Headlines

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ? – Kannada News | Crude Oil Price Hike: How Israel Iran Tensions Impact India’s Economy and Fuel Strategy

ದೆಹಲಿ, ಫೆ.28: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಈ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಇಂಧನ ಬೆಲೆಗಳು (Petrol-Diesel Prices) ಏರಿಕೆಯಾಗಲಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧದ ಕಾರಣದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಪ್ರತಿ ಬ್ಯಾರೆಲ್‌ಗೆ ಏರಿಕೆಯಾಗುತ್ತಿದೆ. ಭಾರತವು ತನ್ನ ತೈಲದ ಅಗತ್ಯದ ಶೇ….

Read More

ಬೇಲೂರು ಚನ್ನಕೇಶವಸ್ವಾಮಿ ದೇಗಲದ ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿ ಸಿಕ್ಕಿಬಿದ್ದ ಆಸಾಮಿ – Kannada News | Belur Chennakeshava Temple: Man Caught Stealing Rs 1.98 Lakh During Hundi Counting

ಹಾಸನ, ಜುಲೈ 10: ಒಂದೆಡೆ ಅಯೋಧ್ಯೆಯ ದೇಣಿಗೆ ವಿಚಾರ ದೇಶದಾದ್ಯಂತ ಸದ್ದು ಮಾಡಿದ್ದರೆ, ಇತ್ತ ಕರ್ನಾಟಕದ ಕೊಪ್ಪಳದಲ್ಲಿ ಅಂಜನಾದ್ರಿಯ ಹುಂಡಿ ಹಣ ಎಣಿಕೆ ಮಾಹಿತಿ ನೀಡಲು ವಿಳಂಬ ಮಾಡಿರುವುದು ಚರ್ಚೆಗೆ ಗ್ರಾಸವಾಗಿತ್ತು. ಇದೆಲ್ಲದರ ಮಧ್ಯೆ, ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಐತಿಹಾಸಿಕ ಚನ್ನಕೇಶವ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ವ್ಯಕ್ತಿಯೊಬ್ಬ 1,98,000 ರೂಪಾಯಿ ಹಣವನ್ನು ಜರ್ಕಿನ್ ಒಳಗೆ ಹಾಕಿ ಎಗರಿಸಿದ ಘಟನೆ ನಡೆದಿದೆ. ವಿಶೇಷವೆಂದರೆ, ಹುಂಡಿ ಎಣಿಕೆ ಕಾರ್ಯದ ವಿಡಿಯೋ ಗ್ರಾಫಿಗಾಗಿ ಬಂದಿದ್ದ ವ್ಯಕ್ತಿಯೇ ಕೃತ್ಯ…

Read More

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More

ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ? – Kannada News | Ballari Banner Violence: Janardhan Reddy Supporters Accused in Fatal Clash, video goes viral

ಬಳ್ಳಾರಿ ಗಲಭೆಯಲ್ಲಿ ಮತ್ತೊಂದು ಸ್ಫೋಟಕ ತಿರುವು! ಬಳ್ಳಾರಿ, ಜನವರಿ 06: ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರಂಭಿಕ ಹಂತದ ದೃಶ್ಯಗಳು ಬಹಿರಂಗವಾಗಿದ್ದು, ಇಡೀ ಗಲಾಟೆಗೆ ಹೊಸ ತಿರುವು ಪಡೆದುಕೊಂಡಿದೆ. ಗಲಾಟೆ ಆರಂಭಿಸಿದ್ದು ಜನಾರ್ದನ ರೆಡ್ಡಿ ಬೆಂಬಲಿಗರೆಂಬುದಾಗಿ ಕಾಂಗ್ರೆಸ್ ಗುಂಪು ಆರೋಪಿಸಿದ್ದು, ಇದಕ್ಕೆ ಸಾಕ್ಷಿಯಾಗಿ ಕೆಲವು ದೃಶ್ಯಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಬಿಜೆಪಿಗರು ಹರಿದು ಆಕ್ರೋಶ ಹೊರಹಾಕಿದ್ದರು. ವಿಷಯ ತಿಳಿದ…

Read More

‘ಜನ ನಾಯಗನ್’ ಮೇಲಿನ ಆಸೆ ಬಿಟ್ಟ ಕೆವಿಎನ್, ಗಮನವೆಲ್ಲ ‘ಟಾಕ್ಸಿಕ್’ ಮೇಲೆ

‘ಜನ ನಾಯಗನ್’ (Jana Nayagan) ಸಿನಿಮಾಕ್ಕೆ ಬಂದಿರುವ ಪರಿಸ್ಥಿತಿ ಬಲು ಶೋಚನೀಯ ಮಾತ್ರವಲ್ಲದೆ, ರಾಜಕೀಯ ಹೇಗೆ ಸಿನಿಮಾರಂಗವನ್ನು, ಸಿನಿಮಾವನ್ನು ನಿಯಂತ್ರಿಸುತ್ತದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಒಂದೆಡೆ ಘೋರಾತಿ ಘೋರ ಹಿಂಸೆ ಇರುವ ಸಿನಿಮಾಗಳಿಗೆ ಸುಲಭವಾಗಿ ಸೆನ್ಸಾರ್ ಸಿಕ್ಕು ಬಿಡುಗಡೆ ಆಗುತ್ತಿದ್ದರೆ, ‘ಜನ ನಾಯಗನ್’ ಸಿನಿಮಾ ಅನ್ನು ತಿಂಗಳುಗಳ ಕಾಲ ಕ್ಷುಲ್ಲಕ ಕಾರಣಗಳನ್ನು ನೀಡಿ ತಡೆ ಹಿಡಿಯಲಾಗಿದೆ. ‘ಜನ ನಾಯಗನ್’ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗಿದ್ದು, ಈ ಸಿನಿಮಾ ಬಿಡುಗಡೆ ಆದರೆ ಅವರಿಗೆ ರಾಜಕೀಯವಾಗಿ ಸಹಾಯ…

Read More

ಮಲ್ಟಿ ಅಸೆಟ್ ಫಂಡ್​ಗಳಿಗೆ ಹೂಡಿಕೆ ಒಳಹರಿವು ಶೇ. 22 ಹೆಚ್ಚಳ; ಏನಿದು ಈ ರೀತಿಯ ಫಂಡ್? – Kannada News | Multi Asset Funds get 22pc increase in investment flow in June, know what are these funds

ಮ್ಯೂಚುವಲ್ ಫಂಡ್Image Credit source: jayk7/Moment/Getty Images ನವದೆಹಲಿ, ಜುಲೈ 12: ಷೇರು ಮಾರುಕಟ್ಟೆಯಲ್ಲಿನ ತೀವ್ರ ಏರಿಳಿತಗಳ (Volatility) ನಡುವೆ, ಹೂಡಿಕೆದಾರರು ಸುರಕ್ಷಿತ ಮತ್ತು ವೈವಿಧ್ಯಮಯ ಹೂಡಿಕೆಗೆ ಒಲವು ತೋರುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಮಲ್ಟಿ-ಅಸೆಟ್ ಅಲೋಕೇಷನ್ ಫಂಡ್‌ಗಳಿಗೆ (Multi-Asset Allocation Funds) ಬರುವ ಹೂಡಿಕೆಯು ತಿಂಗಳಿನಿಂದ ತಿಂಗಳಿಗೆ (MoM) ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಭಾರತೀಯ ಮ್ಯೂಚುವಲ್ ಫಂಡ್ ಸಂಘಟನೆಯ (AMFI) ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಜೂನ್ ತಿಂಗಳಿನಲ್ಲಿ ಮಲ್ಟಿ-ಅಸೆಟ್ ಅಲೋಕೇಷನ್ ಫಂಡ್‌ಗಳಿಗೆ ₹4,810.76 ಕೋಟಿ…

Read More

ಶಾಲಾ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪದ ಆರೋಪ; ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ – Kannada News | Belagavi Teacher Suspended: Headmistress Surekha Cries for Justice Amidst SDMC Row

ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ ಬೆಳಗಾವಿ, ಡಿಸೆಂಬರ್ 20: ಬೆಳಗಾವಿ (Belagavi) ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಮಾಡಿದ್ದಾರೆಂದು ಆರೋಪಿಸಿ ಸೆಲ್ಫೀ ವೀಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ತನಗೆ ನ್ಯಾಯ ಕೊಡಿಸಿಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾವು ಮಾಡಿದ ವೀಡಿಯೋದಲ್ಲಿ ಶಿಕ್ಷಕಿ ಹೇಳಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಹೆಸರು ಬಳಸಿ ಅನ್ಯಾಯದ ಆರೋಪ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್,…

Read More

ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್​ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…

Read More

Blinkit:ಹತ್ತು ನಿಮಿಷಗಳಲ್ಲಿ ಮನೆ ಮನೆಗೆ ಡೆಲಿವರಿ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್ – Kannada News | Speed Meets Scrutiny: Blinkit Drops 10 Minute Promise After Govt Nudge

ನವದೆಹಲಿ, ಜನವರಿ 13: ಕೇವಲ ಹತ್ತು ನಿಮಿಷಗಳಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್(Blinkit) ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಇತ್ತೀಚಿಗೆ ಡಿ. 31ರಂದು ಸ್ವಿಗ್ಗಿ, ಜೊಮ್ಯಾಟೋ, ಪ್ಲಿಪ್​ಕಾರ್ಟ್, ಬ್ಲಿಂಕಿಟ್ ಸೇರಿ ಆನ್​ಲೈನ್​ ಆ್ಯಪ್​ಗಳ ಗಿಗ್​ ಕಾರ್ಮಿಕರು ಮುಷ್ಕರ ನಡೆಸಿದ್ದರು. ಮುಷ್ಕರ ಅಷ್ಟೇನೂ ಪ್ರಭಾವ ಬೀರದಿದ್ದರು, ಕೆಲವು ಬದಲಾವಣೆ ಮಾಡಲು ಕಂಪನಿಗಳು ಒಪ್ಪಿಕೊಂಡಿತ್ತು. ಇನ್ನು ಕಾರ್ಮಿಕರು 10 ನಿಮಿಷಗಳ ವಿತರಣಾ ಆಯ್ಕೆಯನ್ನು ತೆಗೆಯುವಂತೆ ಬೇಡಿಕೆಯನ್ನು ಇಟ್ಟಿದ್ದರು. ಹತ್ತು ನಿಮಿಷಗಳ ವಿತರಣಾ ಮಾದರಿಯಿಂದಾಗಿ…

Read More

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು…

Read More