‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…