Headlines

‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ಚೆನ್ನಮ್ಮ ನೆನೆದು ಗಳ ಗಳತೆ ಅತ್ತ ಹೆಚ್​​.ಡಿ. ರೇವಣ್ಣ – Kannada News | ‘I Lost My God’: Emotional H.D. Revanna Mourns Mother Chennamma’s Demise

ಹಾಸನ, ಜುಲೈ 19: ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್​​.ಡಿ. ರೇವಣ್ಣ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು ಅವರು ಗಳ ಗಳನೆ ಅತ್ತಿದ್ದಾರೆ. ತಾಯಿ ಚೆನ್ನಮ್ಮ ನನಗೆ ದೇವತೆ ಸಮಾನ. ನನ್ನ ದೇವರನ್ನೇ ಕಳೆದುಕೊಂಡೆ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಎಷ್ಟೋ ಜನರಿಗೆ ಅನ್ನ ಹಾಕಿದ ಕೈಅವರದು. ಕೊನೆಯದಾಗಿ ತಿರುಪತಿ ಪ್ರಸಾದ ಕೊಟ್ಟು ಮಾತನಾಡಿಸಿದ್ದೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ…

Read More

ಕೇವಲ 1 ರನ್‌ನಿಂದ ಚಾಂಪಿಯನ್ ಪಟ್ಟಕ್ಕೇರಿದ ನೈಟ್ ರೈಡರ್ಸ್! – Kannada News | Los Angeles Knight Riders clinch maiden MLC title

ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ ಫೈನಲ್ ಪಂದ್ಯದಲ್ಲಿ ಲಾಸ್ ಏಂಜಲಿಸ್ ನೈಟ್ ರೈಡರ್ಸ್ (LAKR) ತಂಡವು ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಓಕ್ಲಾಂಡ್​ನ ಕೊಲಿಸಿಯಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಹೋರಾಡಿದ ವಾಷಿಂಗ್ಟನ್ ಫ್ರೀಡಂ ತಂಡವು ಒಂದು ರನ್​ನಿಂದ ಸೋಲೊಪ್ಪಿಕೊಂಡಿತು. ಇತ್ತ ಈ ಒಂದು ರನ್​ನ ರೋಚಕ ಜಯದೊಂದಿಗೆ ನೈಟ್ ರೈಡರ್ಸ್ ತಂಡವು ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೈಟ್ ರೈಡರ್ಸ್ ಸಾಧಾರಣ ಮೊತ್ತ: ಈ…

Read More

ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ! – Kannada News | Karnataka Medical Seats: State Leads India with Record 15,395 MBBS Seats

ಬೆಂಗಳೂರು, ಜುಲೈ 19: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಸೀಟ್ ಮ್ಯಾಟ್ರಿಕ್ಸ್ ಹೇಳುವಂತೆ ಈ ವರ್ಷ ಕರ್ನಾಟಕದಲ್ಲಿ ಒಟ್ಟು ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಬರೋಬ್ಬರಿ 15,395 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಸೀಟುಗಳನ್ನು ಹೊಂದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಹೆಚ್ಚಾದ ವೈದ್ಯಕೀಯ ಸೀಟುಗಳು ಈ ಬಾರಿ…

Read More

ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ! – Kannada News | Bengaluru: 5 Lakh Rupees Chit Fund Dispute Linked to Amrutha’s Death

ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್Image Credit source: Tv9 Kannada ಬೆಂಗಳೂರು, ಜುಲೈ 19: ಅಣ್ಣ ಧನುಷ್​​ ಜೊತೆ ಮದುವೆಗೆ ನಿರಾಕರಿಸಿದ ಕಾರಣಕ್ಕೆ ತಮ್ಮ ಸೂರ್ಯನಿಂದ ಚಾಕು ಇರಿತಕ್ಕೆ ಒಳಗಾಗಿ ಬೆಂಗಳೂರಿನ (Bengaluru) ಯುವತಿ ಅಮೃತಾ ಮೃತಪಟ್ಟಿದ್ದ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮದುವೆ ಮಾತ್ರವಲ್ಲದೆ ಹಣಕಾಸಿನ ವಿಚಾರ ಕೂಡ ಕೊಲೆಗೆ ಪ್ರಮುಖ ಕಾರಣ ಎಂಬುದು ತನಿಖೆ ವೇಳೆ ಬಯಲಾಗಿದೆ. ಮೃತ ಯುವತಿಯ ತಾಯಿ ಚೀಟಿ ವ್ಯವಹಾರ ನಡೆಸುತ್ತಿದ್ದರು….

Read More

ವಿಶ್ವಕಪ್ ಗೆದ್ದರೆ ನಿವೃತ್ತಿ: ಯುವ ಆಟಗಾರನ ಘೋಷಣೆ! – Kannada News | Marc Cucurella’s World Cup Vow: Win and Retire

FIFA World Cup 2026: ಸ್ಪೇನ್ ತಂಡವು 2026ರ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ತಾನು ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ರಕ್ಷಣಾ ಆಟಗಾರ ಮಾರ್ಕ್ ಕುಕುರೆಲ್ಲಾ ಅತ್ಯಂತ ಅಚ್ಚರಿಯ ಘೋಷಣೆ ಮಾಡಿದ್ದಾರೆ. ಫ್ರಾನ್ಸ್‌ನ ಪ್ರಮುಖ ಪತ್ರಿಕೆ ಎಲ್ ಎಕ್ವಿಪ್ ಮತ್ತು ಮೂವಿಸ್ಟಾರ್ ಪ್ಲಸ್  ವಾಹಿನಿಗಳಿಗೆ ನೀಡಿರುವ ಜಂಟಿ ಸಂದರ್ಶನದಲ್ಲಿ ಮಾತನಾಡಿದ 27 ವರ್ಷದ ಕುಕುರೆಲ್ಲಾ, ನನ್ನ ಗುರಿ ವಿಶ್ವಕಪ್​. ಈ ವರ್ಲ್ಡ್​ಕಪ್ ಸಿಕ್ಕರೆ, ನಾನು ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಅರ್ಜೆಂಟೀನಾ ವಿರುದ್ಧದ ಮೆಟ್‌ಲೈಫ್…

Read More

‘ರಾಮಾಯಣ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ – Kannada News | Ramayana Movie Pratham Sankalp Event Delhi Sai Pallavi Ranbir Kapoor Nitesh Tiwari speech

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ಬಹುಕೋಟಿ ವೆಚ್ಚದ ‘ರಾಮಾಯಣ’ (Ramayana: Part 1) ಚಿತ್ರದ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಶನಿವಾರ (ಜುಲೈ 18) ದೆಹಲಿಯಲ್ಲಿ ನಡೆದ ‘ಪ್ರಥಮ ಸಂಕಲ್ಪ’ (Pratham Sankalp) ಕಾರ್ಯಕ್ರಮದಲ್ಲಿ ಚಿತ್ರದ ತಾರಾಗಣ ಹಾಗೂ ತಾಂತ್ರಿಕ ತಂಡದೊಂದಿಗೆ ಸಿನಿಮಾ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು. ಈ ವೇಳೆ ನಟಿ ಸಾಯಿ ಪಲ್ಲವಿ (Sai Pallavi) ಅವರು ತಾವು ಮಾಡಿರುವ ಸೀತಾ ಮಾತೆಯ ಪಾತ್ರದ ಬಗ್ಗೆ ಮಾತನಾಡಿದರು….

Read More

Sunday Worship: ಭಾನುವಾರ ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸುವಾಗ ಈ ತಪ್ಪು ಮಾಡಲೇಬೇಡಿ; ಇಲ್ಲಿದೆ ಸರಿಯಾದ ನಿಯಮ! – Kannada News | How to Offer Water to Surya Dev on Sunday: Correct Arghya Ritual for Blessings

ಸನಾತನ ಧರ್ಮದಲ್ಲಿ ಭಾನುವಾರವನ್ನು ಭಗವಾನ್ ಸೂರ್ಯನಿಗೆ ಮೀಸಲಾಗಿರುವ ಅತ್ಯಂತ ಪವಿತ್ರವಾದ ದಿನವೆಂದು ಪರಿಗಣಿಸಲಾಗುತ್ತದೆ. ಜಗತ್ತಿಗೆ ಬೆಳಕು ನೀಡುವ ಸೂರ್ಯನನ್ನು ಆರೋಗ್ಯ, ಶಕ್ತಿ, ಕೀರ್ತಿ ಮತ್ತು ಸಂಪತ್ತಿನ ಅಧಿಪತಿ ಎಂದು ಶಾಸ್ತ್ರಗಳು ವಿವರಿಸುತ್ತವೆ. ಅದಕ್ಕಾಗಿಯೇ ಭಾನುವಾರದಂದು ಸೂರ್ಯ ದೇವನನ್ನು ವಿಶೇಷವಾಗಿ ಆರಾಧಿಸುವುದು, ಉಪವಾಸ ವ್ರತ ಮಾಡುವುದು ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಅಪಾರ ಫಲಿತಾಂಶಗಳು ಸಿಗುತ್ತವೆ ಎಂಬ ನಂಬಿಕೆಯಿದೆ. ವಿಶೇಷವಾಗಿ ಈ ದಿನ ‘ಆದಿತ್ಯ ಹೃದಯ ಸ್ತೋತ್ರ’ ಪಠಿಸುವುದರಿಂದ ಧೈರ್ಯ, ಆತ್ಮವಿಶ್ವಾಸ ಮತ್ತು ಮಾಡುವ ಕೆಲಸಗಳಲ್ಲಿ ಅಭೂತಪೂರ್ವ ಯಶಸ್ಸು…

Read More

ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್​.ಡಿ. ಕುಮಾರಸ್ವಾಮಿ ಭಾವುಕ – Kannada News | Union Minister HD Kumaraswamy Emotional Over Mother Chennamma’s Demise, Recalls Her Life Lessons

ಬೆಂಗಳೂರು, ಜುಲೈ 19: ತಾಯಿ ಚೆನ್ನಮ್ಮ ಎಲ್ಲ ಮಕ್ಕಳನ್ನು ಸಮಾನವಾಗಿ ಬೆಳೆಸಿದ್ದಾರೆಯಾದರೂ ನಾನೆಂದರೆ ಅವರಿಗೆ ತುಸು ಜಾಸ್ತಿ ಪ್ರೀತಿ ಇತ್ತು. ಅದೆಷ್ಟೋ ಬಾರಿ ಹೇಗೆ ಬದುಕಬೇಕೆಂದು ಅವರು ನನಗೆ ಹಿತವಚನ ನೀಡಿದ್ದ ದಿನಗಳನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಲೇ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಭಾವುಕರಾದ ಪ್ರಸಂಗ ನಡೆದಿದೆ. ಹಲವು ಪಕ್ಷಗಳಲ್ಲಿ ಇರುವ ನಾಯಕರೆಲ್ಲ ನಮ್ಮಮನ ಹಾರೈಕೆಯಲ್ಲಿ ಬೆಳೆದವರೆ. ಹೀಗಾಗಿ ಅವರ ಬಗ್ಗೆ ಗೌರವ ಇಟ್ಟುಕೊಂಡು ಎಲ್ಲರೀ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇವತ್ತಿನ ಸಮಾಜಕ್ಕೆ ನಮ್ಮ…

Read More

ಎಲ್ಲಾ ವದಂತಿಗಳಿಗೆ ಬ್ರೇಕ್: ಲಾರ್ಡ್ಸ್​ನಲ್ಲಿ ರೋಹಿತ್-ಗಂಭೀರ್ ನಗುವೋ ನಗು! – Kannada News | Rohit Sharma Gautam Gambhir Lord’s Video Ends Rift Rumours

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ, ಹಿರಿಯ ಆಟಗಾರರು ಮತ್ತು ಕೋಚ್ ನಡುವೆ ಕೋಲ್ಡ್ ವಾರ್ ನಡೀತಿದೆ ಎನ್ನುತ್ತಿದ್ದ ವದಂತಿಗಳಿಗೆ ಲಾರ್ಡ್ಸ್ ಮೈದಾನದ ಬಾಲ್ಕನಿಯಿಂದ ಬ್ರೇಕ್ ಬಿದ್ದಿದೆ. ಅನುಭವಿ ದಾಂಡಿಗ ರೋಹಿತ್ ಶರ್ಮಾ ಹಾಗೂ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಮುಕ್ತವಾಗಿ ನಗುತ್ತಾ, ಹರಟೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸುದ್ದಿಗೆ ಸಂಪೂರ್ಣ ತೆರೆ ಎಳೆದಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯದಕ್ಕೂ…

Read More

ಲೀಕ್ ಬಳಿಕ ‘ಜನ ನಾಯಗನ್’ ಚಿತ್ರದಲ್ಲಿ ಭಾರಿ ಬದಲಾವಣೆ: ಪ್ರೇಕ್ಷಕರಿಗೆ ಸಿಗಲಿದೆ ಹೊಸ ಅನುಭವ – Kannada News | Vijay Jana Nayagan movie changes after leak producer KVN Productions reaction

ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ (CM Vijay) ನಟನೆಯ ಕೊನೆಯ ಹಾಗೂ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ (Jana Nayagan) ಜುಲೈ 23ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸೆನ್ಸಾರ್ ಮಂಡಳಿ (CBFC) ಜೊತೆಗಿನ ಸುದೀರ್ಘ ಹೋರಾಟ ಮತ್ತು ಕಳೆದ ಏಪ್ರಿಲ್‌ನಲ್ಲಿ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್ ಆದ ಬೆನ್ನಲ್ಲೇ ಚಿತ್ರದಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಕನ್ನಡಿಗ ಕೆ. ವೆಂಕಟ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್…

Read More