Headlines

50 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ: ಅಸಲಿ ವಿಷಯ ತಿಳಿಸಿದ ಬಿಗ್ ಬಾಸ್ ವಿನ್ನರ್

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಹಿಂದಿ ಸೀಸನ್ 19’ರ (Bigg Boss 19) ಟ್ರೋಫಿ ಮುಡಿಗೇರಿಸಿಕೊಂಡ ನಟ ಗೌರವ್ ಖನ್ನಾ ಈಗ ಸುದ್ದಿಯಲ್ಲಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆಯಲ್ಲಿ ಗೌರವ್ ವಿನ್ನರ್ ಎಂದು ಸಲ್ಮಾನ್ ಖಾನ್ ಘೋಷಿಸಿದ್ದರು. ಆದರೆ ಮೂರು ತಿಂಗಳು ಕಳೆದರೂ ಕೂಡ ತಮಗೆ ಇನ್ನೂ ಶೋನ ಬಹುಮಾನದ ಮೊತ್ತ ತಲುಪಿಲ್ಲ ಎಂಬ ವಿಷಯವನ್ನು ಗೌರವ್ ಖನ್ನಾ (Gaurav Khanna) ಬಹಿರಂಗಪಡಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಸಹ…

Read More

ಯುದ್ಧದ ಎಫೆಕ್ಟ್: ಗ್ಯಾಸ್ ಅಭಾವದ ಬೆನ್ನಲ್ಲೇ ರೋಗಿಗಳಿಗೂ ಶಾಕ್, ಈ ವಾರದಿಂದಲೇ ಔಷಧ ಬೆಲೆ ಏರಿಕೆ

ಬೆಂಗಳೂರು, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಜಾಗತಿಕ ಪೂರೈಕೆ ಸರಪಳಿಯ (Supply Chain) ಮೇಲೆ ತೀವ್ರ ಪರಿಣಾಮ ಬೀರಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial LPG) ತೀವ್ರ ಕೊರತೆ ಎದುರಾಗಿದೆ. ಇದರ ನೇರ ಪರಿಣಾಮ ಹೋಟೆಲ್ ಉದ್ಯಮದ ಮೇಲೆ ಬಿದ್ದಿದ್ದು, ಹೋಟೆಲ್‌ಗಳು ಪರದಾಡುವಂತಾಗಿದೆ. ಈ ಸಂಕಷ್ಟದ ನಡುವೆಯೇ ಈಗ ಔಷಧಗಳ ಬೆಲೆಯೂ ಏರಿಕೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ಸಾಮಾನ್ಯ ಜನರಿಗೆ ಗಾಯದ ಮೇಲೆ…

Read More

T20 World Cup 2026: ಸೂಪರ್-8 ಸುತ್ತಿನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ – Kannada News | T20 World Cup 2026 Super 8 Full schedule

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಸೂಪರ್-8 ಸ್ವರೂಪ: ಗುಂಪುಗಳ ವಿಂಗಡಣೆ: ಸೂಪರ್-8ಕ್ಕೆ ಅರ್ಹತೆ ಪಡೆದ 8 ತಂಡಗಳನ್ನು ತಲಾ 4 ತಂಡಗಳಂತೆ ಎರಡು ಗುಂಪುಗಳಾಗಿ (Group 1…

Read More

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ – Kannada News | CUET PG 2026 27 Application Deadline Extended by NTA: Apply by Jan 20!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇತ್ತೀಚೆಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಪಿಜಿ 2026-27 ಶೈಕ್ಷಣಿಕ ವರ್ಷದ ವಿವಿಧ ಪಿಜಿ ಕೋರ್ಸ್‌ಗಳಿಗೆ ಪ್ರವೇಶದ ಕುರಿತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 14 ರಿಂದ ಆನ್‌ಲೈನ್ ಅರ್ಜಿಗಳು ಪ್ರಾರಂಭವಾಗಿದ್ದು, ಆದಾಗ್ಯೂ, ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 14 ರಂದು ರಾತ್ರಿ 11.50 ಕ್ಕೆ ಕೊನೆಗೊಂಡಿತ್ತು. ಈ ಆದೇಶದಲ್ಲಿ, NTA ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇತ್ತೀಚಿನ ಅಧಿಸೂಚನೆಯ ಪ್ರಕಾರ, ಅರ್ಜಿ…

Read More

ನಂಜನಗೂಡು ಬಳಿ ಕೆಎಸ್​​ಆರ್​ಟಿಸಿ ಬಸ್ ಬೆಂಕಿಗಾಹುತಿ​​: ಪ್ರಯಾಣಿಕರು ಪಾರಾಗಿದ್ದೇ ರೋಚಕ

ಮೈಸೂರು, ಡಿಸೆಂಬರ್​ 19: ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್​​ ಆಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್​​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್​​ ಆಹುತಿಯಾಗಿದೆ. ಈ…

Read More

0,0,0,1,4,1.. ಕೊನೆಯ ಓವರ್​ನಲ್ಲಿ ತಂಡದ ಸೋಲಿಗೆ ಕಾರಣರಾದ ಡೇವಿಡ್ ವಾರ್ನರ್; ವಿಡಿಯೋ – Kannada News | BBL: David Warner’s Fifty Fails to Save Sydney Thunder from Another Loss

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ತಂಡದ ಅದೃಷ್ಟ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಡೇವಿಡ್ ವಾರ್ನರ್ ನಾಯಕತ್ವದ ತಂಡಕ್ಕೆ ಗೆಲುವಿನ ಸಿಹಿಗಿಂತ ಸೋಲಿನ ಕಹಿಯೇ ಎದುರಾಗುತ್ತಿದೆ. ಅದರಲ್ಲೂ ಗೆಲ್ಲುವ ಪಂದ್ಯವನ್ನು ಕಳೆದುಕೊಳ್ಳುತ್ತಿರುವುದು ಸಿಡ್ನಿ ತಂಡದ ದುರಾದೃಷ್ಟವಾಗಿದೆ. ಇಂದು ನಡೆದ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲೂ ಸ್ವತಃ ನಾಯಕ ಡೇವಿಡ್ ವಾರ್ನರ್ ಕೈನಿಂದಲೂ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಒಂದರರ್ಥದಲ್ಲಿ ತಂಡದ ಸೋಲಿಗೆ ನಾಯಕ ವಾರ್ನರ್ ಕಾರಣ ಎಂದರಲೂ ತಪ್ಪಾಗಲಾರದು. ಜನವರಿ 6, ಮಂಗಳವಾರ ಅಡಿಲೇಡ್‌ನಲ್ಲಿ ನಡೆದ…

Read More

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಮಂಗಳೂರು, ಮಾರ್ಚ್​​ 17: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ  ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪತಿಯ ಮೇಲೆ ರೌಡಿಶೀಟರ್ ಹಾಕಿ ಬಂಧಿಸುವ ಬೆದರಿಕೆ ಹಾಕಿ ಲಂಚ ಹಾಗೂ ಲೈಂಗಿಕ ಕಿರುಕುಳಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿರುವ ಮಹಿಳೆ, ಇನ್ಸ್‌ಪೆಕ್ಟರ್ ಸಂದೇಶ್‌ ಅವರು ತಮ್ಮ ಹುದ್ದೆಗೆ ಬರಲು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ್ದಾರೆಂದು ಹೇಳಿಕೊಂಡಿದ್ದಾರೆ. ಹೀಗಾಗಿ 25 ಲಕ್ಷ ರೂಪಾಯಿ ನೀಡವ ಅಥವಾ ಲೈಂಗಿಕ ಸಂಪರ್ಕಕ್ಕೆ ಒಪ್ಪುವ ಆಯ್ಕೆಯನ್ನು ಅವರು ತನಗೆ ನೀಡಿದ್ದು, 50,000…

Read More

ಐಪಿಎಲ್ ಮ್ಯಾಚ್ ನೋಡಲು ಬಂದ ಸ್ಟಾರ್ ನಟನಿಗೆ ಯಾರು ಎಂದು ಪ್ರಶ್ನೆ; ಮುಂದೇನಾಯ್ತು? – Kannada News | Victory Venkatesh Unrecognized at IPL Hyderabad Match; Fans React Strongly.

ಐಪಿಎಲ್ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಆಗಮಿಸುತ್ತಾರೆ. ಅವರಿಗೆ ವಿಐಪಿ ಸೌಲಭ್ಯ ಸಿಗುತ್ತದೆ. ವಿಶೇಷ ಆಸನದಲ್ಲಿ ಅವರನ್ನು ಕೂರಿಸಲಾಗುತ್ತದೆ. ಟಿವಿಯಲ್ಲೂ ಪದೇ ಪದೇ ಅವರನ್ನೇ ತೋರಿಸಲಾಗುತ್ತದೆ. ಆದರೆ, ಈಗ ಟಾಲಿವುಡ್​ ಸ್ಟಾರ್​ ನಟನಿಗೆ ಅವಮಾನ ಆಗಿದೆ. ಹೈದರಾಬಾದ್ ಪಂದ್ಯ ನೋಡಲು ಬಂದ ವಿಕ್ಟರಿ ವೆಂಕಟೇಶ್​​ ಅವರನ್ನು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೈದರಾಬಾದ್…

Read More

Petrol-Diesel: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ? ಇಂಧನ ಬೆಲೆ ಅಗ್ಗವಾಗುತ್ತಾ?

ನವದೆಹಲಿ, ಮಾರ್ಚ್​ 27: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ದೇಶದ ತೈಲ ಮಾರುಕಟ್ಟೆ ಕಂಪನಿಗಳ ಮೇಲೆ ಭಾರಿ ಒತ್ತಡ ಬೀರಿತ್ತು. ಅವುಗಳ ನಷ್ಟ ಹೆಚ್ಚುತ್ತಿತ್ತು. ಈಗ ಕೇಂದ್ರ ಸರ್ಕಾರ ಅಬಕಾರಿ ಸುಂಕ(Excise Duty) ವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ತೈಲ ಕಂಪನಿಗಳು ನಿಟ್ಟುಸಿರು ಬಿಡುವಂತಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ, ಸರ್ಕಾರವು ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮಾರ್ಚ್ 26 ರಂದು ಹಣಕಾಸು ಸಚಿವಾಲಯ ಹೊರಡಿಸಿದ…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ…

Read More