Headlines

ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ಕೊನೆಗೂ ನಿಜವಾಯ್ತು ಮಲೆ‌ಕುಡಿಯ ಜನಾಂಗದ ದೈವವಾಣಿ

ಕೊಡಗು, (ಏಪ್ರಿಲ್ 05): ಕೊಡಗಿನ ಅತಿ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಶರಣ್ಯ ಕಳೆದ ನಾಲ್ಕು ದಿನಗಳ ಹಿಂದೆ ಟ್ರೆಕ್ಕಿಂಗ್ ಮಾಡುವಾಗ ದಾರಿ ತಪ್ಪಿ ಅರಣ್ಯದಲ್ಲಿ ನಾಪತ್ತೆಯಾಗಿದ್ದರು. ಇವರಿಗಾಗಿ ಎಎನ್‌ಎಫ್ (ANF), ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸ್ವಯಂಸೇವಕರು ತಂಡೋಪತಂಡವಾಗಿ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದರು. ದಟ್ಟ ಮಂಜು ಮತ್ತು ಮಳೆಯ ನಡುವೆಯೂ ಕಾರ್ಯಾಚರಣೆ ತಂಡಗಳು…

Read More

ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?

ವಿಜಯಪುರ, ಏಪ್ರಿಲ್​ 05: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಅನ್ನದಾತರ (Farmers) ಪಾಲಿಕೆ ಕಂಟಕವಾಗಿದೆ. ಎನ್​ಟಿ ಪಿಸಿ (NTPC) ಕಾರಣದಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಾವರದ ಸುತ್ತಮುತ್ತಲದ ಕೊಳವೆ ಬಾವಿಗಳನ್ನು ನಂಬಿ ಕೃಷಿ ಮಾಡುತ್ತಿದ್ದವರಿಗೆ ಬರೆ ಬಿದ್ದಂತಾಗಿದೆ. ಸಮಸ್ಯೆಗಳ ಬಗ್ಗೆ ಎನ್​​ಟಿಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರ ಪಾಲಿನ ಜೀವ ಜಲ ವಿಷವಾಗುತ್ತಿದೆ. ಎಸ್​ಟಿಪಿಸಿ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಉಷ್ಣ ವಿದ್ಯುತ್ ಸ್ಥಾವರಕ್ಕೆ 2012…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಸಮುದ್ರದಾಳದಲ್ಲಿ ‘ಪಂಚರಂಗಿ’ ನಟಿ ನಿಧಿ ಸುಬ್ಬಯ್ಯ: ವಿಡಿಯೋ

ನಿಧಿ ಸುಬ್ಬಯ್ಯ (Nidhi Subbaiah) ಕನ್ನಡದ ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಪಂಚರಂಗಿ’, ‘ಅಣ್ಣಬಾಂಡ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಣ್ಣ ಬ್ರೇಕ್ ಬಳಿಕ ಚಿತ್ರರಂಗಕ್ಕೆ ಮರಳಿರುವ ನಿಧಿ ಸುಬ್ಬಯ್ಯ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಬಿಗ್​​ಬಾಸ್ ಕನ್ನಡ ಶೋಗೂ ಸಹ ಹೋಗಿ ಬಂದರು ನಿಧಿ ಸುಬ್ಬಯ್ಯ. ನಟನೆಯ ಜೊತೆಗೆ ಪ್ರವಾಸ ನಿಧಿ ಸುಬ್ಬಯ್ಯ ಅವರ ಮೆಚ್ಚಿನ ಹವ್ಯಾಸ. ಇದೀಗ ಸಮುದ್ರದಾಳದಲ್ಲಿ ಈಜಾಟ ನಡೆಸಿ, ಸಮುದ್ರ ಜೀವಿಗಳೊಟ್ಟಿಗೆ ಮುಖಾ-ಮುಖಿ ಆಗಿದ್ದಾರೆ. ವಿಡಿಯೋ ನೋಡಿ……

Read More

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ…

Read More

SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್​ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ…

Read More

ಜನ ವಿಶ್ವಾಸ ವಿಧೇಯಕ 2026: ಸಣ್ಣ ತಪ್ಪುಗಳಿಗೆ ಶಿಕ್ಷೆಯಿಲ್ಲ, ದಂಡವಷ್ಟೇ

ಲೋಕಸಭೆಯಲ್ಲಿ 2026ರ ಮಾರ್ಚ್‌ 27ರಂದು ಮಂಡನೆಯಾದ ಮಹತ್ವದ ‘ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026’ (Jan Vishwas Amendment Bill) ಏಪ್ರಿಲ್‌ 1ರಂದು ಅಂಗೀಕಾರಗೊಂಡಿತು. ಮರುದಿನವೇ ರಾಜ್ಯಸಭೆಯಲ್ಲೂ ಇದಕ್ಕೆ ಅನುಮೋದನೆ ದೊರೆಯಿತು. ಸಣ್ಣಪುಟ್ಟ ತಾಂತ್ರಿಕ ತಪ್ಪುಗಳಿಗೆ ಜೈಲು ಶಿಕ್ಷೆಯ ಬದಲು ಕೇವಲ ದಂಡ ವಿಧಿಸುವ ಮೂಲಕ ಉದ್ಯಮಸ್ನೇಹಿ ವಾತಾವರಣ (Ease of Doing Business) ನಿರ್ಮಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಇದು ಏಕರೂಪದ ಆಡಳಿತಾತ್ಮಕ ವ್ಯವಸ್ಥೆಯನ್ನು ಜಾರಿಗೊಳಿಸಲಿದೆ. 24 ಸದಸ್ಯರ ಆಯ್ಕೆ ಸಮಿತಿಯು 49 ಸಭೆಗಳನ್ನು…

Read More

ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು

ಚಿಕ್ಕಬಳ್ಳಾಪುರ, ಏಪ್ರಿಲ್​ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7…

Read More

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ಬೆಂಗಳೂರು, (ಏಪ್ರಿಲ್ 05): ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ,…

Read More