Headlines

ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ – Kannada News | Siddaramaiah Pays Last Respects to HD Devegowda Wife Chennamma

ಬೆಂಗಳೂರು, (ಜುಲೈ 18): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ…

Read More

IND vs ENG: ಲಾರ್ಡ್ಸ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India vs England 3rd ODI: Predicted Playing XI and Key Changes at Lord’s

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದು ಸರಣಿಯನ್ನು ಸಮಬಲಗೊಳಿಸಿದೆ. ಸರಣಿಯ ಮೂರನೇ ಪಂದ್ಯ ಈಗ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ಅದರಲ್ಲೂ ಆಲ್‌ರೌಂಡರ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅಲ್ಲದೆಯೇ ವಾಷಿಂಗ್ಟನ್ ಸುಂದರ್ ಅವರ ಗಾಯ ಕೂಡ…

Read More

IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs England 3rd ODI: Lord’s Match Date, Time, Live Stream and Squads Info

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಭಾನುವಾರ (ಜುಲೈ 19) ಲಂಡನ್‌ನ ಐತಿಹಾಸಿಕ ಲಾರ್ಡ್ಸ್ (Lord’s) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಎರಡೂ ತಂಡಗಳು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿವೆ. ಹೀಗಾಗಿ ಸರಣಿಯ ಈ ಹೈವೋಲ್ಟೇಜ್ ಕದನ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ನಡೆಯಲಿದೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ. ಸರಣಿಯ ಮೊದಲ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಿತ್ತು. ಆದರೆ ಎರಡನೇ…

Read More

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ? – Kannada News | IND vs ENG 3rd ODI Preview: Lord’s Pitch, Weather, Head to Head and Series Decider

ಭಾರತ-ಇಂಗ್ಲೆಂಡ್ (India vs England ) ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಮೂರು ಪಂದ್ಯಗಳ ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿರುವುದರಿಂದ ಈ ಪಂದ್ಯದಲ್ಲಿ ಗೆದ್ದವರಿಗೆ ಸರಣಿ ಕೈಸೇರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಆದರೆ ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನಾದರೂ ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ. ಹೀಗಾಗಿ ಲಾರ್ಡ್ಸ್‌ ಪಿಚ್ ಹೇಗಿರಲಿದೆ? ಪಂದ್ಯದ…

Read More

ಭಾರತದ ಕನಸು; ದೆಹಲಿ ‘ರಾಮಾಯಣ’ ಈವೆಂಟ್​​ನಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಯಶ್ – Kannada News | Ramayana Is Indias Dream Says Rocking Star Yash in Pratham Sankalp Event

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಂದು ರಿಲೀಸ್ ಆಗಲಿದೆ. ಜುಲೈ 24ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಅದಕ್ಕೂ ಒಂದು ವಾರ ಮೊದಲು ಅಂದರೆ ಇಂದು (ಜುಲೈ 18) ದೆಹಲಿಯಲ್ಲಿ ವಿಶೇಷ ಕಾರ್ಯಕ್ರಮ ನಡೆದಿದೆ. ‘ಪ್ರಥಮ ಸಂಕಲ್ಪ’ ಅನ್ನೋದು ಈ ಕಾರ್ಯಕ್ರಮದ ಹೆಸರಾಗಿತ್ತು. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು. ‘ರಾಮಾಯಣ’ ಸಿನಿಮಾ ಕಲಾವಿದರು ಕೂಡ ಬಂದಿದ್ದರು. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಕೂಡ ಆಗಮಿಸಿದ್ದರು. ಅವರು ತಮ್ಮ ಪಾತ್ರದ…

Read More

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ – Kannada News | Lawyer chandramouli Recalls about acid Attack On HD Chennamma

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ…

Read More

ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು – Kannada News | Chennamma Passes Away: Rare Photos Show H.D. Deve Gowda’s Wife Before the Acid Attack

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯಲ್ಲಿ 1941 ರಲ್ಲಿ ಜನಿಸಿದ್ದ ಚೆನ್ನಮ್ಮ, 1954 ರಲ್ಲಿ ದೇವೇಗೌಡರ ಜತೆ ವಿವಾಹವಾಗಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೇರಿದಂತೆ ಚೆನ್ನಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು, ಇಬ್ಬರು ಪುತ್ರಿಯವರು. (ಚಿತ್ರ ಕೃಪೆ: Dinesh Hirisave Basavaiah) Source link

Read More

IND vs ENG: ಲಾರ್ಡ್ಸ್ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ – Kannada News | Washington Sundar OUT! Harsha Dubey Replaces for Final India vs England ODI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯಕ್ಕೂ ಮೊದಲು, ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಗಾಯದಿಂದ ಬಳಲುತ್ತಿರುವ ತಂಡದ ಸ್ಟಾರ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಕೊನೆಯ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಬದಲಿಗೆ ಯುವ ಸ್ಪಿನ್ ಆಲ್‌ರೌಂಡರ್ ಹರ್ಷ್ ದುಬೆ (Harsha Dubey) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಸುಂದರ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು…

Read More

ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು – Kannada News | Chennamma passes away rare photos show h d deve gowdas wife before the acid attack

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯಲ್ಲಿ 1941 ರಲ್ಲಿ ಜನಿಸಿದ್ದ ಚೆನ್ನಮ್ಮ, 1954 ರಲ್ಲಿ ದೇವೇಗೌಡರ ಜತೆ ವಿವಾಹವಾಗಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೇರಿದಂತೆ ಚೆನ್ನಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು, ಇಬ್ಬರು ಪುತ್ರಿಯವರು. (ಚಿತ್ರ ಕೃಪೆ: Dinesh Hirisave Basavaiah) Source link

Read More

ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡ ‘ಆರ್ಟಿಕಲ್ 370’ – Kannada News | National Film Awards: Yami Gautam Article 370 Wins Big With 3 Major Awards

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಜುಲೈ 18) ಘೋಷಣೆ ಆಗಿದೆ. ಇದರಲ್ಲಿ ಯಾಮಿ ಗೌತಮ್ ಅಭಿನಯದ ‘ಆರ್ಟಿಕಲ್ 370’ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇಂದು ಪ್ರಕಟವಾದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಈ ಚಿತ್ರ ಬರೋಬ್ಬರಿ ಮೂರು ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದು ಯಾಮಿ ಗೌತಮ್ ಹಾಗೂ ನಿರ್ಮಾಪಕ ಆದಿತ್ಯ ಧಾರ್ ಅವವರಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಚಿತ್ರದ ಈ ಅದ್ಭುತ ಸಾಧನೆಗೆ ಆಪ್ತರು ಹಾಗೂ ಸಿನಿಮಾ ತಂತ್ರಜ್ಞರು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಳ್ಳುತ್ತಿದ್ದಾರೆ….

Read More