Headlines

ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ? – Kannada News | Salman Khan latest Video Mumbai Appearance fans worried about weight loss health issues

ಬಾಲಿವುಡ್‌ನ ‘ಸುಲ್ತಾನ್’ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಲೇಟೆಸ್ಟ್ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿ ಅಭಿಮಾನಿಗಳು ಭಾರಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ನಟನ ದೈಹಿಕ ಬದಲಾವಣೆ ಮತ್ತು ವಿಪರೀತ ತೂಕ ಇಳಿಕೆ ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಮುಂಬೈನ ಸ್ಲಮ್ ಪುನರ್ವಸತಿ ಪ್ರಾಧಿಕಾರ (SRA) ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ಅತ್ಯಾಧುನಿಕ ಡೇಟಾ…

Read More

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು – Kannada News | BPCL Launches Lite Zip LPG cylinder for faster booking and deliveries

ಮುಂಬೈ, ಜುಲೈ 19: ಸ್ವಿಗ್ಗಿ ಇನ್​ಸ್ಟಾಮಾರ್ಟ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ಸಂಸ್ಥೆ ಸಹಯೋಗದಲ್ಲಿ ಮನೆಬಾಗಿಲಿಗೆ ಕಿರು ಎಲ್​ಪಿಜಿ ಸಿಲಿಂಡರ್ ಒದಗಿಸುವ ಸೇವೆ ಆರಂಭಿಸಿದ ಬೆನ್ನಲ್ಲೇ ಇದೀಗ ಭಾರತ್ ಪೆಟ್ರೋಲಿಯಂ ನಿಗಮ ಸಂಸ್ಥೆಯೂ ರೇಸ್​ಗೆ ಸೇರಿದೆ. ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ (BPCL), ಅತ್ಯಾಧುನಿಕ ಹಾಗೂ ಹಗುರವಾದ ಎಲ್‌ಪಿಜಿ ಸಿಲಿಂಡರ್ ಸಿಸ್ಟಂ ಆದ’ಭಾರತ್‌ಗ್ಯಾಸ್ ಲೈಟ್ ಜಿಪ್’ (Bharatgas Lite ZIP) ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸೇವೆಯಡಿ ಗ್ರಾಹಕರು ತಕ್ಷಣವೇ ಹೊಸ ಗ್ಯಾಸ್ ಕನೆಕ್ಷನ್ ಪಡೆಯಬಹುದು ಹಾಗೂ…

Read More

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ, ಭೂಕುಸಿತ; 11 ಜನ ಸಾವು, ಹಲವರು ನಾಪತ್ತೆ – Kannada News | Cloudburst news 11 people dead after flash floods and landslides hit Jammu Kashmir

ಪೂಂಚ್, ಜುಲೈ 19: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir Flood) ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರಿದಿದ್ದು, ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಒಟ್ಟು 11 ಜನರು ಬಲಿಯಾಗಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ನಾಪತ್ತೆಯಾದವರ ಹುಡುಕಾಟ ಮತ್ತು ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ…

Read More

ಫಿಫಾ ವಿಶ್ವಕಪ್ ಫೈನಲ್​ನ ರೋಚಕ 20 ಸಂಗತಿಗಳು ನಿಮಗೆ ಗೊತ್ತೇ? – Kannada News | Did You Know These Epic 2026 FIFA World Cup Final Facts?

FIFA World Cup 2026: ಇಡೀ ಜಗತ್ತಿನ ಕಣ್ಣು ಈಗ ಅಮೆರಿಕದ ನ್ಯೂಜೆರ್ಸಿಯತ್ತ ನೆಟ್ಟಿದೆ. ಇತಿಹಾಸ ಪ್ರಸಿದ್ಧ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಇಂದು (ಜುಲೈ 19) ರಾತ್ರಿ ಫಿಫಾ ವಿಶ್ವಕಪ್ 2026ರ ಮಹಾ ಫೈನಲ್ ಜರುಗಲಿದ್ದು, ಈ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ಸ್ ಸ್ಪೇನ್ ಹಾಗೂ ಹಾಲಿ ವಿಶ್ವ ಚಾಂಪಿಯನ್ಸ್ ಅರ್ಜೆಂಟೀನಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಕುರಿತಾದ ಕುತೂಹಲಕಾರಿ ವಿಷಯಗಳ ಮಾಹಿತಿ ಇಲ್ಲಿದೆ… ಅತಿ ದೊಡ್ಡ ಟೂರ್ನಿ: ಇದೇ ಮೊದಲ ಬಾರಿಗೆ 48 ತಂಡಗಳು ಭಾಗವಹಿಸಿದ್ದು, ಈ ಫೈನಲ್…

Read More

ಐಸಿಯುನಲ್ಲಿ ಚೆನ್ನಮ್ಮರ ಕೊನೆಕ್ಷಣಗಳು ಹೇಗಿತ್ತು? ಪುತ್ರಿ ಅನುಸೂಯ ಭಾವುಕ ಮಾತು – Kannada News | Deve Gowda’s Daughter Anusuya Shares Emotional Memories of Chennamma’s Final Moments in the ICU

ಬೆಂಗಳೂರು, ಜುಲೈ 19: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತಿಮ ದರ್ಶನಕ್ಕೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅವರ ಪುತ್ರಿ ಅನುಸೂಯಾ ಅವರು ತಮ್ಮ ತಾಯಿಯ ಅಂತಿಮ ಕ್ಷಣಗಳನ್ನು ಭಾವುಕವಾಗಿ ಹಂಚಿಕೊಂಡಿದ್ದಾರೆ. ನಮ್ಮ ತಾಯಿ ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಶಕ್ತಿ ನಮ್ಮೆಲ್ಲರಲ್ಲೂ ಜೀವಂತವಾಗಿದೆ. ಯಾವುದೇ ಹೆಣ್ಣುಮಗಳು ಮುತ್ತೈದೆಯಾಗಿ ಸಾಯಬೇಕು ಎಂದು ಬಯಸುತ್ತಾರೆ. ನನ್ನ ತಾಯಿಗೆ ಆ ಭಾಗ್ಯ ಸಿಕ್ಕಿದೆ. ನಮ್ಮ ತಂದೆಯವರು ಬೆಳಗ್ಗೆ ಶಿವನಿಗೆ ರುದ್ರಾಭಿಷೇಕ ಮಾಡಿದ ತೀರ್ಥ,…

Read More

ಲೆಕ್ಕಾಚಾರ ಉಲ್ಟಾ ಪಲ್ಟಾ… ಫೈನಲ್​ನಲ್ಲಿ ಮೆಸ್ಸಿ 2 ಗೋಲು ಬಾರಿಸಲೇಬೇಕು! – Kannada News | FIFA World Cup 2026 Final: Lionel Messi Needs Two Goals

2026ರ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಒಂದು ಕಡೆ ಸತತ ಎರಡನೇ ಬಾರಿಗೆ ವಿಶ್ವಕಪ್ ಮುಕುಟ ಧರಿಸಲು ಸಜ್ಜಾಗಿರುವ ಚಾಂಪಿಯನ್ ಅರ್ಜೆಂಟೀನಾ ಇದ್ದರೆ, ಮತ್ತೊಂದು ಕಡೆ ಟೂರ್ನಿಯುದ್ದಕ್ಕೂ ಬಲಿಷ್ಠ ಡಿಫೆನ್ಸ್ ಪ್ರದರ್ಶಿಸಿರುವ ಸ್ಪೇನ್ ಪಡೆ ಸಜ್ಜಾಗಿ ನಿಂತಿದೆ. ಈ ಇಬ್ಬರು ಬಲಿಷ್ಠರ ಮುಖಾಮುಖಿಯಲ್ಲಿ, ಇಡೀ ಜಗತ್ತಿನ ಕಣ್ಣುಗಳು ನೆಟ್ಟಿರುವುದು 39 ವರ್ಷದ ಲಿಯೋನೆಲ್ ಮೆಸ್ಸಿ ಮೇಲೆ! ಹೌದು, ಫೈನಲ್ ಪಂದ್ಯವು ಲಿಯೋನೆಲ್ ಮೆಸ್ಸಿ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ 2 ಗೋಲು ಬಾರಿಸಿದರೆ…

Read More

‘ದಿ ಇಂಡಿಯಾ ಸ್ಟೋರಿ’ ಸಿನಿಮಾ ಟ್ರೇಲರ್ ಬಿಡುಗಡೆ: ಕೀಟನಾಶಕ ಕೃಷಿ ದಂಧೆಯ ವಿರುದ್ಧ ಸಮರ – Kannada News | Kajal Aggarwal Shreyas Talpade starrer The India Story Slow Poison in Progress Trailer Out Film relase on 24 July

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ (Kajal Aggarwal) ಮತ್ತು ಶ್ರೇಯಸ್ ತಲ್ಪಾಡೆ (Shreyas Talpade) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸಾಮಾಜಿಕ ಕಳಕಳಿಯ ಚಿತ್ರ ‘ದಿ ಇಂಡಿಯಾ ಸ್ಟೋರಿ: ಸ್ಲೋ ಪಾಯ್ಸನ್ ಇನ್ ಪ್ರೋಗ್ರೆಸ್’ (The India Story: Slow Poison in Progress) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕೃಷಿಯಲ್ಲಿ ಮಿತಿಮೀರಿ ಬಳಸಲಾಗುವ ರಾಸಾಯನಿಕ ಕೀಟನಾಶಕಗಳು ಮತ್ತು ಅವು ಸಮಾಜದ ಮೇಲೆ ಬೀರುತ್ತಿರುವ ಭೀಕರ ಪರಿಣಾಮಗಳ ಸುತ್ತ ಈ ಚಿತ್ರದ ಕಥಾಹಂದರ ಮೂಡಿಬಂದಿದೆ. ಈಗ ಬಿಡುಗಡೆಯಾಗಿರುವ ಟ್ರೇಲರ್…

Read More

RBI Recruitment 2026: ಆರ್‌ಬಿಐನಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಗಂಟೆಗೆ 1,000 ರೂ. ಸಂಭಾವನೆ! – Kannada News | Rbi recruitment 2026 bank medical consultant jobs in kanpur for doctors

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಉದ್ಯೋಗ ಹುಡುಕುತ್ತಿರುವ ವೈದ್ಯಕೀಯ ವೃತ್ತಿಪರರಿಗೆ ಒಂದು ಸುವರ್ಣ ಅವಕಾಶ ಇಲ್ಲಿದೆ. ಕಾನ್ಪುರದಲ್ಲಿರುವ ಆರ್‌ಬಿಐ ಶಾಖೆಯಲ್ಲಿ ಖಾಲಿ ಇರುವ ಬ್ಯಾಂಕ್ ವೈದ್ಯಕೀಯ ಸಲಹೆಗಾರ (Bank Medical Consultant – BMC) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಆರ್‌ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಒಪ್ಪಂದದ (Contract) ಆಧಾರದ ಮೇಲೆ ನಡೆಯಲಿದ್ದು, ಗಂಟೆಯ ಲೆಕ್ಕದಲ್ಲಿ ಆಕರ್ಷಕ ಸಂಭಾವನೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ (ಅಂಚೆ)…

Read More

‘ರಾಮಮಂದಿರ ದೇಣಿಗೆ ಹಗರಣದಲ್ಲಿ ಮೌನವೇಕೆ?’; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ – Kannada News | ‘Your silence is not acceptable’; Rahul Gandhi and Mallikarjun Kharge write to PM Modi over Ram Temple donations theft Case

ನವದೆಹಲಿ, ಜುಲೈ 19: ಅಯೋಧ್ಯೆಯ ರಾಮಮಂದಿರದ ದೇಣಿಗೆಯಲ್ಲಿ (Ram Mandir Donation Theft) ಭಾರಿ ಪ್ರಮಾಣದ ಕಳ್ಳತನ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ನ ಹಣಕಾಸು ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿರುವ ಅವರು, ತಮ್ಮ ಕಷ್ಟದ ಗಳಿಕೆಯನ್ನು ಭಕ್ತಿಯಿಂದ ದಾನ ಮಾಡಿದ ಲಕ್ಷಾಂತರ ಭಕ್ತರಿಗೆ ಈ ಕಳ್ಳತನದಿಂದ…

Read More

ರಸ್ತೆ, ಫುಟ್‌ಪಾತ್‌ಗಳ ಮೇಲೆ ಜಪ್ತಿ ವಾಹನಗಳ ರಾಶಿ: ಕೋಟ್ಯಂತರ ರೂ. ಮೌಲ್ಯದ ಸಾವಿರಾರು ವಾಹನಗಳು ಇಲ್ಲಿ ತುಕ್ಕು ಹಿಡಿಯುತ್ತಿರುವುದೇಕೆ? – Kannada News | Bengaluru Police Yards: Thousands of Seized Vehicles Rusting due to Auction Delay

ಬೆಂಗಳೂರು, ಜುಲೈ 19: ನಗರದ ವಿವಿಧ ಪೊಲೀಸ್ ಠಾಣೆಗಳ ಆವರಣಗಳು ಮತ್ತು ನಿಗದಿತ ಪೊಲೀಸ್ ಯಾರ್ಡ್‌ಗಳು (Police Yards) ಈಗ ಭಾರಿ ಪ್ರಮಾಣದ ಜಪ್ತಿ ಮಾಡಿದ ವಾಹನಗಳಿಂದ ತುಂಬಿ ತುಳುಕುತ್ತಿವೆ. ವಿವಿಧ ಅಪರಾಧ ಪ್ರಕರಣಗಳು, ಅಪಘಾತಗಳು ಹಾಗೂ ಕಾನೂನು ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಸಾವಿರಾರು ಕಾರುಗಳು, ಬೈಕ್‌ಗಳು ಮತ್ತು ಆಟೋಗಳು ವರ್ಷಗಟ್ಟಲೆಯಿಂದ ಧೂಳು ತಿನ್ನುತ್ತಾ, ತುಕ್ಕು ಹಿಡಿಯುತ್ತಾ ನಿಂತಲ್ಲೇ ಹಾಳಾಗುತ್ತಿವೆ. ಡೆಕ್ಕನ್ ಹೆರಾಲ್ಡ್  ವರದಿಯು ಈ ಕಹಿ ಸತ್ಯವನ್ನು ಬಿಚ್ಚಿಟ್ಟಿದ್ದು, ನಗರದಲ್ಲಿ ಇದು ದೊಡ್ಡ ಸುರಕ್ಷತಾ…

Read More