Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More

T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೆ..! – Kannada News |  if every match is washed out, India will reach the semi finals in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಮ್ಯಾಚ್ ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮಳೆ ಬಂದರೆ ಸೆಮಿಫೈನಲ್​ಗೇರುವುದು ಯಾರು ಎಂಬ ಲೆಕ್ಕಾಚಾರ ಕೂಡ ಶುರುವಾಗಿದೆ. ಅದರಲ್ಲೂ ಎಲ್ಲಾ ಮ್ಯಾಚ್​ಗಳು ರದ್ದಾದರೆ ಸೆಮಿಫೈನಲ್​ಗೆ ತಂಡಗಳ ಆಯ್ಕೆ ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಟಿ20 ವಿಶ್ವಕಪ್‌ನ ಸೂಪರ್- 8 ಹಂತದ ಎಲ್ಲಾ ಪಂದ್ಯಗಳು ಮಳೆಯಿಂದ…

Read More

ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್

ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ  ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು…

Read More

ಪ್ರಭಾಸ್ ‘ಮಿಡ್ ರೇಂಜ್ ಹೀರೋ: ನಿರ್ದೇಶಕನ ಮಾತಿಗೆ ರೊಚ್ಚಿಗೆದ್ದ ಫ್ಯಾನ್ಸ್ – Kannada News | Director Maruthi said Prabhas was a medium range hero

ಪ್ರಭಾಸ್ (Prabhas) ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೆಟ್ಟ ಸಿನಿಮಾಗಳು ಸಹ 200-300 ಕೋಟಿ ಹಣವನ್ನು ಸುಲಭವಾಗಿ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡುತ್ತವೆ. ಪ್ರಭಾಸ್ ನಟನೆಯ ಕಳೆದ ಕೆಲ ಸಿನಿಮಾಗಳು ದೊಡ್ಡ ಯಶಸ್ಸು ಗಳಿಸದೇ ಇದ್ದರೂ ಸಹ ಅವರ ಕೈಯಲ್ಲಿ ಕನಿಷ್ಟ ಐದು ಸಿನಿಮಾಗಳಂತೂ ಇದೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​ನ ನಿರ್ಮಾಪಕರುಗಳು ಸಹ ಹಣದ ಥೈಲಿ ಹಿಡಿದುಕೊಂಡು ಪ್ರಭಾಸ್ ಕಾಲ್​​ಶೀಟ್​​ಗಾಗಿ ಕಾಯುತ್ತಿದ್ದಾರೆ. ಅಂಥಹಾ ನಟನನ್ನು ನಿರ್ದೇಶಕನೊಬ್ಬ ‘ಮಿಡ್ ರೇಂಜ್ ಹೀರೋ’ ಎಂದಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ….

Read More

ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್ ಮತ್ತು ಇತರ 23 ಜನರಿಗೆ ಹೈಕೋರ್ಟ್ ನೋಟಿಸ್

ನವದೆಹಲಿ, ಮಾರ್ಚ್​ 09: ದೆಹಲಿಯ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್(Arvind Kejriwal) ಮತ್ತು ರೌಸ್ ಅವೆನ್ಯೂ ನ್ಯಾಯಾಲಯದಿಂದ ಖುಲಾಸೆಗೊಂಡ ಎಲ್ಲಾ 23 ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯವು ಈಗ ಮಾರ್ಚ್ 16 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ನಿರ್ದೇಶಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ತಡೆಹಿಡಿದಿದೆ. ಸೋಮವಾರ, ಸಿಬಿಐ ಅರ್ಜಿಯ ನಂತರ ಕೇಜ್ರಿವಾಲ್, ಸಿಸೋಡಿಯಾ ಮತ್ತು…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar: Manjra River in Bidar Faces Crisis; Illegal Sand Mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ…

Read More

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ನಂದಿನಿ…

Read More