Headlines

ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | South Africa’s Record Breaking Chasing In T20I

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ – Kannada News | Junior Mahesh Babu Viral: Fan Hugs Lookalike, Boosting Star’s Public Appeal

ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್​​​ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ. ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ…

Read More

RCB ಪರ ಹೊಸ ಇತಿಹಾಸ ನಿರ್ಮಿಸಿದ ನಾಡಿನ್ ಡಿ ಕ್ಲರ್ಕ್ – Kannada News | Nadine de Klerk set a new record for RCB

ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಂದೇ ಸೀಸನ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ನಾಡಿನ್ ಡಿ ಕ್ಲರ್ಕ್ (Nadine de Klerk) ಪಾಲಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಸಂಘಟಿಸುವ ಮೂಲಕ ನಾಡಿಕ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: misty weather in Bengaluru, Dry weather elsewhere

ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 31: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು…

Read More

‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್ – Kannada News | Daali Dhananjay Says Ask Me about My food not about My Religion

ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಯಿತು. ಆದರೆ ಆಹಾರ ಎನ್ನೋದು ಅವರವರ ಆಯ್ಕೆ ಎಂದು ಧನಂಜಯ್ ನಂಬುತ್ತಾರೆ. ಅವರ ಬಳಿ ಹೋಗಿ ಏನು ತಿಂತೀರಿ ಎಂದು ಕೇಳಿದರೆ ಅವರು ಖುಷಿಯಿಂದ ಅದನ್ನು ವಿವರಿಸುತ್ತಾರಂತೆ. ‘ಧನಂಜಯ್ ನಾನ್​​ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ – Kannada News | Anchor Anushree’s 20 Year Career Milestone: Thanks Zee Kannada for Success

ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು. ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ…

Read More

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! – Kannada News | Bengaluru Rural: 4 Assam Workers Dead in Hoskote Warehouse

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್…

Read More

ಸಿಜೆ ರಾಯ್​ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ! – Kannada News | CJ Roy Death Case: Secret Diary Reveals Links with Prominent MLAs, MPs, and Actresses

ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9 ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ. ಸಿಜೆ ರಾಯ್ ಡೈರಿಯಲ್ಲಿ…

Read More

ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ – Kannada News | CJ Roy Death Case: Karnataka Government May order CID Probe as Confident Group Founder’s Family Returns to Bengaluru

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ. ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು…

Read More

ಹನುಮಂತಗೆ ಲಕ್ಷಲಕ್ಷ ಹಣ, ಪುನೀತ್​​ಗೆ ಪ್ರಾಪರ್ಟಿ ನೀಡಿದ್ದ ಉದ್ಯಮಿ ರಾಯ್

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಅವರು ಬೆಂಗಳೂರಿನಲ್ಲಿ ಜನವರಿ 30ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಗನ್​​ನ ಎದೆ ಭಾಗಕ್ಕೆ ಇಟ್ಟುಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಪದೇ ಪದೇ ಐಟಿ ದಾಳಿ ಆಗುತ್ತಿದ್ದರಿಂದ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಲಾಗುತ್ತಾ ಇದೆ. ಸದ್ಯ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಇವೆ. ಸಿಜೆ ರಾಯ್ ಅವರಿಗೆ ಚಿತ್ರರಂಗ ಹಾಗೂ ಕಿರುತೆರೆ ಜೊತೆ ಒಳ್ಳೆಯ ನಂಟಿತ್ತು. ಈ ಮೊದಲು ಸಿಜೆ ರಾಯ್…

Read More