Headlines

ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A defeat to Namibia

ಟಿ20 ವಿಶ್ವಕಪ್​ನ 16ನೇ ಅಭ್ಯಾಸ ಪಂದ್ಯದಲ್ಲಿ ನಮೀಬಿಯ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಆಯುಷ್ ಬದೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 39 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 69 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ಎ ತಂಡ 20…

Read More

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ – Kannada News | Dharwad Honour Killing Case: Victim’s Relative Reveals crime Details, Sparks Outrage

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ…

Read More

ಪ್ರಣೀತ್ ಮೋರೆ ಶೋನಲ್ಲಿ ಮತ್ತೊಂದು ಕರ್ಮಕಾಂಡ; ಮೃತದೇಹದ ಖಾಸಗಿ ಅಂಗಗಳ ಬಗ್ಗೆ ಲೇವಡಿ – Kannada News

ರಿಯಾಲಿಟಿ ಶೋ ‘ಬಿಗ್ ಬಾಸ್ 19’ರ ಸೆಕೆಂಡ್ ರನ್ನರ್ ಅಪ್ ಹಾಗೂ ಸ್ಟ್ಯಾಂಡ್-ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಶೋ ಈಗ ಸಾಲು ಸಾಲು ವಿವಾದಗಳ ಮೂಲಕ ಭಾರಿ ಆಕ್ರೋಶಕ್ಕೆ ಈಡಾಗಿದೆ. ತಮ್ಮ ಶೋನಲ್ಲಿ ಅಸಭ್ಯ ಹಾಗೂ ಕೀಳು ಮಟ್ಟದ ಸಂಭಾಷಣೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಆರೋಪ ಎದುರಿಸುತ್ತಿರುವ ಪ್ರಣೀತ್ ಮೋರೆಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಇತ್ತೀಚೆಗಷ್ಟೇ ವೈರಲ್ ಆಗಿದ್ದ ‘370 ರೂಪಾಯಿ ಬಿರಿಯಾನಿ’ ವಿವಾದ ತಣ್ಣಗಾಗುವ ಮುನ್ನವೇ, ಅದೇ ಶೋನ ಮತ್ತೊಂದು ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More

ವೈದ್ಯರ ಕುಟುಂಬಕ್ಕೆ ಮನೆಕೆಲಸದವರಿಂದಲೇ ದೋಖಾ: ಪೀಕಿದ್ದು ಬರೋಬ್ಬರಿ 4.5 ಕೋಟಿ ಹಣ! – Kannada News | Breach of Trust: Maids and Accomplices Rob Prominent Doctor’s Family of 4.5 Crore in Punjab’s Pathankot

ವೈದ್ಯರ ಕುಟುಂಬಕ್ಕೆ ಮನೆಕೆಲಸದವರಿಂದಲೇ ದೋಖಾ ಪಠಾಣ್‌ಕೋಟ್ , ಜುಲೈ 29: ಪಂಜಾಬ್‌ನ ಪಠಾಣ್‌ಕೋಟ್​​ನಲ್ಲಿ ಖ್ಯಾತ ಅಸ್ಥಿ ತಜ್ಞ (ಆರ್ಥೋಪೆಡಿಕ್) ವೈದ್ಯರ ಮನೆಯಲ್ಲಿ ಸುಮಾರು 4.5 ಕೋಟಿ ಮೌಲ್ಯದ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇಬ್ಬರು ಸಹೋದರಿಯರು, ಅವರ ಪತಿಯಂದಿರು ಹಾಗೂ ಇತರ ಸಹಚರರು ಕುಟುಂಬದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಹಣ, ಚಿನ್ನಾಭರಣ ಕಳವು ಮಾಹಿತಿಯ ಪ್ರಕಾರ, ಈ ಇಬ್ಬರು ಮಹಿಳೆಯರು ದೀರ್ಘಕಾಲದಿಂದ…

Read More

ನಾರಿ ಶಕ್ತಿ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಗೆ ಅಪಮಾನ, ತೋಳಿಲ್ಲದ ಉಡುಪು ಧರಸಿದ್ದಕ್ಕೆ ಸಚಿವರಿದ್ದ ವೇದಿಕೆಗೆ ಬರದಂತೆ ತಡೆದ ಅಧಿಕಾರಿಗಳು – Kannada News | Nari Shakti Event Hypocrisy: DU Student Barred For Sleeveless Attire, Sparks Dress Code Debate

ನವದೆಹಲಿ, ಏಪ್ರಿಲ್ 16: ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವೇದಿಕೆಯಲ್ಲೇ ವಿದ್ಯಾರ್ಥಿನಿಯೊಬ್ಬಳ ಉಡುಪಿನ ಕಾರಣಕ್ಕೆ ಆಕೆಗೆ ಅವಮಾನ ಮಾಡಿರುವ ಘಟನೆಯೊಂದು ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ನಡೆದಿದೆ. ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ (SRCC) ಆಯೋಜಿಸಲಾಗಿದ್ದ ನಾರಿ ಶಕ್ತಿ(Nari Shakti) ಆಧಾರಿತ ಅಣಕು ಸಂಸತ್ತಿನ ಅಧಿವೇಶನದಲ್ಲಿ ಈ ಕಹಿ ಘಟನೆ ನಡೆದಿದೆ. ನಡೆದಿದ್ದೇನು? ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿನಿ ಸಾರಾ ಶರ್ಮಾ, ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸನ್ಮಾನಿಸಲು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು…

Read More

ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ – Kannada News | Pralhad Joshi Leads International Yoga Day Celebrations at Suvarna Soudha, Belagavi

ಬೆಳಗಾವಿ, ಜೂನ್​​ 21: ಸುವರ್ಣಸೌಧದ ಮುಂಭಾಗದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಮತ್ತು ನೂರಾರು ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ – Kannada News | A little boy cried in front of his teacher and complained about his mother.

ಪುಟಾಣಿ ಮಕ್ಕಳು (little kids) ಪ್ರಾರಂಭದ ದಿನಗಳಲ್ಲಿ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದಿದೆ. ಕೆಲವೊಮ್ಮೆ ಟೀಚರ್ ಹೋಮ್ ವರ್ಕ್ ಮಾಡಿಸ್ತಾರೆ, ಹೊಡೀತಾರೆ ಹೀಗೆ ನಾನಾ ನೆಪಗಳನ್ನು ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುವುದಿದೆ. ಒಮ್ಮೆ ಸ್ಕೂಲ್ ಮೆಟ್ಟಿಲೇರಿದರೆ ಸಾಕು, ಈ ಮಕ್ಕಳಿಗೆ ಟೀಚರ್ ಫೇವರೆಟ್‌ ಆಗಿ ಬಿಡುತ್ತಾರೆ. ಆದರೆ ಪ್ರಿ ಸ್ಕೂಲ್‌ಗೆ ಹೋಗುವ ಪುಟಾಣಿಯೂ ಶಿಕ್ಷಕಿ ಮುಂದೆ ಅಳುತ್ತಾ ಅಮ್ಮ ನನಗೆ ಹೊಡೆದರು ಎಂದು ಕಂಪ್ಲೇಂಟ್‌ ಮಾಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ…

Read More

ಇಂಗ್ಲೆಂಡಿನ ಮಾಜಿ ಪ್ರಧಾನಿ ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?

ಬ್ರಿಟನ್ ಮಾಜಿ ಪ್ರಧಾನಮಂತ್ರಿ ರಿಶಿ ಸುನಾಕ್ ಪತ್ನಿ , ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅಚ್ಚು ಕಟ್ಟಾಗಿ ಕನ್ನಡ ಮಾತನಾಡಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅವರ ಈ ಸ್ಪಷ್ಟ ಕನ್ನಡಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿಖಿಲ್ ಕಾಮತ್ ಪಾಡ್​ಕಾಸ್ಟ್​​ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಅಕ್ಷತಾ, ರಿಶಿ ಕಾಲೆಳೆದು ಮಸ್ತಿ ಮಾಡಿದ್ದಾರೆ. ರಿಶಿ ಬಗ್ಗೆ ಏನಾದ್ರೂ ಹೇಳಬಹುದಲ್ಲಾ? ಅರ್ಥ ಆಗಲ್ಲ ಅಲ್ವಾ? ಎಂದು ನಿಖಿಲ್ ಕಿಚಾಯಿಸಿದ್ದಕ್ಕೆ ‘ಗೊತ್ತಾಗಲ್ಲ ಅವರಿಗೆ’ ಎಂದ…

Read More