ಸೌರವ್ ಗಂಗೂಲಿಗೆ ಬಿಗ್ ಶಾಕ್ ನೀಡಿದ ಪಶ್ಚಿಮ ಬಂಗಾಳ ಸರ್ಕಾರ – Kannada News
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ಹೀನಾಯವಾಗಿ ಸೋಲಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ (BJP) ಸರ್ಕಾರ ತನ್ನ ಕ್ರಾಂತಿ ಕಾರಿ ನಿರ್ಧಾರಗಳ ಮೂಲಕ ಪಶ್ಚಿಮ ಬಂಗಾಳದಲ್ಲಿ ಬದಲಾವಣೆಗಳನ್ನು ತರಲಾರಂಭಿಸಿದೆ. ಈಗಾಗಲೇ ಆ ರೀತಿಯ ಕಾರ್ಯಗಳು ಶುರುವಾಗಿವೆ. ಇದೀಗ ಮತ್ತೊಂದು ಕೆಲಸಕ್ಕೆ ಕೈಹಾಕಿರುವ ಸರ್ಕಾರ, ವಿಐಪಿಗಳಿಗೆ (VIP) ನೀಡುತ್ತಿದ್ದ ಭದ್ರತೆಗಳಲ್ಲೂ ಬದಲಾವಣೆಗಳನ್ನು ತಂದಿದೆ. ಆ ಪ್ರಕಾರ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರಿಗೆ ಇಷ್ಟು ದಿನ…