Headlines

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ – Kannada News | Horror Unfolds: Two Children Attacked in Front of Parents

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ…

Read More

ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ – Kannada News | Bagalkote Hotel Owner Returns 1.5 Lakh Worth Forgotten Gold to Woman; Honesty Wins Praise

ಮಹಿಳೆಗೆ ಬಂಗಾರ ಹಸ್ತಾಂತರImage Credit source: Tv9 Kannada ಬಾಗಲಕೋಟೆ, ಮೇ 06:  ಮಗಳ ಮದುವೆಗೆಂದು ಖರೀದಿಸಿದ್ದ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಅಭರಣವನ್ನು ಮಹಿಳೆಯೋರ್ವರು ಹೋಟೆಲ್​​ನಲ್ಲಿಯೇ ಮರೆತು ಬಿಟ್ಟು ಹೋಗಿದ್ದು, ಇದನ್ನು ಹೋಟೆಲ್​​ ಮಾಲೀಕರು ಮರಳಿ ಆಕೆಗೆ ಹಸ್ತಾಂತರಿಸಿರುವ ಘಟನೆಗೆ ಬಾಗಲಕೋಟೆ ಸಾಕ್ಷಿಯಾಗಿದೆ. ಸಿಕ್ಕ ಬಂಗಾರವನ್ನು ಇಟ್ಟುಕೊಳ್ಳದೆ ಅದರ ನಿಜ ವಾರಸುದಾರರಿಗೆ ಹಸ್ತಾಂತರಿಸಿದ ಹೋಟೆಲ್​​ ಮಾಲೀಕನ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಮರಳಿ ಬಂಗಾರ ಸಿಕ್ಕ ಹಿನ್ನೆಲೆ ಮಹಿಳೆ ಕೆಲ ಕಾಲ ಭಾವುಕರಾದ…

Read More

UPI-linked PF Claim: EPFO ಚಂದಾದಾರರ ಗಮನಕ್ಕೆ; UPI ಆಧಾರಿತ PF ಕ್ಲೇಮ್ ಸೌಲಭ್ಯ ಜಾರಿಗೆ ಮತ್ತಷ್ಟು ವಿಳಂಬ! – Kannada News | EPFO Delays UPI Linked PF Claim Settlement Facility to August Due to Technical Glitches

ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಚಂದಾದಾರರು ಬಹುನಿರೀಕ್ಷಿತ ಯುಪಿಐ (UPI) ಆಧಾರಿತ ಪಿಎಫ್ ಕ್ಲೇಮ್ ಸೆಟಲ್ಮೆಂಟ್ ಸೌಲಭ್ಯಕ್ಕಾಗಿ ಇನ್ನು ಕೆಲವು ದಿನ ಕಾಯಬೇಕಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಈ ಹೊಸ ಯೋಜನೆಯ ಚಾಲನೆಯನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಈ ಮೊದಲು 2026ರ ಮಾರ್ಚ್‌ ವೇಳೆಗೆ (2025-26ನೇ ಹಣಕಾಸು ವರ್ಷದ ಅಂತ್ಯಕ್ಕೆ) ಈ ಸೌಲಭ್ಯವನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ನವೀಕರಿಸಲಾದ ನೂತನ ಡಿಜಿಟಲ್ ಪೋರ್ಟಲ್‌ನಲ್ಲಿ ಕಾಣಿಸಿಕೊಂಡಿರುವ ಸಾಫ್ಟ್‌ವೇರ್ ದೋಷಗಳು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಆದ್ಯತೆ ನೀಡಿರುವುದರಿಂದ ಈ…

Read More

ವಿಜಯ್​ಗೆ ಇದು ಅನಾಯಾಸವಾಗಿ ಸಿಕ್ಕ ಗೆಲುವಲ್ಲ; 17 ವರ್ಷದ ಹಿಂದೆ ನೆಟ್ಟ ಬೀಜದ ಫಲ – Kannada News | Thalapathy Vijay’s TVK Triumphs in Tamil Nadu Election: From Fan Club to Political Power

ಚೆನ್ನೈ, ಮೇ 4: ಕಾಲಿವುಡ್ ಸೂಪರ್ ಸ್ಟಾರ್ ‘ದಳಪತಿ’ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಐತಿಹಾಸಿಕ ಗೆಲುವು ಸಾಧಿಸಿದೆ. ಕೇವಲ ಎರಡು ವರ್ಷದ ಹಿಂದೆ (2024ರ ಫೆಬ್ರುವರಿ) ಉದಯಗೊಂಡ ತಮಿಳಗ ವೆಟ್ರಿ ಕಳಗಂ (TVK- Tamilaga Vetri Kazhagam) ಪಕ್ಷ ಅಧಿಕಾರ ಗದ್ದುಗೆ ಹಿಡಿಯುವ ಹಂತಕ್ಕೆ ಜನಬೆಂಬಲ ಪಡೆಯುತ್ತದೆ ಎಂದು ಬಹಳ ಜನರು ನಿರೀಕ್ಷಿಸಿರಲಿಲ್ಲ. ಕಮಲ್ ಹಾಸನ್ ಸಾಕಷ್ಟು ಹರಸಾಹಸ ಮಾಡಿದರೂ ಅವರಿಗೆ ಸಿಕ್ಕ ಯಶಸ್ಸು ಬಹಳ…

Read More

ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು

ಬೆಂಗಳೂರು, ಮಾರ್ಚ್​ 25: ಮಂಗಳವಾರ ಸುರಿದ ಮಳೆಯಿಂದಾಗಿ (Weather Forecast) ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆಯಿರಲಿದ್ದು, ಹವಾಮಾನ ಇಲಾಖೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಜೋರು ಗಾಳಿ ಮಳೆಗೆ ಗದಗದಲ್ಲಿ ಅವಾಂತರ ಗದಗ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯ ಅಬ್ಬರದಿಂದ ಹಲವು ಕಡೆ ಅವಾಂತರಗಳು ಸಂಭವಿಸಿವೆ. ವಿಶೇಷವಾಗಿ…

Read More

ಕರ್ನಾಟಕ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್

ಬೆಂಗಳೂರು, ಮೇ 30: ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂಬುದು ತಿಳಿದುಬಂದಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸುವುದರಿಂದ ಜನಸಂದಣಿ ಮತ್ತು ಸಂಭಾವ್ಯ ಅಹಿತಕರ ಘಟನೆಗಳನ್ನು ತಪ್ಪಿಸಲು ಲೋಕಭವನವನ್ನು ಆಯ್ಕೆ ಮಾಡಲಾಗಿದೆ. ರಾಜ್ಯಪಾಲರನ್ನು ಬೆಳಗ್ಗೆ ಭೇಟಿ ಮಾಡಿದ ನಂತರ, ಡಿ ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ…

Read More

ದೆಹಲಿ ಉದ್ಯಮಿಯ ಕೊಲೆ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡ – Kannada News | Delhi Businessman Shot Dead Outside Factory in Bawana claims the responsibility of Murder

ನವದೆಹಲಿ, ಫೆಬ್ರವರಿ 10: ಸೋಮವಾರ ಮಧ್ಯಾಹ್ನ (ಫೆಬ್ರವರಿ 9) ದೆಹಲಿಯ ಹೊರವಲಯದ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಹೊರಗೆ 35 ವರ್ಷದ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯ (Delhi Businessman) ಮೇಲೆ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಲಾರಂಭಿಸಿದ್ದಾರೆ. ನಿನ್ನೆ ದಾಳಿ ನಡೆದಾಗ ಉದ್ಯಮಿ ತನ್ನನ್ನು ತಾನು ಉಳಿಸಿಕೊಳ್ಳಲು ಓಡಿಹೋಗಲು…

Read More

ಪಿಯುಸಿ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ಕೆಇಎ ಬಿಗ್ ರಿಲೀಫ್: ಇನ್ಮುಂದೆ ‘ಒಂದು ಅರ್ಜಿ, ಎರಡು ಪರೀಕ್ಷೆ’; ಸಾಲು ಸಾಲು ಎಡವಟ್ಟುಗಳಿಗೆ ಬ್ರೇಕ್ – Kannada News | KEA Streamlines UG CET and 2nd PU Application: New Integrated System Launched

ಬೆಂಗಳೂರು, ಜೂ.13: ದ್ವಿತೀಯ ಪಿಯುಸಿ ಹಾಗೂ ಸಿಇಟಿ (UG-CET) ಪರೀಕ್ಷೆ ಬರೆಯುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿ ಸುದ್ದಿ ನೀಡಿದೆ. ಪ್ರತಿ ವರ್ಷ ಸಿಇಟಿ ಅರ್ಜಿ ಸಲ್ಲಿಕೆ ವೇಳೆ ಸರ್ವರ್ ಸಮಸ್ಯೆ, ತಪ್ಪು ಮಾಹಿತಿ ಸಲ್ಲಿಕೆಯಂತಹ ಸಾಲು ಸಾಲು ಅವಾಂತರಗಳಿಂದ ಕಂಗಾಲಾಗುತ್ತಿದ್ದ ವಿದ್ಯಾರ್ಥಿಗಳ ನೆರವಿಗೆ ಧಾವಿಸಿರುವ ಪ್ರಾಧಿಕಾರ, ಇನ್ಮುಂದೆ ಪಿಯುಸಿ ಹಾಗೂ ಸಿಇಟಿ ಎರಡಕ್ಕೂ ಸೇರಿ ‘ಒಂದೇ ಅರ್ಜಿ’ ಸಲ್ಲಿಸುವ ಕ್ರಾಂತಿಕಾರಿ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಸಿಇಟಿ ಬಗ್ಗೆ…

Read More

IPL 2026: ಆರ್​ಸಿಬಿ, ಆರ್​ಆರ್ ಮಾರಾಟದಿಂದ ಬಿಸಿಸಿಐಗೆ ಹರಿದು ಬಂತು ಸಾವಿರ ಕೋಟಿಗೂ ಅಧಿಕ ಆದಾಯ

2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಲೀಗ್​ನ ಎರಡು ಚಾಂಪಿಯನ್‌ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ನೇತೃತ್ವದ ಕನ್ಸಾರ್ಟಿಯಂ 15000 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ…

Read More