲಾನಂತರದಲ್ಲಿ ಮರೆಯಾಗಿ, ನಮ್ಮ ಕೆಲಸಗಳು ಮಾತ್ರ ಉಳಿದುಕೊಂಡಿವೆ. ಟೀಕೆಗಳು ಸಾಯುತ್ತವೆ, ನಮ್ಮ ಸಾಧನೆಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ….

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More