Headlines

ಒಟಿಟಿಗಳ ಮೇಲೆ ಆಸೆ ಬಿಟ್ಟು ಬಿಡಿ: ಅಲ್ಲು ಅರ್ಜುನ್ ತಂದೆ ಸಲಹೆ – Kannada News

ಕೋವಿಡ್ (Covid) ಬಳಿಕ ಚಿತ್ರರಂಗದಲ್ಲಿ ಭಾರಿ ದೊಡ್ಡ ಬದಲಾವಣೆಗಳನ್ನು ಈ ಒಟಿಟಿಗಳು (OTT) ತಂದಿವೆ. ಸಿನಿಮಾ ನಿರ್ಮಾಪಕರಿಗೆ ಭಾರಿ ದೊಡ್ಡ ನಿರಾಳತೆಯನ್ನು ಒಟಿಟಿಗಳು ನೀಡಿದ್ದು, ಕೇವಲ ಬಾಕ್ಸ್ ಆಫೀಸ್, ಆಡಿಯೋ ರೈಟ್ಸ್ ಮತ್ತು ಟಿವಿ ರೈಟ್ಸ್ ಮೇಲೆ ನಿರ್ಭರವಾಗಿದ್ದ ನಿರ್ಮಾಪಕರಿಗೆ ಮತ್ತೊಂದು ದೊಡ್ಡ ಆದಾಯದ ದಾರಿಯನ್ನು ಈ ಒಟಿಟಿಗಳು ತೆರೆದು ಕೊಟ್ಟಿವೆ. ಈಗಂತೂ ಹಲವು ಸಿನಿಮಾಗಳು ಒಟಿಟಿ ಆದಾಯವೊಂದನ್ನೇ ನಂಬಿಕೊಂಡು ನಿರ್ಮಾಣ ಆಗುತ್ತಿವೆ. ಆದರೆ ಇದೀಗ ತೆಲುಗು ಚಿತ್ರರಂಗದ ಬಲು ಹಿರಿಯ ಮತ್ತು ಯಶಸ್ವಿ ನಿರ್ಮಾಪಕರಾಗಿರುವ ಅಲ್ಲು…

Read More

ಈ ರೀತಿ ವಾಶ್‌ ಮಾಡಿದ್ರೆ ಜೀನ್ಸ್‌ ಬಣ್ಣ ಮಾಸೋದೇ ಇಲ್ಲ – Kannada News

ಡೆನಿಮ್‌ ಜೀನ್ಸ್‌ (jeans) ಅಂದ್ರೆ ಪ್ರತಿಯೊಬ್ಬರಿಗೂ ಇಷ್ಟ. ಇದು ಕಂಫರ್ಟ್‌ ಮಾತ್ರವಲ್ಲದೆ ಸ್ಟೈಲಿಶ್‌ ಲುಕ್‌ ಅನ್ನು ಸಹ ನೀಡುತ್ತದೆ. ಹಾಗಾಗಿ ಹೆಚ್ಚಿನವರು ಜೀನ್ಸ್‌ ಧರಿಸಲು ಇಷ್ಟಪಡುತ್ತಾರೆ. ಆದರೆ ಡೆನಿಮ್‌ ಜೀನ್ಸ್‌ಗಳ ಬಣ್ಣ ಬಹುಬೇಗನೆ ಮಾಸಿ ಹೋಗಿ ಹಳೆಯದರಂತೆ ಕಾಣಿಸುತ್ತದೆ. ಈ ರೀತಿ ಡೆನಿಮ್‌ ಬಣ್ಣ ಮಸುಕಾಗಲು ಅವುಗಳ ಗುಣಮಟ್ಟ ಮಾತ್ರವಲ್ಲ, ಅವುಗಳನ್ನು ತೊಳೆಯುವ ವಿಧಾನವೂ ಕಾರಣವಾಗುತ್ತದೆ. ಜೀನ್ಸ್‌ ಮಸುಕಾಗದೆ ದೀರ್ಘಕಾಲ ಹೊಸದರಂತೆ ಕಾಣಲು ಸರಿಯಾದ ಆರೈಕೆ ಅತ್ಯಗತ್ಯ. ಸಣ್ಣ ತಪ್ಪು ಸಹ ಅವುಗಳ ಗುಣಮಟ್ಟವನ್ನು ಹಾಳುಮಾಡಬಹುದು. ಹಾಗಾಗಿ…

Read More

ಮಕ್ಕಳ ಎತ್ತರ ಹೆಚ್ಚಾಗುತ್ತಿಲ್ಲ ಎಂಬ ಚಿಂತೆ ಕಾಡುತ್ತಿದೆಯೇ? ಈ ಪೋಷಕಾಂಶಗಳ ಕೊರತೆ ಕಾರಣವಾಗಿರಬಹುದು – Kannada News

ಇತ್ತೀಚಿನ ದಿನಗಳಲ್ಲಿ ಹಲವಾರು ಪೋಷಕರು ಮಕ್ಕಳ ಎತ್ತರ (Childs Height) ಸರಿಯಾಗಿ ಹೆಚ್ಚಳವಾಗದಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ನಿಮ್ಮ ಮನೆಯಲ್ಲಿ ಮಕ್ಕಳಿದ್ದೂ ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿರಬಹುದು. ಸಾಮಾನ್ಯವಾಗಿ ಮಕ್ಕಳ ದೈಹಿಕ ಬೆಳವಣಿಗೆಗೆ ಕೇವಲ ಜನ್ಯಗುಣಗಳೇ ಅಲ್ಲ, ಸರಿಯಾದ ಪೋಷಣೆಯೂ ಬಹಳ ಮುಖ್ಯವಾಗುತ್ತದೆ ಎಂಬುದನ್ನು ಮರೆಯಬಾರದು. ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯಿಂದ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಕ್ಕಳ ಬೆಳವಣಿಗೆಗೆ ಪೋಷಕಾಂಶಗಳು ಯಾಕೆ ಮುಖ್ಯವಾಗುತ್ತದೆ, ಎತ್ತರ…

Read More

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​​: ಅಷ್ಟಕ್ಕೂ ಯಾರು ಈ ಅಜ್ಜಯ್ಯ? – Kannada News

ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಜೂನ್​​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ.  ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧೀಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆಶಿ ಪ್ರಮಾಣ ಸ್ವೀಕರಿಸಿರೋದು ಗಮನ ಸೆಳೆದಿದೆ. ತಮ್ಮ ಜೀವನದ ಮಹತ್ವದ ಘಟ್ಟದ ವೇಳೆ ತಮ್ಮ ಆರಾಧ್ಯ ದೈವವಾದ ಅಜ್ಜಯ್ಯನನ್ನು ನೆನೆದಿರೋದು ಡಿ.ಕೆ. ಶಿವಕುಮಾರ್​​ಗೆ ಅವರ ಮೇಲಿರುವ ನಂಬಿಕೆ ಎಂತಹದ್ದು ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪ್ರಮಾಣವಚನಕ್ಕೂ…

Read More

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ

ಬೆಂಗಳೂರು, ಜೂನ್​​ 03: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆಗೆದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ – Kannada News

ನವದೆಹಲಿ, ಜೂನ್ 3: ಜಾಗತಿಕ ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ಮೌನವಾಗಿ ಆದರೆ ಅತ್ಯಂತ ಶಕ್ತಿಯುತವಾಗಿ ನಡೆಯುತ್ತಿದೆ. ದಶಕಗಳಿಂದ ಚೀನಾವನ್ನು ತಮ್ಮ ಪ್ರಮುಖ ಹೂಡಿಕೆಯ ತಾಣವಾಗಿ ನೆಚ್ಚಿಕೊಂಡಿದ್ದ ಜಪಾನ್‌ನ ದೈತ್ಯ ಹೂಡಿಕೆದಾರರು (Japanese investors) ಮತ್ತು ಬ್ಯಾಂಕುಗಳು, ಈಗ ಚೀನಾದಿಂದ ಮುಖತಿರುಗಿಸಿ ಭಾರತದತ್ತ ಮುಖ ಮಾಡುತ್ತಿದ್ದಾರೆ. ಜಪಾನ್‌ನ ಈ ದಿಕ್ಕು ಬದಲಾವಣೆಯು (Pivot) ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಗೆ ಭಾರಿ ಪ್ರಮಾಣದ ಬಂಡವಾಳವನ್ನು ತಂದುಕೊಡಲಿದೆ ಎಂದು ಜಾಗತಿಕ ಹಣಕಾಸು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ದೀರ್ಘಕಾಲದವರೆಗೆ…

Read More

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..! – Kannada News

2026ರ ಐಪಿಎಲ್​ಗೆ (IPL 2026) ಅದ್ಧೂರಿ ತೆರೆಬಿದ್ದಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಆರ್​ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರಲ್ಲಿ ಒಂದು ವ್ಯತ್ಯಾಸವೆಂದರೆ ಕಳೆದ ಆವೃತ್ತಿಯಲ್ಲಿ ಪಂಜಾಬ್ ತಂಡ ಆರ್​ಸಿಬಿಗೆ ಎದುರಾಳಿಯಾಗಿದ್ದರೆ, ಈ ಆವೃತ್ತಿಯಲ್ಲಿ ಆರ್​ಸಿಬಿಗೆ ಗುಜರಾತ್ ಎದುರಾಳಿಯಾಗಿತ್ತು. ಎದುರಾಳಿ ಬದಲಾದರೂ ಆರ್​ಸಿಬಿಯ ಪ್ರದರ್ಶನ ಮಾತ್ರ ಒಂದೇ ಆಗಿತ್ತು. ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಆವೃತ್ತಿಯಲ್ಲಿ ಆರ್​ಸಿಬಿ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡಿತ್ತು. ಹೀಗಾಗಿ ಆರ್​ಸಿಬಿ ತಂಡದ ಪಂದ್ಯಗಳಿಗೆ ಹೆಚ್ಚಿನ ಮನ್ನಣೆ ಇತ್ತು. ಇದಕ್ಕೆ ಪೂರಕವಾಗಿ…

Read More

ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More