Headlines

‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

    ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು…

Read More

Vasthu Shastra: ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News

ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? Image Credit source: Pinterest ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಅನೇಕರ ನೆಚ್ಚಿನ ಹವ್ಯಾಸವಾಗಿದೆ. ಅದರಲ್ಲೂ ವಿಶೇಷವಾಗಿ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ಜಾಗದ ಅಭಾವ ಅಥವಾ ನಿರ್ವಹಣೆಯ ಕಾರಣಗಳಿಂದಾಗಿ ನಾಯಿಗಳಿಗಿಂತ ಬೆಕ್ಕುಗಳನ್ನು ಸಾಕುವುದರಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಆದಾಗ್ಯೂ, ಮನೆಯಲ್ಲಿ ಬೆಕ್ಕನ್ನು ಸಾಕುವುದು ಅದೃಷ್ಟವನ್ನು ತರುತ್ತದೆಯೇ ಅಥವಾ ದುರದೃಷ್ಟವನ್ನು ಉಂಟುಮಾಡುತ್ತದೆಯೇ ಎಂಬ ಗೊಂದಲ ಇಂದಿಗೂ ಅನೇಕರಲ್ಲಿದೆ. ಈ ಬಗ್ಗೆ ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಏನು ಹೇಳುತ್ತಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ….

Read More

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ….

Read More

ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas talks about his Viral video on Puneeth Rajkumar Dhruva Sarja

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪುನೀತ್ ರಾಜ್​ಕುಮಾರ್ (Puneeth Rajkumar), ನಿರ್ದೇಶಕರಾದ ಎ.ಪಿ. ಅರ್ಜುನ್, ಜೋಗಿ ಪ್ರೇಮ್, ನಟ ಧ್ರುವ ಸರ್ಜಾ (Dhruva Sarja) ಬಗ್ಗೆ ಅವರು ಅಸಭ್ಯವಾಗಿ ಮಾತನಾಡಿದ್ದರು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ‘ಕಾಟನ್​ಪೇಟೆ ಗೇಟ್ ಸಿನಿಮಾ ಬಿಡುಗಡೆಗೆ…

Read More

IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ – Kannada News | IPL 2026: Virat Kohli set for historic 11th 400+ run season vs DC

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ. Source link

Read More

ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ – Kannada News | Meet Param: India’s Most Powerful Native Robot Dog

ಬೆಂಗಳೂರು, ಫೆ.20: ಬೆಂಗಳೂರು ಮೂಲದ ರೋಬೋಟಿಕ್ಸ್ ಸ್ಟಾರ್ಟ್-ಅಪ್ ‘ಜನರಲ್ ಅಟಾನಮಿ’ (General Autonomy) ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಸ್ವದೇಶಿ ನಿರ್ಮಿತ ರೋಬೋಟಿಕ್ ನಾಯಿ ‘ಪರಮ್’ (Param) ಸುದ್ದಿಯಲ್ಲಿದೆ. ದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ರಲ್ಲಿ ಇದನ್ನು ಅನಾವರಣಗೊಳಿಸಲಾಗಿದೆ. ಕಂಪನಿಯು ಪರಮ್ ಅನ್ನು “ಭಾರತದ ಅತ್ಯಂತ ಶಕ್ತಿಶಾಲಿ ಸ್ಥಳೀಯ ರೋಬೋಟ್ ನಾಯಿ” ಎಂದು ಬಣ್ಣಿಸಿದೆ. ‘ಪರಮ್’ ಕೇವಲ ಭಾರತದಲ್ಲಿ ಜೋಡಿಸಲಾದ ಯಂತ್ರವಲ್ಲ, ಬದಲಿಗೆ ಭಾರತೀಯ ಇಂಜಿನಿಯರ್‌ಗಳು ಮೊದಲಿನಿಂದಲೂ ವಿನ್ಯಾಸಗೊಳಿಸಿ ನಿರ್ಮಿಸಿರುವ ಸಂಪೂರ್ಣ ಸ್ವದೇಶಿ ರೋಬೋಟ್…

Read More

ಮಳೆಗಾಲದಲ್ಲಿ ಹಾವುಗಳು ಮನೆ ಸುತ್ತ ಬರದಂತೆ ತಡೆಯಲು ಈ ಸುರಕ್ಷಾತ ಕ್ರಮಗಳನ್ನು ಅನುಸರಿಸಲೇಬೇಕು – Kannada News | Do these things to prevent snakes from entering your home during the rainy season

ಮಳೆಗಾಲದ ತಂಪಾದ ವಾತಾರಣ ಮನಸ್ಸಿಗೆ ಮುದ ನೀಡುವುದೇನೋ ನಿಜ ಆದರೆ ಈ ಸಮಯದಲ್ಲಿ ಸೊಳ್ಳೆ, ನೊಣ, ಕೀಟಗಳ ಕಾಟವೂ ಹೆಚ್ಚಾಗುತ್ತದೆ. ಹಾವುಗಳು (snake) ಕೂಡ ಇದಕ್ಕೆ ಹೊರತಿಲ್ಲ. ನಿರಂತರ ಮಳೆಯಿಂದಾಗಿ ಬಿಲಗಳು ಒದ್ದೆಯಾಗುತ್ತವೆ. ಆದ್ದರಿಂದ ಹಾವುಗಳು ಶುಷ್ಕ ಮತ್ತು ಸುರಕ್ಷಿತ ಸ್ಥಳವನ್ನು ಹಾಗೂ ಆಹಾರವನ್ನು ಹುಡುಕುತ್ತಾ ಜನವಸತಿ ಪ್ರದೇಶಗಳ ಬಳಿ ಹೋಗುತ್ತವೆ. ಮತ್ತು ಶೂ ಒಳಗೆ, ಹೆಲ್ಮೆಟ್‌ ಒಳಗೆ ಅವಿತು ಕುಳಿತುಬಿಡುತ್ತವೆ, ಇಲ್ಲವೇ ಮನೆಯೊಳಗೆಯೇ ಪ್ರವೇಶಿಸುತ್ತವೆ. ಹೀಗಿರುವಾಗ ಹೆಚ್ಚಿನವರು ಹಾವುಗಳು ಮನೆಯೊಳಗೆ ಬಾರದಂತೆ ನೋಡಿಕೊಳ್ಳಲು ಬೆಳ್ಳುಳ್ಳಿ, ಬೇವಿನ…

Read More

ಗಣಿತ ಪರೀಕ್ಷೆಯಲ್ಲಿ 51 ಅಂಕ ಗಳಿಸಿದ್ದ ಹುಡುಗ ಇವತ್ತು ಭಾರತದ ಅತಿದೊಡ್ಡ ಖಾಸಗಿ ಬಾಹ್ಯಾಕಾಶ ಕಂಪನಿ ಒಡೆಯ – Kannada News | Skyroot Aerospace founder Pawan Kumar Chandana’s inspirational story

ಬೆಂಗಳೂರು, ಜೂನ್ 17: ಒಬ್ಬ ವಿದ್ಯಾರ್ಥಿಯ ನೈಜ ಸಾಮರ್ಥ್ಯವನ್ನು ಪರೀಕ್ಷೆಯಲ್ಲಿ ಆತ ತೆಗೆದುಕೊಳ್ಳುವ ಅಂಕಗಳಿಂದ ಅಳೆಯಲಾಗದು. ಶಾಲೆಗೆ ಹೋಗದವರು, ಪರೀಕ್ಷೆಯಲ್ಲಿ ಫೇಲ್ ಆದವರು ಜೀವನದಲ್ಲಿ ಉನ್ನತ ಹಂತಕ್ಕೆ ಹೋದ ಲೆಕ್ಕವಿಲ್ಲದಷ್ಟು ನಿದರ್ಶನಗಳು ಸಿಗುತ್ತವೆ. ಅಂಥವರಲ್ಲಿ ಒಬ್ಬರು ‘ಸ್ಕೈರೂಟ್ ಏರೋಸ್ಪೇಸ್’ ಕಂಪನಿಯ ಸ್ಥಾಪಕ ಪವನ್ ಕುಮಾರ್ ಚಂದನಾ’. ಇವರು ಗಣಿತ ಪರೀಕ್ಷೆಯಲ್ಲಿ ನೂರಕ್ಕೆ 51 ಅಂಕ ಪಡೆದಿದ್ದರು. ಆದರೆ, ಇವತ್ತು ಗಣಿತವನ್ನೇ ಇವರು ತಮ್ಮ ಸಾಧನೆಯ ತಳಹದಿಯಾಗಿ ಮಾಡಿಕೊಂಡಿದ್ದಾರೆ. ಭಾರತದ ಬಾಹ್ಯಾಕಾಶ ರಂಗದಲ್ಲಿ ಕ್ರಾಂತಿ ಸೃಷ್ಟಿಸುತ್ತಿರುವ ಯುವ ಉದ್ಯಮಿ…

Read More