Headlines

ಅನ್ನ, ನೀರು ಸಿಗದೇ ವಾನರ ಸೇನೆ ಪರದಾಟ: ಕಂಡಕಂಡವರ ಮೇಲೆ ದಾಳಿ; 15ಕ್ಕೂ ಹೆಚ್ಚು ಜನ್ರರಿಗೆ ಗಾಯ

ಕೋಲಾರ, ಏಪ್ರಿಲ್​ 04: ಬಿರು ಬೇಸಿಗೆ ಆರಂಭವಾಗುತ್ತಿದ್ದಂತೆ ಆಹಾರ ಮತ್ತು ನೀರಿನ ಅಭಾವದಿಂದ ಆಕ್ರೋಶಗೊಂಡ ಕೋತಿಗಳು (monkeys) ಪ್ರವಾಸಿಗರು ಮತ್ತು ಭಕ್ತರ ಮೇಲೆ ದಾಳಿ ನಡೆಸಿ 15ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಅಂತರಗಂಗೆ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಕೋತಿಗಳ ದಾಳಿಗೆ ಒಳಗಾದ ಭಕ್ತರು ಮತ್ತು ಪ್ರವಾಸಿಗರು ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬರದ ನಾಡು ಕೋಲಾರಕ್ಕೆ ಈ ಬಾರಿ ಉತ್ತಮ…

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಮೇಲೆ ಹಲ್ಲೆ – Kannada News | A Gang assaults On BJP leader Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಬಿಜೆಪಿ ಮುಖಂಡ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.​ ಚಿಕ್ಕಮಗಳೂರು ತಾಲೂಕಿನ…

Read More

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ….

Read More

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್​​ಗೆ ಆರಂಭವಾಯ್ತು ಎರಡನೇ ಸೀಸನ್; ಗೆದ್ದವರಿಗೆ 5 ಲಕ್ಷ ರೂಪಾಯಿ – Kannada News | TV9 Corporate Badminton Championship S2: Win 5 Lakhs Registrations Open

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್ ಟಿವಿ9 ನೆಟ್ವರ್ಕ್ ಈ ಮೊದಲು ಆಯೋಜಿಸಿದ್ದ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಯಶಸ್ವಿ ಆಗಿತ್ತು. ವೃತ್ತಿಪರತೆ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ತುಂಬಲು ಇದು ಸಹಕಾರಿ ಆಗಿತ್ತು. ಅಲ್ಲದೆ, ಉದ್ಯಮದ ನಾಯಕರನ್ನು ಒಂದು ಕಡೆ ಸೇರಿಸಿತ್ತು. ಸೀಸನ್ 1 ಯಶಸ್ಸಿನ ಬಳಿಕ ಈಗ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ಗೆ ಎರಡನೇ ಸೀಸನ್ ಆರಂಭ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮೊದಲ ಸೀಸನ್ ಅಲ್ಲಿ ಮೈಕ್ರೋಸಾಫ್ಟ್, ಇನ್​​ಫೋಸಿಸ್, ಅಮೇಜಾನ್, ಐಕಿಯಾ, ಮೇಕ್​​…

Read More

ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಬೆಚ್ಚಿಬಿದ್ದ ಖಾಕಿ: ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಮಾದಕ ಜಾಲ ಬಯಲು – Kannada News | Bengaluru: Drug, Assault and Blackmail Racket Targeting College Girls Busted

ಸಾಮೂಹಿಕ ಅತ್ಯಾಚಾರ ಕೇಸ್​​ ತನಿಖೆ ವೇಳೆ ಪೊಲೀಸರೇ ಶಾಕ್​​ ಬೆಂಗಳೂರು, ಫೆಬ್ರವರಿ 27: ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಸಂಗತಿಗಳು ಬಯಲಾಗಿವೆ. ಯುವತಿಯರನ್ನು ಮಾದಕ ದ್ರವ್ಯಗಳ ಬಲೆಗೆ ಸಿಲುಕಿಸಿ, ನಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು  ಅಮೃತಹಳ್ಳಿ ಪೊಲೀಸರು ಬಯಲಿಗೆಳೆದ್ದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು, ಈ ಪೈಕಿ ನಿಖಿಲ್ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ. ಆರೋಪಿಗಳು ಇನ್‌ಸ್ಟಾಗ್ರಾಮ್ ಮೂಲಕ…

Read More

ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ. ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ…

Read More

ಸರ್ಕಾರಿ ಹುದ್ದೆಗಳ ಭರ್ತಿಗೆ ಬಿಜೆಪಿ ಹೋರಾಟದ ಬ್ಯಾನರ್‌ಗಳಲ್ಲಿ ರಾಜ್ಯಾಧ್ಯಕ್ಷರ ಫೋಟೊಗೆ ಕೋಕ್, ಶುರುವಾಯ್ತು ರಾಜಕೀಯ ಚರ್ಚೆ – Kannada News | Dharwad BJP Protest Over Vacant Government Posts Sparks Row as BY Vijayendra’s Photo Missing from Banners

ಧಾರವಾಡ, ಫೆಬ್ರವರಿ 26: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಫೆಬ್ರವರಿ 24ರಂದು ಧಾರವಾಡದಲ್ಲಿ (Dharwad) ಬಿಜೆಪಿ (BJP) ಆಯೋಜಿಸಿದ್ದ ಪ್ರತಿಭಟನೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಉದ್ಯೋಗಾಕಾಂಕ್ಷಿಗಳ ಪರವಾಗಿ ಕರೆ ನೀಡಿದ್ದ ಈ ಹೋರಾಟ ಶ್ರೀನಗರ ವೃತ್ತದಿಂದ ಜಯನಗರ ಮಾರ್ಗವಾಗಿ ಮಿಚಗಿನ್ ಕಂಪೌಂಡ್‌ ವರೆಗೆ ಜಾಥಾ ರೂಪದಲ್ಲಿ ನಡೆದಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 40ಕ್ಕೂ ಹೆಚ್ಚು ಕಡೆಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಫೋಟೊಗಳೇ ಇರಲಿಲ್ಲ ಎಂಬುದು…

Read More

Video: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್

ತಮಿಳುನಾಡು: ಕಛೇರಿಯಲ್ಲೇ ಡೌಟ್​ ಕೇಳೋ ನೆಪದಲ್ಲಿ ಬಂದು ಮಹಿಳಾ ಉದ್ಯೋಗಿಗೆ ತುಟಿಗೆ ಚುಂಬಿಸಲು ಮುಂದಾದ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ನಡೆದಿದೆ. ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. @rameshofficial0 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಹಿಳೆ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ಪುರುಷ ಸಹೋದ್ಯೋಗಿ ಕಂಪ್ಯೂಟರ್‌ನಲ್ಲಿ ಏನೋ ತೋರಿಸುತ್ತಾ ಏಕಾಏಕಿ ಆಕೆಯ ತುಟಿಗೆ ಚುಂಬಿಸಲು ಮುಂದಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.   ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್…

Read More

ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again

ಬೆಂಗಳೂರು, ಮಾರ್ಚ್​ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್​ಸಿಯ ಕೆಎಎಸ್​​ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao)​​ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ. ಕೆಪಿಎಸ್​ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ…

Read More

ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ

ತಂದೆ-ತಾಯಿಗೂ ಮಕ್ಕಳು ಮದುವೆಯಾಗಬೇಕು, ಅವರ ಜೀವನವನ್ನು ಅವರು ಕಟ್ಟಿಕೊಳ್ಳಬೇಕೆಂಬ ಕನಸಿರುತ್ತದೆ. ಹಾಗೆಯೇ ಮಕ್ಕಳಿಗೂ ತಮ್ಮ ಕಾಲ ಮೇಲೆ ನಾವು ನಿಲ್ಲಬೇಕು ಚೆನ್ನಾಗಿ ಸಂಪಾದನೆ ಮಾಡಬೇಕು ಮದುವೆ ಏನಿದ್ದರೂ ಆಮೇಲೆ ಎನ್ನುವ ಮನಸ್ಥಿತಿ ಇರುತ್ತದೆ. ಆದರೆ ಮಕ್ಕಳಿಗೆ ಅಪ್ಪ-ಅಮ್ಮನ ನೋಯಿಸಲೂ ಇಷ್ಟ ಇರುವುದಿಲ್ಲ. ಅಂಥಾ ಸಮಯದಲ್ಲಿ ಎಂಥಾ ಆಲೋಚನೆಗಳು ಬರುತ್ತವೆ ನೋಡಿ. ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ…

Read More