Headlines

LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ – Kannada News | Commercial LPG Cylinder Price Cut by Over Rs 200 in Bengaluru, Delhi and Kolkata: Check Latest LPG Rates here

ನವದೆಹಲಿ, ಆಗಸ್ಟ್ 1: ವಾಣಿಜ್ಯ ಬಳಕೆಯ ಅಡುಗೆ ಅನಿಲ ಬಳಸುವವರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ (LPG Cylinder) ಬೆಲೆಯನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್​​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸದ್ಯ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ದರ202 ರೂ. ಕಡಿತಗೊಳಿಸಲಾಗಿದೆ. ಕೋಲ್ಕತ್ತಾದಲ್ಲಿ 209 ರೂ. ಬೆಲೆ ಇಳಿಕೆಯಾಗಿದೆ. ಬೆಲೆ ಪರಿಷ್ಕರಣೆಯ ಬಳಿಕ…

Read More

‘ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ’: ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ – Kannada News | ‘Inducted Out of Fear He Would Turn Approver’: Janardhana Reddy’s Explosive Charge Over B Nagendra’s Cabinet Return

ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ Image Credit source: PTI ಬಳ್ಳಾರಿ, ಆಗಸ್ಟ್​​ 04: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ನಿನ್ನೆಯಷ್ಟೇ (ಆ.03) ನಡೆದಿದ್ದು, 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಪೈಕಿ ಈ ಹಿಂದೆ ವಾಲ್ಮೀಕಿ ನಿಗಮದ ಹಗರಣ ಸಂಬಂಧ ತಲೆದಂಡವಾಗಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಕೂಡ ಮಂತ್ರಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ವಾಲ್ಮೀಕಿ…

Read More

ರಾಮ್ ಚರಣ್​​ಗೆ ಗಂಭೀರ ಗಾಯ: ‘ಪೆದ್ದಿ’ ಬಿಡುಗಡೆ ಇನ್ನಷ್ಟು ಮುಂದಕ್ಕೆ

ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿ, ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿರುವ ‘ಪೆದ್ದಿ’ ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿದೆ. ಆದರೆ ಇದೀಗ ರಾಮ್ ಚರಣ್ ಅವರಿಗೆ ಚಿತ್ರೀಕರಣದ ಸಮಯದಲ್ಲಿ ಆಗಿರುವ ಗಾಯ ಹಾಗೂ ಅದರಿಂದ ರಾಮ್ ಚರಣ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗುವ ಸಂಭವ ಇದೆ. ಇದು ರಾಮ್ ಚರಣ್ ಅಭಿಮಾನಿಗಳಿಗೆ ತೀವ್ರ ಆತಂಕ ತಂದಿದೆ. ‘ಪೆದ್ದಿ’ ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು….

Read More

CWG 2026: ದಿಗ್ಗಜರನ್ನು ಮಣಿಸಿ ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಅರುಂಧತಿ ಚೌಧರಿ – Kannada News | Arundhati Choudhary Wins Boxing Gold for India at CWG 2026!

ರಾಜಸ್ಥಾನದ ಕೋಟಾದಲ್ಲಿ ಜನಿಸಿದ ಅರುಂಧತಿ ಚೌಧರಿ ಪ್ರಸ್ತುತ ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿದ್ದಾರೆ. ಅವರ ತಂದೆ ಸುರೇಶ್ ಚೌಧರಿ ಅವರಿಗೆ ಮಗಳನ್ನು ಐಐಟಿಗೆ ಕಳುಹಿಸಬೇಕೆಂಬ ಬಯಕೆ ಇತ್ತು. ಆದಾಗ್ಯೂ, ಅರುಂಧತಿ ಅವರಿಗೆ ಕ್ರೀಡೆಯ ಮೇಲೆ ಹೆಚ್ಚು ಒಲವಿತ್ತು. ಆರಂಭದಲ್ಲಿ ಬ್ಯಾಸ್ಕೆಟ್‌ಬಾಲ್ ಆಡುತ್ತಿದ್ದ ಅರುಂಧತಿ ತಂಡದ ನಾಯಕಿಯೂ ಆಗಿದ್ದರು, ಆದರೆ 15 ನೇ ವಯಸ್ಸಿನಲ್ಲಿ, ಅವರು ಬಾಕ್ಸಿಂಗ್ ಆಡಲು ಶುರು ಮಾಡಿದರು. ಇದೀಗ ದೇಶಕ್ಕೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಂಗಾರ ಗೆದ್ದುಕೊಟ್ಟಿದ್ದಾರೆ(PC-PTI). Source link

Read More

Achamana Ritual: ಪೂಜೆಗೂ ಮುನ್ನ ‘ಆಚಮನ’ ಏಕೆ ಮುಖ್ಯ? ಅದರ ಶಾಸ್ತ್ರೋಕ್ತ ವಿಧಾನ ಮತ್ತು ಮಂತ್ರಗಳ ವಿವರ ಇಲ್ಲಿದೆ – Kannada News | Achamana Ritual Before Puja: Meaning, Method, Mantras and Significance according to Scriptures

ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ, ಜಪ, ಹವನ ಅಥವಾ ಧಾರ್ಮಿಕ ಆಚರಣೆಯನ್ನು ಪ್ರಾರಂಭಿಸುವ ಮೊದಲು ‘ಆಚಮನ’ ಮಾಡುವ ಸಂಪ್ರದಾಯವಿದೆ. ಆದರೆ ಈ ಆಚರಣೆಯ ಹಿಂದೆ ಇರುವ ನೈಜ ಮಹತ್ವದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಆಚಮನದ ಮುಖ್ಯ ಉದ್ದೇಶ ಮತ್ತು ಅದರ ವಿಧಿ-ವಿಧಾನಗಳನ್ನು ಮನುಸ್ಮೃತಿ ಹಾಗೂ ಭವಿಷ್ಯ ಪುರಾಣಗಳಲ್ಲಿ ಅತ್ಯಂತ ವಿಸ್ತಾರವಾಗಿ ವಿವರಿಸಲಾಗಿದೆ. ಮನುಸ್ಮೃತಿಯ ಎರಡನೇ ಅಧ್ಯಾಯದ 60ನೇ ಶ್ಲೋಕದಲ್ಲಿ “ತ್ರಿರಚಮೇದಪಃ ಪೂರ್ವಮ್” ಎಂದು ಹೇಳಲಾಗಿದೆ. ಅಂದರೆ ಯಾವುದೇ ಧಾರ್ಮಿಕ ಕಾರ್ಯದ ಮುನ್ನ ಮೂರು ಬಾರಿ ಆಚಮನ ಮಾಡುವುದರಿಂದ…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ – Kannada News | India vs New zealand Series Schedule

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8…

Read More

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು – Kannada News | Ajit Pawar Death Preliminary probe into plane crash flags low visibility at Baramati Airport

ಮುಂಬೈ, ಫೆಬ್ರವರಿ 28: ಜನವರಿ 28ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಾಜಿ ಡಿಸಿಎಂ ಅಜಿತ್ ಪವಾರ್ (Ajit Pawar) ಸಾವನ್ನಪ್ಪಿದ್ದರು. ಈ ಅಪಘಾತ ನಡೆದ ಒಂದು ತಿಂಗಳ ನಂತರ, ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ಅಜಿತ್ ಪವಾರ್ ಅವರ ವಿಮಾನ ಏಕೆ ಅಪಘಾತಕ್ಕೀಡಾಯಿತು ಎಂಬುದರ ಕುರಿತು ಇದು ಮಾಹಿತಿಯನ್ನು ನೀಡಿದೆ. 22 ಪುಟಗಳ ಈ ವರದಿಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ವಿಮಾನವು ನೆಲಕ್ಕೆ ಅಪ್ಪಳಿಸುವ ಮೊದಲು ಮರಕ್ಕೆ ಡಿಕ್ಕಿ ಹೊಡೆದು…

Read More

ಬೈನಾನ್ಸ್‌ನಿಂದ ಹೊಸ ‘ವಿತ್‌ಡ್ರಾ ಪ್ರೊಟೆಕ್ಷನ್’: ಬಳಕೆದಾರರ ಕ್ರಿಪ್ಟೋ ಆಸ್ತಿಗಳಿಗೆ ಈಗ ಹೆಚ್ಚುವರಿ ಭದ್ರತೆ – Kannada News | Secure Your Crypto: Binance Rolls Out New Withdrawal Protection Feature

ನವದೆಹಲಿ, ಮೇ 8: ಕ್ರಿಪ್ಟೋಕರೆನ್ಸಿ ಎಕ್ಸ್ಚೇಂಜ್ ಸಂಸ್ಥೆಯಾದ ಬೈನಾನ್ಸ್ (Binance) ತನ್ನ ಬಳಕೆದಾರರ ಸುರಕ್ಷತೆಗಾಗಿ ‘ವಿತ್‌ಡ್ರಾ ಪ್ರೊಟೆಕ್ಷನ್’ (Withdraw Protection) ಎಂಬ ಹೊಸ ಸೆಕ್ಯೂರಿಟಿ ಫೀಚರ್ ಅನ್ನು ಪರಿಚಯಿಸಿದೆ. ಬೈನಾನ್ಸ್ ಬಳಕೆದಾರರು ತಮ್ಮ ಖಾತೆಯಿಂದ ಹಣ ಅಥವಾ ಕ್ರಿಪ್ಟೋವನ್ನು ಬೇರೆಡೆಗೆ ವರ್ಗಾಯಿಸದಂತೆ (Withdrawal) ತಾವೇ ಸ್ವತಃ ತಾತ್ಕಾಲಿಕವಾಗಿ ಲಾಕ್ ಮಾಡಿಕೊಳ್ಳುವ ಸೌಲಭ್ಯ ಇದಾಗಿದೆ. ಬಳಕೆದಾರರು 1 ರಿಂದ 7 ದಿನಗಳವರೆಗೆ ಈ ಲಾಕ್ ಅವಧಿಯನ್ನು ನಿಗದಿಪಡಿಸಬಹುದು. ವಿತ್​ಡ್ರಾ ಪ್ರೊಟೆಕ್ಷನ್ ಫೀಚರ್​ನ ಪ್ರಮುಖ ಉದ್ದೇಶಗಳೇನು? ಬಲವಂತದ ವರ್ಗಾವಣೆ ತಡೆ:…

Read More

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ ಫೈನಲ್ ಪಂದ್ಯ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಈ ಬಾರಿಯ ಆರೆಂಜ್ ಕ್ಯಾಚ್ ಯಾರ ಪಾಲಾಗಿದೆ ಎಂಬುದು ಖಚಿತವಾಗಿದೆ. ವಾಸ್ತವವಾಗಿ ಎಲ್ಲರಿಗೂ ತಿಳಿದಿರುವಂತೆ ಇಡೀ ಆವೃತ್ತಿಯಲ್ಲಿ ಯಾರು ಅತ್ಯಧಿಕ ರನ್ ಕಲೆಹಾಕುತ್ತಾರೋ ಅವರಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಈ ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದರು. ಆದಾಗ್ಯೂ ಅದರ ನಂತರದ ಎರಡು ಸ್ಥಾನಗಳಲ್ಲಿ ಗುಜರಾತ್ ತಂಡದ ಶುಭ್​ಮನ್…

Read More

ಹಾರ್ಮುಜ್ ಜಲಸಂಧಿಯ ಹಡಗುಗಳ ಮೇಲಿನ ಶೇ. 20ರಷ್ಟು ಶುಲ್ಕ ಹಿಂಪಡೆದ ಟ್ರಂಪ್; ಹೊಸ ಘೋಷಣೆಯೇನು? – Kannada News | Donald Trump Makes A U Turn On 20 Percent Hormuz Toll announces Gulf States Investment In US

ವಾಷಿಂಗ್ಟನ್, ಜುಲೈ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ತಮ್ಮದೇ ಪ್ರಸ್ತಾಪವನ್ನು ಇಂದು ಹಿಂಪಡೆದಿದ್ದಾರೆ. ಈ ಶುಲ್ಕದ ಬದಲಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಮಾತುಕತೆಗಳ ನಂತರ…

Read More