Headlines

Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 31 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ತ್ರಯೋದಶಿ ಪುನರ್ವಸು ನಕ್ಷತ್ರದಲ್ಲಿ ಚಂದ್ರನ ಸಂಚಾರದ ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲದಿಂದ ಕೆಲಸ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More

Horoscope Today 31 January: ಇಂದು ಈ ರಾಶಿಯವರಿಗೆ ಹೋದ ಕೆಲಸಕ್ಕೆಲ್ಲ ಭಂಗ ಬರಲಿದೆ – Kannada News | Horoscope Today: January 31, Satursday 2026 Daily Zodiac Predictions and Lucky Signs

ಮೇಷ ರಾಶಿ: ನಿಮ್ಮ ದೈನಂದಿನ ದಿನಚರಿಯಿಂದ ವಿರಾಮವನ್ನು ಅಪೇಕ್ಷಿಸುವಿರಿ. ಯಾವುದರ ಬಗ್ಗೆಯೂ ಹೆಚ್ಚು ಯೋಚಿಸಬೇಡಿ. ನಿಮ್ಮರೊಂದಿಗೆ ಸಮಯ ಕಳೆಯಿರಿ ಮತ್ತು ನಿಮ್ಮ ಮನಸ್ಸಿನಲ್ಲಿರುವ ವಿಷಯಗಳ ಬಗ್ಗೆ ದೃಢತೆ ಇರಲಿ. ಸಂಗಾತಿಯ ಬೆಂಬಲವಿಲ್ಲದ ಕಾರ್ಯವನ್ನು ಇಂದು ಮಾಡುವಿರಿ. ಆಕಸ್ಮಿಕವಾಗಿ ಆರ್ಥಿಕಲಾಭವಿದ್ದರೂ ಸಂತೋಷವಾಗದು. ಸಂತೋಷವನ್ನು ಹೇಳಿಕೊಳ್ಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಇಂದು ನೀವು ಬೇಡವೆಂದು ಬಿಟ್ಟ ವಸ್ತುವನ್ನು ಪುನಃ ಬಳಸಬೇಕಾಗುವುದು. ವೃಷಭ ರಾಶಿ: ವೃತ್ತಿಜೀವನದ ಪ್ರಗತಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ….

Read More

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ – Kannada News | Elephant not bother turning around to deal with the hippopotamus watch viral video

ನವದೆಹಲಿ, ಜನವರಿ 30: ಆನೆಗಳು ಶಕ್ತಿಶಾಲಿ ಪ್ರಾಣಿಗಳು ಮಾತ್ರವಲ್ಲ, ಧೈರ್ಯಶಾಲಿಗಳೂ ಆಗಿವೆ. ಅವುಗಳ ಧೈರ್ಯ ಕೆಲವೊಮ್ಮೆ ಸಿಂಹಗಳಿಗೂ ಬೆವರು ತರಿಸುತ್ತದೆ. ಆನೆ (Elephants) ಎಲ್ಲಿಗೇ ಹೋದರೂ ಸುತ್ತಮುತ್ತಲಿನ ಪ್ರಾಣಿಗಳು ಭಯಪಡುತ್ತವೆ. ಆದರೆ, ಕೆಲವೊಮ್ಮೆ ಕೆಲವು ಪ್ರಾಣಿಗಳು ಆನೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತವೆ. ಅವು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತವೆ. ಇತ್ತೀಚೆಗೆ, ಹಿಪೊಪೊಟಮಸ್​​ಗಳಿಂದ ಸುತ್ತುವರೆದ ನೀರಿನಲ್ಲಿ ನಿಂತ ಆನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ,…

Read More

ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು? – Kannada News | Daali Dhananjaya first reaction after non veg photo went viral

ನಟ ಡಾಲಿ ಧನಂಜಯ ಅವರು ಮಾಂಸಾಹಾರ (Non-Veg) ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಅವರು ತಿಳಿಸಿದ್ದಾರೆ. ‘ಮೊದಮೊದಲು ಅವರಿಗೆ ಬಹಳ ಬೇಜಾರಾಗಿತ್ತು. ಆದರೆ ಈಗ ನಾನು ಅವರಿಗೆ ಅರ್ಥ ಮಾಡಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಅದೆಲ್ಲ ಸಹಜ. ಸೊಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್​​ನಿಂದ ಯಾರನ್ನೂ ಬಿಟ್ಟಿಲ್ಲ. ಅದೊಂದು…

Read More

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮೂಗು ಮುರಿದುಕೊಂಡು ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಆಟಗಾರ – Kannada News | ICC U19 World Cup: India vs Pakistan Showdown! Star Player Out for Pak After Injury Blow

ಐಸಿಸಿ ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಹೈವೋಲ್ಟೇಜ್ ಕದನ ನಡೆಯಲಿದೆ. ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಅಂಡರ್-19 ಮತ್ತು ಪಾಕಿಸ್ತಾನ ಅಂಡರ್-19  (India vs Pakistan) ತಂಡಗಳು ಮುಖಾಮುಖಿಯಾಗಲಿವೆ. ಸೆಮಿಫೈನಲ್ ಸ್ಪರ್ಧೆಯನ್ನು ಪರಿಗಣಿಸಿ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆದಾಗ್ಯೂ, ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದಿಂದಾಗಿ ತಂಡದ ಸ್ಟಾರ್ ಆಟಗಾರನೊಬ್ಬನನ್ನು ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಮೂಗು ಮುರಿತಕ್ಕೊಳಗಾದ ಪಾಕ್ ಆಟಗಾರ 2026…

Read More

WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್ – Kannada News | WPL 2026: Gujarat Giants Beat MI, Secure Playoff Spot. Mumbai’s Fate in Delhi’s Match

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್‌ಗೇರಿದೆ. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೆ ಗುಜರಾತ್ ಕೊರಳೊಡ್ಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಮುಂಬೈ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಆದರೆ ನಾಳೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಸೋತರಷ್ಟೇ ಮುಂಬೈ ಪ್ಲೇಆಫ್‌ಗೇರಲಿದೆ. ಇಂದು ನಡೆದ ಪಂದ್ಯದಲ್ಲಿ…

Read More

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ – Kannada News | A Hindu Woman Complaints Against Muslim Husband Who Cheating after Forced Religious Conversion in Bengaluru

ಬೆಂಗಳೂರು, (ಜನವರಿ 30): ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್…

Read More

ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ – Kannada News | Maharashtra Man kills his mother for not giving money to buy liquor

ಲಾತೂರ್, ಜನವರಿ 30: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ 65 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ಉದ್ಗೀರ್ ತಹಸಿಲ್‌ನ ಕರ್ಖೇಲಿ ಗ್ರಾಮದಲ್ಲಿ ನಡೆದ ಕೊಲೆ ಆರೋಪದ ಮೇಲೆ ಆರೋಪಿ ಸೈಲಾನಿ ಬಕ್ಷುದ್ದೀನ್ ಮುಂಜೇವರ್ ಎಂಬ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ಆರೋಪಿ ಮದ್ಯದ ಚಟ ಹೊಂದಿದ್ದ. ಮದ್ಯ ಖರೀದಿಸಲು ತನ್ನ ವೃದ್ಧ ತಾಯಿ ಯಾಸಿನ್‌ಬಿಯಿಂದ ಪದೇ ಪದೇ ಹಣ…

Read More