Headlines

ಕೊಪ್ಪಳ ಉಸ್ತುವಾರಿ ಸ್ಥಾನಕ್ಕೆ ರಾಯರೆಡ್ಡಿ, ತಂಗಡಗಿ ಪೈಪೋಟಿ: ಬರ ಪರಿಶೀಲನೆ ನೆಪದಲ್ಲಿ ಸಕ್ರಿಯ – Kannada News | Koppal District In Charge Post Race: Ministers Basavaraj Rayareddy and Shivraj Tangadagi in Focus

ಕೊಪ್ಪಳ, ಆಗಸ್ಟ್ 7: ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ (Congress) ಇಬ್ಬರು ಸಚಿವರ ನಡುವೆ ಪೈಪೋಟಿ ಶುರುವಾಯಿತೇ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ. ಸಚಿವರಾದ ಬಸವರಾಜ ರಾಯರೆಡ್ಡಿ ಹಾಗೂ ಶಿವರಾಜ ತಂಗಡಗಿ ಕೊಪ್ಪಳ (Koppal) ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಇಬ್ಬರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಗದಗ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ತೆರಳಿದ್ದ ಸಚಿವ ಬಸವರಾಜ ರಾಯರೆಡ್ಡಿ, ಗುರುವಾರ ಯಲಬುರ್ಗಾ ಹಾಗೂ ಕುಕನೂರು ಭಾಗಗಳಲ್ಲಿ ಬರ…

Read More

ಭಾರತದಲ್ಲಿ ಚೀನೀ ಸ್ಮಾರ್ಟ್​ಫೋನ್​ಗಳ ಆದಾಯ ಮೊದಲ ಬಾರಿಗೆ ಕುಸಿತ; ಐಫೋನ್, ಸ್ಯಾಮ್ಸುಂಗ್​ಗೆ ಧಕ್ಕೆ ಇಲ್ಲ – Kannada News | Chinese smartphone companies see first ever revenue drop in India

ನವದೆಹಲಿ, ಫೆಬ್ರುವರಿ 26: ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಹಲವಾರು ವರ್ಷಗಳಿಂದ ತಮ್ಮ ಬಿಗಿಮುಷ್ಟಿಗಳಲ್ಲಿ ಇಟ್ಟುಕೊಂಡಿದ್ದ ಚೀನೀ ಕಂಪನಿಗಳ (chinese smarphone companies) ಪಾರಮ್ಯ ಮೊದಲ ಬಾರಿಗೆ ದುರ್ಬಲಗೊಂಡಿದೆ. ಭಾರತದಲ್ಲಿ ಅದು ನಿರ್ಮಿಸಿಕೊಂಡಿದ್ದ ಭದ್ರಕೋಟೆಯಲ್ಲಿ ಬಿರುಕು ಮೂಡಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, ಕಳೆದ ಹಣಕಾಸು ವರ್ಷದಲ್ಲಿ (2024-25) ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಚೀನೀ ಬ್ರ್ಯಾಂಡ್ ಸ್ಮಾರ್ಟ್​ಫೋನ್ ಕಂಪನಿಗಳ ಆದಾಯದಲ್ಲಿ ಕುಸಿತವಾಗಿದೆ. ಶವೋಮಿ, ಓಪ್ಪೋ, ಒನ್​ಪ್ಲಸ್ ಇತ್ಯಾದಿ ಕಂಪನಿಗಳ ಆದಾಯದಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಚೀನೀ ಕಂಪನಿಗಳು ವಾರ್ಷಿಕ ಆದಾಯದಲ್ಲಿ…

Read More

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತು: ನಿಜ ಏನೆಂದು ಹೇಳಿದ ಸಹ ನಟ – Kannada News | Co Actor said 42 conditions of Allu Arjun is total myth

ಅಲ್ಲು ಅರ್ಜುನ್ (Allu Arjun) ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಬಳಿಕ ಅವರ ಜನಪ್ರಿಯತೆ ವಿಶ್ವಮಟ್ಟದಲ್ಲಿ ಹರಡಿದೆ. ಇದೀಗ ಅಟ್ಲಿ ಜೊತೆಗೆ ಭಿನ್ನ ರೀತಿಯ ಸಿನಿಮಾ ಮಾಡುತ್ತಿದ್ದು, ಆ ಸಿನಿಮಾ ಅಲ್ಲು ಅರ್ಜುನ್ ಅನ್ನು ಹಾಲಿವುಡ್ ಲೆವೆಲ್ ಸ್ಟಾರ್ ಮಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲು ಅರ್ಜುನ್ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಲೇ ಹೋಗುತ್ತಿರುವ ಹೊತ್ತಿನಲ್ಲಿಯೇ ಅವರನ್ನು ತುಳಿಯುವ ಪ್ರಯತ್ನಗಳು ಸಹ ತೆರೆ ಮರೆಯಲ್ಲಿ ನಡೆಯುತ್ತಿರುವಂತೆ ತೋರುತ್ತಿದೆ. ಇದಕ್ಕೆ…

Read More

D Sudhakar Health Bulletin: ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಡಾಕ್ಟರ್ – Kannada News | Lung specialist doctor Manjunath gives minister D Sudhakar health updates, here Is hospital statement

ಬೆಂಗಳೂರು, (ಏಪ್ರಿಲ್ 24): ಕರ್ನಾಟಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್(D Sudhakar) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು (Lung Infection) ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು…

Read More

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ? – Kannada News | Pregnant Wife Stops Husband’s Second Marriage in Doddaballapura: Groom Detained

ಕುಮಾರ್ ಮತ್ತು ಆತನ ಗರ್ಭಿಣಿ ಪತ್ನಿ ದೊಡ್ಡಬಳ್ಳಾಪುರ, ಮೇ 03: ಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರನೊಬ್ಬನ ಮದುವೆಯನ್ನು ಗರ್ಭಿಣಿ ಪತ್ನಿ (Pregnant Wife) ಮಂಟಪಕ್ಕೇ ಬಂದು ನಿಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಮನೆಯವರ ಒತ್ತಾಯಕ್ಕೆ ಎರಡನೇ ಮದುವೆ ಕೇರಳ ಮೂಲದ ಮಹಿಳೆಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ಕುಮಾರ್…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ! – Kannada News | Rarest Of Rare Case; Pune Court Sentences 65 year old Man To Death For Rape and Murder Of 3 Year Old Girl

ಪುಣೆ, ಜೂನ್ 29: ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ. ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ನ್ಯಾಯಾಲಯವು ಇಂದು ಆರೋಪಿಗೆ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪುಣೆಯ ವೇಗಧೂತ ನ್ಯಾಯಾಲಯ ಘಟನೆ ನಡೆದ 2 ತಿಂಗಳಲ್ಲೇ…

Read More

26 ವರ್ಷಗಳ ಬಳಿಕ ದಕ್ಷಿಣಕ್ಕೆ ಬರುತ್ತಿದ್ದಾರೆ ಬಾಲಿವುಡ್​​ ಹಿರಿಯ ನಟ – Kannada News | Naseeruddin Shah coming back to south movie industry after 26 years

ಬಾಲಿವುಡ್ (Bollywood) ನಟರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸುವುದು ಇತ್ತೀಚೆಗಂತೂ ಬಹಳ ಹೆಚ್ಚಾಗಿದೆ. ಬಾಲಿವುಡ್​​ನ ಸ್ಟಾರ್ ನಟರು ಸಹ ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಲು ನಾ ಮುಂದು-ತಾ ಮುಂದು ಎಂದು ಬರುತ್ತಿದ್ದಾರೆ. ದಕ್ಷಿಣದ ಕಡೆಗೆ ತಲೆಯೇ ಹಾಕದಿದ್ದ ಸಲ್ಮಾನ್ ಖಾನ್, ಆಮಿರ್ ಖಾನ್, ಹೃತಿಕ್ ರೋಷನ್ ಅವರುಗಳೇ ಬಂದು ದಕ್ಷಿಣದಲ್ಲಿ ನಟಿಸಿ ಹೋಗಿದ್ದಾರೆ. ಇದೀಗ ಬಾಲಿವುಡ್​​ನಲ್ಲಿ ಅತ್ಯುತ್ತಮ ನಟ ಎಂಬ ಗೌರವ ಇರುವ ಹಿರಿಯ ನಟರೊಬ್ಬರು ಇದೀಗ ಬರೋಬ್ಬರಿ 26 ವರ್ಷಗಳ ಬಳಿಕ ದಕ್ಷಿಣ ಭಾರತ ಚಿತ್ರರಂಗಕ್ಕೆ…

Read More

ಬೈಕ್​ನಲ್ಲಿ ಬರುವಾಗ ಗಾಳಿಪಟದ ದಾರ ತಪ್ಪಿಸಲು ಹೋಗಿ ಪತ್ನಿ, ಮಗಳ ಸಮೇತ ಸೇತುವೆಯಿಂದ ಬಿದ್ದ ಸವಾರ, ಮೂವರು ಸಾವು – Kannada News | Surat Kite String Tragedy: Family of 3 Dies After Bike Falls 70 Feet from Bridge

ಸೂರತ್, ಜನವರಿ 16: ಹುಟ್ಟು ಸಾವು ಎರಡೂ ದೈವ ನಿರ್ಣಯ ಅಂತಾರೆ, ಯಾವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ತಪ್ಪಿಸಲು ಹೋದರೂ ಯಾವುದೇ ಪ್ರಯೋಜನವಾಗುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೈಕ್​ನಲ್ಲಿ ಬರುವಾಗ ಗಾಳಿಪಟ(Kite)ದ ದಾರವನ್ನು ತಪ್ಪಿಸಲು ಹೋಗಿ ವ್ಯಕ್ತಿಯೊಬ್ಬ ಪತ್ನಿ, ಮಗಳ ಸಮೇತ ಸೇತುವೆಯಿಂದ ಕೆಳಗೆಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತಿನ ಸೂರತ್​ನಲ್ಲಿ ನಡೆದಿದೆ. ಮಕರ ಸಂಕ್ರಾಂತಿ ದಿನದಂದು ಆಕಸ್ಮಿಕವಾಗಿ ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ 35 ವರ್ಷದ…

Read More

ಗದಗದಲ್ಲಿ ಅನ್ನಭಾಗ್ಯ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಜಪ್ತಿ – Kannada News | Gadag: Anna Bhagya Rice Smuggling Foiled, 32 Tonnes Seized En Route to Maharashtra

ಗದಗ, ಜುಲೈ 16: ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ಮಭಾಗ್ಯ ಅಕ್ಕಿಯನ್ನು ಕಾರ್ಯಾಚರಣೆ ನಡೆಸಿ ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗದಗ ತಾಲೂಕಿನ ಬಿಂಕದಟ್ಟಿ ಗ್ರಾಮದ ಬಳಿ ನಡೆದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 32 ಟನ್ ತೂಕದ 608 ಚೀಲ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿಗಳು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್​​ನ ವಶಕ್ಕೆ ಪಡೆಯಲಾಗಿದ್ದು, ಗದಗ ಗ್ರಾಮೀಣ ಪೊಲೀಸ್…

Read More