Headlines

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? – Kannada News | Confident Group Chairman C.J. Roy Dies Amidst IT Raid: What happened during the raid?

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ (CJ Roy Death) ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು ಕಾಡುತ್ತಿವೆ. ಅದರಲ್ಲದೆ ಅವರು ಬಳಸಿದ ಪಿಸ್ತೂಲಿಗೆ ಲೈಸೆನ್ಸ್ ಇರಲಿಲ್ಲವೆಂಬ ಶಂಕೆಯೂ ವ್ಯಕ್ತವಾಗಿದೆ….

Read More

“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ? – Kannada News | Maharashtra: NCP Merger Talks and Mahayuti Alliance Future Post Ajit Pawar

ಮಹಾರಾಷ್ಟ್ರ, ಜ.31: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ…

Read More

ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್​ನಲ್ಲಿದೆ ಅಚ್ಚರಿಯ ಅಂಶ – Kannada News | Twist in Confident Group Chairman CJ Roy Death: MD TA Joseph Files Complaint Seeking Probe

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಇತ್ತೀಚೆಗೆ ಐಟಿ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅಶೋಕ್ ನಗರ ಪೊಲೀಸರಿಗೆ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಎ ಜೋಸೆಫ್ ದೂರು ದಾಖಲಿಸಿದ್ದಾರೆ. ಜೋಸೆಫ್ ತಮ್ಮ ದೂರಿನಲ್ಲಿ, ರಾಯ್ ಆತ್ಮಹತ್ಯೆಗೆ ಕಾರಣವಾದ ಒತ್ತಡಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಐಟಿ ಅಧಿಕಾರಿಗಳ ಮೇಲೆ ಯಾವುದೇ ನೇರ ಆರೋಪ ಮಾಡಿಲ್ಲ. ಸಮಗ್ರ…

Read More

International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ – Kannada News | International Zebra Day 2026: Know the history and significance of International Zebra Day

ಅಂತಾರಾಷ್ಟ್ರೀಯ ಜೀಬ್ರಾ ದಿನImage Credit source: Unsplash ಕಪ್ಪು ಬಿಳುಪಿನ ಪಟ್ಟೆಗಳನ್ನು ಹೊಂದಿರುವ ಜೀಬ್ರಾಗಳನ್ನು (Zebra) ಪ್ರಾಣಿ ಸಾಮ್ರಾಜ್ಯದ ಅತ್ಯಂತ ಆಕರ್ಷಕ ಮತ್ತು ಬುದ್ಧಿವಂತ ಪ್ರಾಣಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇವು ಈಕ್ವಿಡೇ ಕುದುರೆ ಕುಟುಂಬಕ್ಕೆ ಸೇರಿದ ಪ್ರಾಣಿಗಳಾಗಿದ್ದು, ಇವು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಗ್ರೆವಿಸ್ ಜೀಬ್ರಾ, ಪ್ಲೈನ್ಸ್ ಜೀಬ್ರಾ ಮತ್ತು ಮೌಂಟೇನ್ ಜೀಬ್ರಾ ಹೀಗೆ ಒಟ್ಟು ಮೂರು ವಿಧದ…

Read More

ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ? – Kannada News | Daali Dhananjaya on Non Veg Row: My Food, My Choice Clarifies Lingayat controversy

ಡಾಲಿ ಧನಂಜಯ್ ಅವರು (Dhananjay) ಇತ್ತೀಚೆಗೆ ನಾನ್​ ವೆಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಯಿತು. ಅವರು ಲಿಂಗಾಯತ ಆಗಿ ನಾನ್​ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಬಹುತೇಕರು ಡಾಲಿ ಅವರನ್ನು ಬೆಂಬಲಿಸಿದ್ದರು. ಆಹಾರ ಅವರ ಆಯ್ಕೆ ಎಂದು ನೇರ ಮಾತುಗಳಲ್ಲಿ ಹೇಳಿದ್ದರು. ಈಗ ಈ ವಿಷಯಕ್ಕೆ ಡಾಲಿ ಧನಂಜಯ್ ಅವರು ಸ್ಪಷ್ಟನೆ ನೀಡಿದ್ದಾರೆ. ಆಹಾರ ಪ್ರತಿಯೊಬ್ಬ ಮನುಷ್ಯನ ಆಯ್ಕೆ ಎಂದಿದ್ದಾರೆ. ಜನವರಿ 30ರಂದಿ ನಡೆದ ಸುದ್ದಿಗೋಷ್ಠಿಯಲ್ಲಿ ಧನಂಜಯ್ ಮಾತನಾಡಿದ್ದಾರೆ. ‘ನಾನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 1 2, 3 – What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 31ರ ದಿನಭವಿಷ್ಯ ಇದೇ ಫೆಬ್ರವರಿ ಒಂದನೇ ತಾರೀಕು ಮಾಘ ಮಾಸದ ಪೌರ್ಣಮಿ. ತಿರುವಣ್ಣಾಮಲೈನಲ್ಲಿನ ಅರುಣಾಚಲೇಶ್ವರ ದೇವಸ್ಥಾನದ ಗಿರಿ ಪ್ರದಕ್ಷಿಣೆಯನ್ನು ಮಾಡಿದಲ್ಲಿ ಉದ್ಯೋಗ, ಮದುವೆ, ವ್ಯಾಪಾ- ವ್ಯವಹಾರ ಹಾಗೂ ಆರೋಗ್ಯ ವಿಚಾರದಲ್ಲಿನ ಏನೇ ಸಮಸ್ಯೆಗಳು ಇದ್ದರೂ ಅವುಗಳನ್ನು ಬಗೆಹರಿಸಿಕೊಳ್ಳಲು ಮಾರ್ಗೋಪಾಯ ಗೋಚಾರ ಆಗುತ್ತದೆ. ಅಲ್ಲಿಗೆ ತೆರಳಲು ಸಾಧ್ಯವಿಲ್ಲದವರು ಮನೆಯ ಬಳಿ ಶಿವನ ದೇವಾಲಯಕ್ಕೆ ಹೋಗಿ ಯಥಾಶಕ್ತಿ ಪ್ರದಕ್ಷಿಣೆಯನ್ನು ಮಾಡಿ. ಮನಸ್ಸಿನಲ್ಲಿ ತಿರುವಣ್ಣಾಮಲೈನ ಅರುಣಾಚಲೇಶ್ವರನನ್ನು ಸ್ಮರಿಸಿ. ಜನ್ಮಸಂಖ್ಯೆ 1 (ಯಾವುದೇ…

Read More

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಮಹತ್ವದ ಕ್ರಮಕ್ಕೆ ಕರ್ನಾಟಕ ಸರ್ಕಾರ ಚಿಂತನೆ! – Kannada News | Karnataka Government Considers Social Media Ban for Minors Under 16: Says Priyank Kharge in Assembly

ಬೆಂಗಳೂರು, ಜನವರಿ 31: ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳ ರೀತಿಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು (Social Media) ನಿಷೇಧಿಸುವ ಬಗ್ಗೆ ಕರ್ನಾಟಕ (Karnataka) ಕೂಡ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದರು. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು…

Read More

Karnataka Air Quality: ಗಾಳಿಯ ಗುಣಮಟ್ಟದಲ್ಲಿ ಬೆಂಗಳೂರು ಉತ್ತಮ, ಮಂಗಳೂರು, ಉಡುಪಿ ಕಳಪೆ – Kannada News | Bengaluru Air Quality Update Jan 31: Moderate AQI, Hot Day, Chilly Night Forecast

ಬೆಂಗಳೂರು, ಜ.31: ಕರ್ನಾಟಕದಾದ್ಯಂತ ಇಂದು (ಜನವರಿ 31, 2026) ವಾಯು ಗುಣಮಟ್ಟವು (AQI) ಸಾಧಾರಣ ಮಟ್ಟದಲ್ಲಿದ್ದರೂ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಲ್ಪ ಸುಧಾರಣೆ ಕಂಡುಬಂದಿದೆ. ಮುಂಜಾನೆಯ ಮಂಜಿನ ಪ್ರಮಾಣ ಕಡಿಮೆಯಾಗಿರುವುದರಿಂದ ಮಾಲಿನ್ಯಕರ ಗಾಳಿಗಳು ಹಾಗೂ ಕಣಗಳು ಹತೋಟಿಗೆ ಬಂದಿದೆ. ನಗರದ ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಮಾಲಿನ್ಯವು ಇನ್ನೂ 160-170 ರ ಆಸುಪಾಸಿನಲ್ಲಿದೆ. ಆದರೆ ಜಯನಗರ ಮತ್ತು ಪದ್ಮನಾಭನಗರದಂತಹ ಏರಿಯಾಗಳಲ್ಲಿ ಗಾಳಿ ತುಸು ಶುದ್ಧವಾಗಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ವಾಯು ಗುಣಮಟ್ಟವು ‘ಕಳಪೆ’ ಹಂತದಲ್ಲೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 4,5,6– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ ಈ ದಿನ ಶ್ಯಾಮಲಾ ದಂಡಕವನ್ನು ಪಠಣ ಮಾಡಿ. ಅಥವಾ ಯೂಟ್ಯೂಬ್ ನಲ್ಲಿಯೋ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕವಾಗಿ ಕಾಳಿದಾಸನಿಂದ ರಚಿಸಲಾದ ಅಗಾಧ ಶಕ್ತಿಯ ಶ್ಯಾಮಲಾ ದಂಡಕವನ್ನು ಕೇಳಿಸಿಕೊಳ್ಳಿ. ನಿಮ್ಮಲ್ಲಿ ಆಕರ್ಷಣೆಯ ಶಕ್ತಿ ಬರುತ್ತದೆ. ಮಾತನಾಡುವಾಗ ಆತ್ಮವಿಶ್ವಾಸ, ನೆನಪಿನ ಶಕ್ತಿ, ಸಾರ್ವಜನಿಕ ಜೀವನದಲ್ಲಿ ಇರುವಂಥವರಿಗಂತೂ ದೊಡ್ಡ ಶಕ್ತಿ ಆಗಲಿದೆ. ಹಳದಿ ಅಥವಾ ಬಿಳಿ ಬಣ್ಣದ ಬಟ್ಟೆಯನ್ನು ಧರಿಸುವುದಕ್ಕೆ ಈ ದಿನ ಆದ್ಯತೆಯನ್ನು ನೀಡಿ. ಜನ್ಮಸಂಖ್ಯೆ…

Read More

‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್ – Kannada News | Aishwarya Rajesh Reveals Shocking Casting Couch Experience, Prioritizes Talent Over Looks

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಸೌಂದರ್ಯಕ್ಕಿಂತ ನಟನೆಗೆ ಆದ್ಯತೆ ನೀಡುವ ನಾಯಕಿಯರಲ್ಲಿ ಐಶ್ವರ್ಯಾ ರಾಜೇಶ್ (Aishwarya Rajesh) ಒಬ್ಬರು. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ. ಒಂದೆಡೆ, ಅವರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದರೆ, ಮತ್ತೊಂದೆಡೆ ಅವರು ಮಹಿಳಾ ಪ್ರಧಾನ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಅವರು ಒಂದು ಕಹಿ ಅನುಭವ ಹಂಚಿಕೊಂಡಿದ್ದಾರೆ. ಕಳೆದ ವರ್ಷ ‘ಸಂಕ್ರಾಂತಿ ಕಿ ವಸ್ತುನ್ನಾನ್’ ಚಿತ್ರದೊಂದಿಗೆ ಐಶ್ವರ್ಯಾ ತಮ್ಮ ವೃತ್ತಿಜೀವನದಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್ ನೀಡಿದರು. ವೆಂಕಟೇಶ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾತ್ರಕ್ಕಾಗಿ ಅವರು…

Read More