Headlines

ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳನ್ನು ಎಲ್ಲಿ ವೀಕ್ಷಿಸಬಹುದು? – Kannada News | Where to watch 72 national award winning movies on OTT

ನಿನ್ನೆಯಷ್ಟೆ (ಜುಲೈ 18) 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕನ್ನಡದ ‘ಮಿಥ್ಯ’ ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳು ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿವೆ. ಕೆಲವು ಬಹಳ ಜನಪ್ರಿಯ, ಕಮರ್ಶಿಯಲ್ ಸಿನಿಮಾಗಳ ಜೊತೆಗೆ ಚಿತ್ರಮಂದಿರಗಳಲ್ಲಿ ಹೆಚ್ಚು ಗಮನ ಸೆಳೆದ ಆದರೆ ಒಳ್ಳೆಯ ಸಿನಿಮಾಗಳು ಎನಿಸಿಕೊಂಡಿರುವ ಸಿನಿಮಾಗಳಿಗೂ ಸಹ ಪ್ರಶಸ್ತಿ ಸಿಕ್ಕಿವೆ. ಇಂಥಹಾ ಸಿನಿಮಾಗಳನ್ನೆಲ್ಲ ಎಲ್ಲಿ ನೋಡಬಹುದು? ಇಲ್ಲಿದೆ ಮಾಹಿತಿ…. ಮಿಥ್ಯ ಕನ್ನಡದ ಸಿನಿಮಾ ‘ಮಿಥ್ಯ’ಗೆ ಒಟ್ಟು ಮೂರು ಪ್ರಶಸ್ತಿಗಳು ದೊರಕಿದ್ದು, ಅವುಗಳಲ್ಲಿ ಒಂದು ಪ್ರಾದೇಶಿಕ…

Read More

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್ – Kannada News | Belagavi Crime News: Man unalived by Friend in Temple Over Mobile Phone Dispute

ಬೆಳಗಾವಿ, ಜುಲೈ 19: ಇತ್ತೀಚೆಗೆ ಸಮಾಜದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಸುಲಿಗೆಗಳಂತಹ ಹೇಯ ಕೃತ್ಯಗಳೇ ನಡೆದು ಹೋಗುತ್ತವೆ. ಅಂತದ್ದೇ ಒಂದು ಅಮಾನವೀಯ ಕೃತ್ಯ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೇವಲ ಒಂದು ಮೊಬೈಲ್ ಫೋನ್‌ಗಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮೊಬೈಲ್ ಮರಳಿ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಆವರಣದಲ್ಲೇ ಮಲಗಿದ್ದ ವ್ಯಕ್ತಿಯೊಬ್ಬರ ಜೀವ ತೆಗೆದಿರುವ ಘಟನೆ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಹಿನ್ನೆಲೆ ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಪಿಡ್ಡೆನ್ನವರ್…

Read More

Chennamma Passed Away: ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ! – Kannada News | Last moments of Chennamma with Her husband HD Deve Gowda

ಬೆಂಗಳೂರು, ಜುಲೈ 19: ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್​ಡಿಡಿ ಇದೀಗ…

Read More

ಬರ ನಿರ್ವಹಣೆ ಕುರಿತಂತೆ ಸಿಎಂ ಡಿಕೆಶಿ, ಡಿಸಿಎಂ ವಿಡಿಯೋ ಕಾನ್ಫರೆನ್ಸ್: ಅಧಿಕಾರಿಗಳಿಗೆ ಏನೆಲ್ಲ ಸೂಚನೆ? – Kannada News | Karnataka Drought Review: CM Shivakumar and DyCM Parameshwar Instruct Officials to Prioritize Fieldwork and Protect Drinking Water

ಬರ ನಿರ್ವಹಣೆ ಕುರಿತಂತೆ ಮಹತ್ವದ ಸಭೆImage Credit source: DK Shivakumar X Account ಬೆಂಗಳೂರು, ಜುಲೈ 19: ಬರ ನಿರ್ವಹಣೆ ಕುರಿತಂತೆ ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಜಿ. ಪರಮೇಶ್ವರ್​​ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿ, ಸಿಇಒಗಳ ಜತೆ ಸಭೆ ನಡೆಸಿದ್ದಾರೆ. ಬರ ಪರಿಹಾರ ಕಾರ್ಯಗಳು, ಜನ, ಜಾನುವಾರುಗಳಿಗೆ ಕುಡಿಯುವ ನೀರು ,ಕೃಷಿ ಚಟುವಟಿಕೆ, ರಸಗೊಬ್ಬರ, ಜನರು ಗುಳೆ ಹೋಗುತ್ತಿರುವುದು ಸೇರಿ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಮಹತ್ವದ…

Read More

ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ? – Kannada News | Salman Khan latest Video Mumbai Appearance fans worried about weight loss health issues

ಬಾಲಿವುಡ್‌ನ ‘ಸುಲ್ತಾನ್’ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಲೇಟೆಸ್ಟ್ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿ ಅಭಿಮಾನಿಗಳು ಭಾರಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ನಟನ ದೈಹಿಕ ಬದಲಾವಣೆ ಮತ್ತು ವಿಪರೀತ ತೂಕ ಇಳಿಕೆ ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಮುಂಬೈನ ಸ್ಲಮ್ ಪುನರ್ವಸತಿ ಪ್ರಾಧಿಕಾರ (SRA) ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ಅತ್ಯಾಧುನಿಕ ಡೇಟಾ…

Read More

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು – Kannada News | BPCL Launches Lite Zip LPG cylinder for faster booking and deliveries

ಮುಂಬೈ, ಜುಲೈ 19: ಸ್ವಿಗ್ಗಿ ಇನ್​ಸ್ಟಾಮಾರ್ಟ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ಸಂಸ್ಥೆ ಸಹಯೋಗದಲ್ಲಿ ಮನೆಬಾಗಿಲಿಗೆ ಕಿರು ಎಲ್​ಪಿಜಿ ಸಿಲಿಂಡರ್ ಒದಗಿಸುವ ಸೇವೆ ಆರಂಭಿಸಿದ ಬೆನ್ನಲ್ಲೇ ಇದೀಗ ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯೂ ರೇಸ್​ಗೆ ಸೇರಿದೆ. ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (BPCL), ಅತ್ಯಾಧುನಿಕ ಹಾಗೂ ಹಗುರವಾದ ಎಲ್‌ಪಿಜಿ ಸಿಲಿಂಡರ್ ಸಿಸ್ಟಂ ಆದ’ಭಾರತ್‌ಗ್ಯಾಸ್ ಲೈಟ್ ಜಿಪ್’ (Bharatgas Lite ZIP) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸೇವೆಯಡಿ ಗ್ರಾಹಕರು ತಕ್ಷಣವೇ ಹೊಸ ಗ್ಯಾಸ್ ಕನೆಕ್ಷನ್ ಪಡೆಯಬಹುದು ಹಾಗೂ…

Read More

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ, ಭೂಕುಸಿತ; 11 ಜನ ಸಾವು, ಹಲವರು ನಾಪತ್ತೆ – Kannada News | Cloudburst news 11 people dead after flash floods and landslides hit Jammu Kashmir

ಪೂಂಚ್, ಜುಲೈ 19: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir Flood) ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರಿದಿದ್ದು, ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಒಟ್ಟು 11 ಜನರು ಬಲಿಯಾಗಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ನಾಪತ್ತೆಯಾದವರ ಹುಡುಕಾಟ ಮತ್ತು ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ…

Read More

ಫಿಫಾ ವಿಶ್ವಕಪ್ ಫೈನಲ್​ನ ರೋಚಕ 20 ಸಂಗತಿಗಳು ನಿಮಗೆ ಗೊತ್ತೇ? – Kannada News | Did You Know These Epic 2026 FIFA World Cup Final Facts?

FIFA World Cup 2026: ಇಡೀ ಜಗತ್ತಿನ ಕಣ್ಣು ಈಗ ಅಮೆರಿಕದ ನ್ಯೂಜೆರ್ಸಿಯತ್ತ ನೆಟ್ಟಿದೆ. ಇತಿಹಾಸ ಪ್ರಸಿದ್ಧ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಇಂದು (ಜುಲೈ 19) ರಾತ್ರಿ ಫಿಫಾ ವಿಶ್ವಕಪ್ 2026ರ ಮಹಾ ಫೈನಲ್ ಜರುಗಲಿದ್ದು, ಈ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ಸ್ ಸ್ಪೇನ್ ಹಾಗೂ ಹಾಲಿ ವಿಶ್ವ ಚಾಂಪಿಯನ್ಸ್ ಅರ್ಜೆಂಟೀನಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಕುರಿತಾದ ಕುತೂಹಲಕಾರಿ ವಿಷಯಗಳ ಮಾಹಿತಿ ಇಲ್ಲಿದೆ… ಅತಿ ದೊಡ್ಡ ಟೂರ್ನಿ: ಇದೇ ಮೊದಲ ಬಾರಿಗೆ 48 ತಂಡಗಳು ಭಾಗವಹಿಸಿದ್ದು, ಈ ಫೈನಲ್…

Read More

ಐಸಿಯುನಲ್ಲಿ ಚೆನ್ನಮ್ಮರ ಕೊನೆಕ್ಷಣಗಳು ಹೇಗಿತ್ತು? ಪುತ್ರಿ ಅನುಸೂಯ ಭಾವುಕ ಮಾತು – Kannada News | Deve Gowda’s Daughter Anusuya Shares Emotional Memories of Chennamma’s Final Moments in the ICU

ಬೆಂಗಳೂರು, ಜುಲೈ 19: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತಿಮ ದರ್ಶನಕ್ಕೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅವರ ಪುತ್ರಿ ಅನುಸೂಯಾ ಅವರು ತಮ್ಮ ತಾಯಿಯ ಅಂತಿಮ ಕ್ಷಣಗಳನ್ನು ಭಾವುಕವಾಗಿ ಹಂಚಿಕೊಂಡಿದ್ದಾರೆ. ನಮ್ಮ ತಾಯಿ ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಶಕ್ತಿ ನಮ್ಮೆಲ್ಲರಲ್ಲೂ ಜೀವಂತವಾಗಿದೆ. ಯಾವುದೇ ಹೆಣ್ಣುಮಗಳು ಮುತ್ತೈದೆಯಾಗಿ ಸಾಯಬೇಕು ಎಂದು ಬಯಸುತ್ತಾರೆ. ನನ್ನ ತಾಯಿಗೆ ಆ ಭಾಗ್ಯ ಸಿಕ್ಕಿದೆ. ನಮ್ಮ ತಂದೆಯವರು ಬೆಳಗ್ಗೆ ಶಿವನಿಗೆ ರುದ್ರಾಭಿಷೇಕ ಮಾಡಿದ ತೀರ್ಥ,…

Read More

ಲೆಕ್ಕಾಚಾರ ಉಲ್ಟಾ ಪಲ್ಟಾ… ಫೈನಲ್​ನಲ್ಲಿ ಮೆಸ್ಸಿ 2 ಗೋಲು ಬಾರಿಸಲೇಬೇಕು! – Kannada News | FIFA World Cup 2026 Final: Lionel Messi Needs Two Goals

2026ರ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಒಂದು ಕಡೆ ಸತತ ಎರಡನೇ ಬಾರಿಗೆ ವಿಶ್ವಕಪ್ ಮುಕುಟ ಧರಿಸಲು ಸಜ್ಜಾಗಿರುವ ಚಾಂಪಿಯನ್ ಅರ್ಜೆಂಟೀನಾ ಇದ್ದರೆ, ಮತ್ತೊಂದು ಕಡೆ ಟೂರ್ನಿಯುದ್ದಕ್ಕೂ ಬಲಿಷ್ಠ ಡಿಫೆನ್ಸ್ ಪ್ರದರ್ಶಿಸಿರುವ ಸ್ಪೇನ್ ಪಡೆ ಸಜ್ಜಾಗಿ ನಿಂತಿದೆ. ಈ ಇಬ್ಬರು ಬಲಿಷ್ಠರ ಮುಖಾಮುಖಿಯಲ್ಲಿ, ಇಡೀ ಜಗತ್ತಿನ ಕಣ್ಣುಗಳು ನೆಟ್ಟಿರುವುದು 39 ವರ್ಷದ ಲಿಯೋನೆಲ್ ಮೆಸ್ಸಿ ಮೇಲೆ! ಹೌದು, ಫೈನಲ್ ಪಂದ್ಯವು ಲಿಯೋನೆಲ್ ಮೆಸ್ಸಿ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ 2 ಗೋಲು ಬಾರಿಸಿದರೆ…

Read More