Headlines

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ – Kannada News | Elephant not bother turning around to deal with the hippopotamus watch viral video

ನವದೆಹಲಿ, ಜನವರಿ 30: ಆನೆಗಳು ಶಕ್ತಿಶಾಲಿ ಪ್ರಾಣಿಗಳು ಮಾತ್ರವಲ್ಲ, ಧೈರ್ಯಶಾಲಿಗಳೂ ಆಗಿವೆ. ಅವುಗಳ ಧೈರ್ಯ ಕೆಲವೊಮ್ಮೆ ಸಿಂಹಗಳಿಗೂ ಬೆವರು ತರಿಸುತ್ತದೆ. ಆನೆ (Elephants) ಎಲ್ಲಿಗೇ ಹೋದರೂ ಸುತ್ತಮುತ್ತಲಿನ ಪ್ರಾಣಿಗಳು ಭಯಪಡುತ್ತವೆ. ಆದರೆ, ಕೆಲವೊಮ್ಮೆ ಕೆಲವು ಪ್ರಾಣಿಗಳು ಆನೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತವೆ. ಅವು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತವೆ. ಇತ್ತೀಚೆಗೆ, ಹಿಪೊಪೊಟಮಸ್​​ಗಳಿಂದ ಸುತ್ತುವರೆದ ನೀರಿನಲ್ಲಿ ನಿಂತ ಆನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಅರಣ್ಯ ಪ್ರದೇಶದ ಹೊಳೆಯಲ್ಲಿ ರೆಕಾರ್ಡ್ ಮಾಡಲಾಗಿದೆ. ಇಲ್ಲಿ,…

Read More

ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು? – Kannada News | Daali Dhananjaya first reaction after non veg photo went viral

ನಟ ಡಾಲಿ ಧನಂಜಯ ಅವರು ಮಾಂಸಾಹಾರ (Non-Veg) ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಅವರು ತಿಳಿಸಿದ್ದಾರೆ. ‘ಮೊದಮೊದಲು ಅವರಿಗೆ ಬಹಳ ಬೇಜಾರಾಗಿತ್ತು. ಆದರೆ ಈಗ ನಾನು ಅವರಿಗೆ ಅರ್ಥ ಮಾಡಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಅದೆಲ್ಲ ಸಹಜ. ಸೊಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್​​ನಿಂದ ಯಾರನ್ನೂ ಬಿಟ್ಟಿಲ್ಲ. ಅದೊಂದು…

Read More

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮೂಗು ಮುರಿದುಕೊಂಡು ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಆಟಗಾರ – Kannada News | ICC U19 World Cup: India vs Pakistan Showdown! Star Player Out for Pak After Injury Blow

ಐಸಿಸಿ ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಹೈವೋಲ್ಟೇಜ್ ಕದನ ನಡೆಯಲಿದೆ. ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಅಂಡರ್-19 ಮತ್ತು ಪಾಕಿಸ್ತಾನ ಅಂಡರ್-19  (India vs Pakistan) ತಂಡಗಳು ಮುಖಾಮುಖಿಯಾಗಲಿವೆ. ಸೆಮಿಫೈನಲ್ ಸ್ಪರ್ಧೆಯನ್ನು ಪರಿಗಣಿಸಿ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದೆ. ಆದಾಗ್ಯೂ, ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದಿಂದಾಗಿ ತಂಡದ ಸ್ಟಾರ್ ಆಟಗಾರನೊಬ್ಬನನ್ನು ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಮೂಗು ಮುರಿತಕ್ಕೊಳಗಾದ ಪಾಕ್ ಆಟಗಾರ 2026…

Read More

WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್ – Kannada News | WPL 2026: Gujarat Giants Beat MI, Secure Playoff Spot. Mumbai’s Fate in Delhi’s Match

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್‌ಗೇರಿದೆ. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೆ ಗುಜರಾತ್ ಕೊರಳೊಡ್ಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಮುಂಬೈ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಆದರೆ ನಾಳೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಸೋತರಷ್ಟೇ ಮುಂಬೈ ಪ್ಲೇಆಫ್‌ಗೇರಲಿದೆ. ಇಂದು ನಡೆದ ಪಂದ್ಯದಲ್ಲಿ…

Read More

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ – Kannada News | A Hindu Woman Complaints Against Muslim Husband Who Cheating after Forced Religious Conversion in Bengaluru

ಬೆಂಗಳೂರು, (ಜನವರಿ 30): ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್…

Read More

ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ – Kannada News | Maharashtra Man kills his mother for not giving money to buy liquor

ಲಾತೂರ್, ಜನವರಿ 30: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ 65 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ಉದ್ಗೀರ್ ತಹಸಿಲ್‌ನ ಕರ್ಖೇಲಿ ಗ್ರಾಮದಲ್ಲಿ ನಡೆದ ಕೊಲೆ ಆರೋಪದ ಮೇಲೆ ಆರೋಪಿ ಸೈಲಾನಿ ಬಕ್ಷುದ್ದೀನ್ ಮುಂಜೇವರ್ ಎಂಬ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ಆರೋಪಿ ಮದ್ಯದ ಚಟ ಹೊಂದಿದ್ದ. ಮದ್ಯ ಖರೀದಿಸಲು ತನ್ನ ವೃದ್ಧ ತಾಯಿ ಯಾಸಿನ್‌ಬಿಯಿಂದ ಪದೇ ಪದೇ ಹಣ…

Read More

ಹಸುಗೂಸು ಬಿಟ್ಟು ದೊಡ್ಡ ಮಗಳ ಮದ್ವೆಗೆ ಹೋದ ತಾಯಿ: ಕೂಸು ದುರಂತ ಸಾವು! – Kannada News | Tumakuru: Newborn Baby Dies After Mother Leaves Infant Behind to Attend Wedding

ಮಗು (ಪ್ರಾತಿನಿಧಿಕ ಚಿತ್ರ)Image Credit source: Freepik ತುಮಕೂರು, ಜನವರಿ 30: ಮಗುವೊಂದು (baby) ಜನನವಾಗಿ ಕೇವಲ ಒಂದು ದಿನ ಕಳೆದಿತ್ತು. ಪಿಳಿಪಿಳಿ ಅಂತ ಬಿಡುತ್ತಿದ್ದ ಪುಟ್ಟ ಕಣ್ಣು ಅಮ್ಮನನ್ನು ಹುಡುಕುತ್ತಿತ್ತು. ತಾಯಿಯ ಅಕ್ಕರೆ ಬಯಸಿ ಅಳುತ್ತಿದ್ದ ಆ ಮಗುವಿನ ಬದುಕಿಗೆ ತಮ್ಮವರೇ ಶತ್ರುಗಳಾಗಿದ್ದಾರೆ. ತಿಳಿದೋ ಅಥವ ತಿಳಿಯದೆಯೋ ಆದ ತಪ್ಪಿಗೆ ಪುಟ್ಟ ಕಂದ ಕಣ್ಬಿಟ್ಟು ಪ್ರಪಂಚ ನೊಡುವ ಮುಂಚೆಯೇ ಶಾಶ್ವತವಾಗಿ ಕಣ್ಮುಚ್ಚಿದೆ. ಈ ಕರುಳು ಹಿಂಡುವ ಘಟನೆಗೆ ತುಮಕೂರು (Tumakuru) ಜಿಲ್ಲೆ ಸಾಕ್ಷಿಯಾಗಿದೆ. ನಡೆದದ್ದೇನು? ಮಗುವಿಗೆ…

Read More

ರಾಯ್ ನಿಧನಕ್ಕೆ ಸಿಂಗರ್ ಹನುಮಂತ ಸಂತಾಪ: ಕುರಿಗಾಯಿಗೆ ಈ ಕೋಟ್ಯಾಧಿಪತಿ ಹೇಗೆ ಪರಿಚಯ? – Kannada News | Bigg Boss Kannada Season 11 Winner And Singer Hanumantha Lamani condolence To CJ Roy

ಸಾವಿಗೆ ಶರಣಾಗಿರುವ ಉದ್ಯಮಿ ಸಿಜೆ ರಾಯ್ (CJ Roy) ಅವರು ಮನರಂಜನಾ ಕ್ಷೇತ್ರಕ್ಕೂ ಸಹ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಮಲಯಾಳಂ ಸಿನಿಮಾಗಳನ್ನು ನಿರ್ಮಿಸಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ  50 ಲಕ್ಷ ರೂಪಾಯಿ ಹಣ ಕೊಟ್ಟಿದ್ದರು, ಸ್ಟಾರ್ ಸುವರ್ಣದ ‘ಸ್ಟಾರ್ ಸಿಂಗರ್’ ರಿಯಾಲಿಟಿ ಶೋದ ಪ್ರಾಯೋಜಕರಲ್ಲಿ ಕೂಡ ಒಬ್ಬರಾಗಿದ್ದರು. ಹೀಗೆ  ಮನರಂಜನಾ ಕ್ಷೇತ್ರಕ್ಕೆ ರಾಯ್ ಅವರ ಕೊಡುಗೆ ಇದೆ.ಇನ್ನು ಇವರ ನಿಧನಕ್ಕೆ ಕನ್ನಡ ಬಿಗ್​​ಬಾಸ್ ಸೀಸನ್ 11ರ ವಿನ್ನರ್ ಹಾಗೂ ಸರಿಗಮಪ ಸೀಸನ್ 15ರ ರನ್ನರ್…

Read More

IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11 – Kannada News | India vs NZ 5th T20: Playing XI, Sanju Samson’s Last Chance and T20 World Cup Impact

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಡುತ್ತಿರುವ ಕೊನೆಯ ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಮಿನಿ ವಿಶ್ವ ಸಮರಕ್ಕೆ ಕಾಲಿಡಲು ಯತ್ನಿಸಲಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಉಭಯ ತಂಡಗಳ ನಡುವಿನ ಅಂತಿಮ…

Read More

ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ – Kannada News | Ranji Trophy: KL Rahul fifty but Harpreet Brar takes three as Karnataka reaches 255/6 vs Punjab

ರಣಜಿ ಟ್ರೋಫಿಯಲ್ಲಿ ಪಂಜಾಬ್ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್​ನಲ್ಲಿ 309 ರನ್​ ಕಲೆಹಾಕಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ತಂಡದ ಪರ ಕೆಎಲ್ ರಾಹುಲ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ರಾಹುಲ್ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಹರ್‌ಪ್ರೀತ್ ಬ್ರಾರ್ ಎಸೆದ ಅದ್ಭುತ ಚೆಂಡಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ…

Read More