Headlines

‘ಧುರಂಧರ್’ ನಟಿ ಸಾರಾ ಅರ್ಜುನ್ ಜತೆ ಇಶಾನ್ ಖಟ್ಟರ್ ಫೋಟೋ ವೈರಲ್: ಅಸಲಿ ವಿಷಯ ಬಹಿರಂಗ

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಸ್ಟಾರ್ ನಾಯಕಿಯಾಗಿ ಬೆಳೆಯುತ್ತಿರುವ ಸಾರಾ ಅರ್ಜುನ್ (Sara Arjun) ಸದ್ಯ ತಮ್ಮ ವೃತ್ತಿಜೀವನದ ಸುವರ್ಣ ಕಾಲದಲ್ಲಿದ್ದಾರೆ. ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಯಶಸ್ಸು ಸಾರಾ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಅದರಲ್ಲೂ ಸದ್ಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿ ಮಾಡುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರದ ಅಬ್ಬರದ ನಡುವೆಯೇ ಸಾರಾ ಅವರ ಹೊಸ ಸಿನಿಮಾ ಬಗ್ಗೆ ದೊಡ್ಡ ಸುದ್ದಿಯೊಂದು ಹರಿದಾಡುತ್ತಿದೆ….

Read More

ಕಮರ್ಷಿಯಲ್ ಬ್ಯಾಂಕ್​ಗಳ ಎಫ್​ಡಿಗಿಂತಲೂ ಹೆಚ್ಚು ರಿಟರ್ನ್ಸ್ ಕೊಡುತ್ತೆ ಈ ಪೋಸ್ಟ್ ಆಫೀಸ್ ಡೆಪಾಸಿಟ್

ಇವತ್ತಿನ ಷೇರು ಮಾರುಕಟ್ಟೆ ಅಲುಗಾಟದಲ್ಲಿ ನಿಶ್ಚಿತ ಠೇವಣಿಗಳು ಹೆಚ್ಚು ಸುರಕ್ಷಿತ, ಹೆಚ್ಚು ಉಪಯುಕ್ತ ಎನಿಸಿವೆ. ಎಫ್​ಡಿಗಳನ್ನು ಇಡಲು ಬ್ಯಾಂಕ್​ಗಳಲ್ಲಿ ವಿವಿಧ ಪ್ಲಾನ್​ಗಳಿವೆ. ಸಹಕಾರಿ ಬ್ಯಾಂಕುಗಳು, ಎನ್​ಬಿಎಫ್​ಸಿಗಳು ಕೂಡ ಫಿಕ್ಸೆಡ್ ಡೆಪಾಸಿಟ್ (Fixed Deposit) ಸ್ಕೀಮ್ಸ್ ಹೊಂದಿವೆ. ಪೋಸ್ಟ್ ಆಫೀಸ್​ಗಳಲ್ಲೂ (Post Office) ಫಿಕ್ಸೆಡ್ ಡೆಪಾಸಿಟ್ ರೀತಿಯ ಟೈಮ್ ಡೆಪಾಸಿಟ್ ಪ್ಲಾನ್​ಗಳಿವೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು ಬಯಸುವ ಮಂದಿಗೆ ಈ ನಾನಾ ಆಯ್ಕೆಗಳಿವೆ. ಆದರೆ, ಯಾವುದು ಉತ್ತಮ? ಬ್ಯಾಂಕ್ ಎಫ್​ಡಿಗಿಂತ ಪೋಸ್ಟ್ ಆಫೀಸ್​ನಲ್ಲಿ ಹೆಚ್ಚು ಬಡ್ಡಿ ಪ್ರಮುಖ…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More

Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ! – Kannada News | Uncontrolled crowd in Maharashra DCM ajit pawar funeral in Baramati

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್ (Ajit Pawar) ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್​​ಗಾಗಿ ಕಂಬನಿ ಮಿಡಿಯುತ್ತಿದ್ದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

Video: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಐತಿಹಾಸಿಕ, ರೈತರಿಗೆ ಯಾವುದೇ ಹಾನಿ ಇಲ್ಲ: ಪಿಯೂಷ್ ಗೋಯಲ್ – Kannada News | In Lok Sabha, Piyush Goyal Outlines India’s Stand in India US Trade Negotiations

ನವದೆಹಲಿ, ಫೆಬ್ರವರಿ 04: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ, ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗುವುದನ್ನು ಮುಂದುವರೆಸಿದರು. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೂ ಮಾತನಾಡಿದ ಅವರು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿದರು. ಕೃಷಿ…

Read More

ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು, 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ – Kannada News | Government Fails to Pay Wages to Hindalga Jail Inmates for Ten Months

ಬೆಳಗಾವಿ, ಜ.7: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 200ಕ್ಕೂ ಹೆಚ್ಚು ಕೈದಿಗಳಿಗೆ ಕಳೆದ 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ. ಸರ್ಕಾರವು ದಿನಗೂಲಿಯಾಗಿ 524 ರೂಪಾಯಿ ನಿಗದಿಪಡಿಸಿದ್ದು, ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳು ಜೈಲಿನೊಳಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ವೇತನವು ಕೈದಿಗಳ ಕುಟುಂಬಗಳಿಗೆ ಆರ್ಥಿಕ ಸಹಾಯವಾಗುತ್ತದೆ ಮತ್ತು ಅವರ ದೈನಂದಿನ ಅವಶ್ಯಕತೆಗಳನ್ನು ಪೂರೈಸಲು ನೆರವಾಗುತ್ತದೆ. ಸದ್ಯ ಬೆಳಗಾವಿ ಜೈಲಿನಲ್ಲಿ ಮಾತ್ರ ಮೂರು ಕೋಟಿ ರೂಪಾಯಿಗೂ ಹೆಚ್ಚು ಕೂಲಿ ಹಣ ಬಾಕಿ ಉಳಿದಿದೆ. ಹಿಂಡಲಗಾ ಜೈಲು ಮಾತ್ರವಲ್ಲದೆ ರಾಜ್ಯದ ಇತರೆ…

Read More

ಸೇನೆಯ ಒಂದು ಸಣ್ಣ ತಪ್ಪು, ನೂರಾರು ಜೀವಗಳು ಬಲಿ: ಉಗ್ರರ ಬದಲು ಸಾಮಾನ್ಯ ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ

ಅಬುಜಾ, ಏಪ್ರಿಲ್ 13: ನೈಜೀರಿಯಾದಲ್ಲಿ ಉಗ್ರ(Terrorist) ರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ. ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ…

Read More

ಗ್ಲೋಯಿಂಗ್ ಸ್ಕಿನ್‌ ನಿಮ್ಮದಾಗಲು ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಿ – Kannada News | What foods should be consumed to increase skin radiance?

ಪ್ರತಿಯೊಬ್ಬರೂ  ತಮ್ಮ ತ್ವಚೆಯನ್ನು ಆರೋಗ್ಯಕರ ಮತ್ತು ಕಾಂತಿಯುತವಾಗಿಡಲು (glowing skin) ಬಯಸುತ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳ ಮೊರೆ ಹೋಗ್ತಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ  ಕ್ರೀಮ್‌ಗಳು, ಔಷಧಿಗಳು ಮತ್ತು ಸೌಂದರ್ಯವರ್ಧಕಗಳು ಚರ್ಮಕ್ಕೆ ತಾತ್ಕಾಲಿಕ ಹೊಳಪನ್ನು ನೀಡಬಹುದು, ಆದರೆ ಇವು ಹೆಚ್ಚು ಪರಿಣಾಮಕಾರಿಯಲ್ಲ. ಹಾಗಾಗಿ ರಾಸಾಯನಿಕ ಉತ್ಪನ್ನಗಳ ಮೇಲೆ ಹೆಚ್ಚು ಅವಲಂಬಿತರಾಗುವ ಬದಲು, ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಜಲಸಂಚಯನದಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಹುದು. ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು…

Read More

ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು

ಚಿಕ್ಕಬಳ್ಳಾಪುರ, ಏಪ್ರಿಲ್​ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7…

Read More