Headlines

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಟಿ20 ವಿಶ್ವಕಪ್​ ಮುಗಿದರೂ ಭಾರತದಲ್ಲೇ ಸಿಲುಕಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್

T20 World Cup 2026: ಟಿ20 ವಿಶ್ವಕಪ್ ಮುಗಿದರೂ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡ ಇನ್ನೂ ಸಹ ಭಾರತದಲ್ಲೇ ಉಳಿದಿದ್ದಾರೆ. ಅಂದರೆ ಮಾರ್ಚ್ 1 ರಂದು ಕೊನೆಯ ಪಂದ್ಯವಾಡಿದ್ದ ವಿಂಡೀಸ್ ಪಡೆ ಇನ್ನೂ ಸಹ ತವರಿಗೆ ಮರಳಿಲ್ಲ. ಇತ್ತ ಮಾರ್ಚ್ 4 ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್ ಆಡಿದ್ದ ಸೌತ್ ಆಫ್ರಿಕಾ ತಂಡ ಕೂಡ ಇನ್ನೂ ಸಹ ಕೊಲ್ಕತ್ತಾದಲ್ಲೇ ಇದ್ದಾರೆ. ಅಂದರೆ ಉಭಯ ತಂಡಗಳ ಆಟಗಾರರಿಗೆ ಇನ್ನೂ ಸಹ ತವರಿಗೆ…

Read More

ಶಂಕಿತ ಉಗ್ರ ಸುಹೇಲ್‌ಗೆ ಎನ್‌ಐಎ ಗ್ರಿಲ್: ಮಹತ್ವದ ಮಾಹಿತಿ ಕಲೆಹಾಕಿದ ಅಧಿಕಾರಿಗಳು – Kannada News | NIA Grills Suspected Terrorist Suhail for an Hour in Karnataka’s Harihar; Court Grants 10 Days Custody

ಎನ್​ಐಎ ಹಾಗೂ ಶಂಕಿತ ಉಗ್ರ ಸುಹೇಲ್Image Credit source: tv9 ಬೆಂಗಳೂರು, ಜೂನ್ 27: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ಶಂಕಿತ ಉಗ್ರ ಸುಹೇಲ್‌ನ ಜಾಲವನ್ನು ಬೇರುಸಹಿತ ಬಯಲಿಗೆಳೆಯಲು ರಾಷ್ಟ್ರೀಯ ತನಿಖಾ ದಳ (NIA) ಅಖಾಡಕ್ಕಿಳಿದಿದೆ. ಅಯೋಧ್ಯೆಯ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆಘಾತಕಾರಿ ಮಾಹಿತಿ ಹೊರಬಂದ ಬೆನ್ನಲ್ಲೇ, ಶುಕ್ರವಾರ ಹರಿಹರಕ್ಕೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ವಿಶೇಷ ತಂಡವು ಶಂಕಿತ ಉಗ್ರನನ್ನು ಸುಮಾರು ಹೊತ್ತು…

Read More

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ! – Kannada News

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ ಅರೆಸ್ಟ್​​Image Credit source: Tv9 Kannada ಚಿಕ್ಕಮಗಳೂರು, ಜೂನ್​​ 10: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್​​ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್​​ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ…

Read More

ಪೆಟ್ರೋಲ್ ಬಂಕ್​ಗಳಲ್ಲಿ ಒಬ್ಬ ವ್ಯಕ್ತಿ ಅಥವಾ ವಾಹನಕ್ಕೆ ಎಷ್ಟು ಪೆಟ್ರೋಲ್, ಡೀಸಲ್ ನೀಡಲಾಗುತ್ತದೆ? ಇಲ್ಲಿದೆ ಡೀಟೇಲ್ಸ್ – Kannada News | Know how much petrol and diesel one can get at fuel outlets

ನವದೆಹಲಿ, ಮೇ 21: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ಕಳೆದ ಎರಡ್ಮೂರು ತಿಂಗಳಿಂದಲೂ ಜಾಗತಿಕ ಇಂಧನ ಬಿಕ್ಕಟ್ಟು ಉದ್ಭವವಾಗಿದೆ. ತೈಲ ಪೂರೈಕೆಯಲ್ಲಿ ಗಣನೀಯವಾಗಿ ವ್ಯತ್ಯಯ ಆಗಿದೆ. ಭಾರತಕ್ಕೆ ಎಲ್​ಪಿಜಿ ಸಮಸ್ಯೆ ಅಧಿಕಗೊಂಡಿದೆ. ಪೆಟ್ರೋಲ್ ಮತ್ತು ಡೀಸಲ್ ಹೊಂದಿಸಲೂ ಕೂಡ ಶ್ರಮ ಹಾಕಲಾಗುತ್ತಿದೆ. ಬೇರೆ ಹಲವು ರಾಷ್ಟ್ರಗಳಲ್ಲಿ ಇಂಧನ ಪರಿಸ್ಥಿತಿ ಭಾರತದಕ್ಕಿಂತಲೂ ತೀವ್ರ ಮಟ್ಟದಲ್ಲಿದೆ. ಅನೇಕ ಕಡೆ ಇಂಧನ ಖರೀದಿ ಮಿತಿ (ಫುಯಲ್ ರೇಶನಿಂಗ್) ಹಾಕಲಾಗಿದೆ. ಭಾರತದಲ್ಲೂ ಫುಯಲ್ ರೇಶನಿಂಗ್ ವ್ಯವಸ್ಥೆ ಹಲವೆಡೆ ತರಲಾಗಿದೆ ಎನ್ನುವ ವದಂತಿ ಹಬ್ಬಿತ್ತು. ಆದರೆ, ಅದು…

Read More

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ – Kannada News | Akshayanagar Explosives: Bengaluru Police Action Foils Illegal Blasting Operation

ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಬೆಂಗಳೂರು, ಫೆ.3: ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಈ ಘಟನೆ ನಡೆದಿದೆ. ಚಂದ್ರು ಎಂಬುವವರ ಮಾಲೀಕತ್ವದ 100×100 ಅಳತೆಯ ಸೈಟ್‌ನಲ್ಲಿ ಬಂಡೆ ಒಡೆಯಲು ಅನುಮತಿ ಇಲ್ಲದೆ ಜಿಲೆಟಿನ್ ಕಡ್ಡಿಗಳನ್ನು (Bengaluru explosives seizure) ಬಳಸಲಾಗುತ್ತಿತ್ತು. ಮಧ್ಯಾಹ್ನ 10:30 ರಿಂದ 2 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಈ ಸ್ಫೋಟ ನಡೆಸಲಾಗುತ್ತಿತ್ತು….

Read More

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’ – Kannada News | Kantara Chapter 1 Movie To premier on Zee Kannada

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು ಮೈಸೂರು ಜಿಲ್ಲೆಯ…

Read More

ಆ ಮೂಕ ಪ್ರಾಣಿ ನಿಮಗೇನು ಮಾಡಿತ್ತು? ಕೋತಿಯ ಕುತ್ತಿಗೆಗೆ ಬಾಣ ಬಿಟ್ಟ ದುಷ್ಟರು

ಥಾಣೆ, ಮಾರ್ಚ್​ 24: ಕೋತಿ(Monkey)ಯ ಕುತ್ತಿಗೆಗೆ ಯಾರೋ ದುಷ್ಟರು ಬಾಣಗಳಿಂದ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆ ಮೂಕ ಪ್ರಾಣಿ ಅವರಿಗೇನು ಮಾಡಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ನಾಲ್ಕು ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ.ಮಂಗನ ಕುತ್ತಿಗೆ ಮತ್ತು ದವಡೆಯಲ್ಲಿ ಬಾಣ ಪತ್ತೆಯಾಗಿದೆ. ಈ ಪ್ರಕರಣಗಳು ಪ್ರಾಣಿ ಕಲ್ಯಾಣ ಗುಂಪುಗಳು ಮತ್ತು ವನ್ಯಜೀವಿ ಅಧಿಕಾರಿಗಳಲ್ಲಿ ಕಳವಳವನ್ನು ಹುಟ್ಟುಹಾಕಿವೆ. ಮೂಕ ಪ್ರಾಣಿಗಳ ಬಗ್ಗೆ ನಮಗೆ ಕರುಣೆ ಇರಬೇಕು ಎಂದು ಹೇಳಿದ್ದಾರೆ. ಬೇಟೆಗಾರನ ಕಾರಣದಿಂದಾಗಿ, ಕಾಡಿನಲ್ಲಿ ಗಸ್ತು ಹೆಚ್ಚಿಸಲು…

Read More

IND vs IRE Live Score:ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ – Kannada News | India vs ireland live score ind vs ire 2nd t20i match at belfast latest scorecard updates in kannada

ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡ ಭಾರತ ತಂಡವನ್ನು 34 ರನ್‌ಗಳಿಂದ ಸೋಲಿಸಿತು. ಈಗ ವಿಶ್ವ ಚಾಂಪಿಯನ್ ಭಾರತ ತಂಡವು ಐರ್ಲೆಂಡ್ ವಿರುದ್ಧ ಸರಣಿಯನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆ. ಸರಣಿಯನ್ನು ಸಮಬಲಗೊಳಿಸಲು ಭಾರತ ತಂಡವು ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನು ಯಾವುದೇ ಬೆಲೆಯಲ್ಲಿ ಗೆಲ್ಲಲೇಬೇಕು. ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ…

Read More