Headlines

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…

Read More

ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ! – Kannada News | Couple spends 15 lakh to take pet dog from Hyderabad to Australia

ಹೈದರಾಬಾದ್, ಜನವರಿ 30: ಹೈದರಾಬಾದ್‌ನ ದಂಪತಿ ತಮ್ಮ ಸಾಕು ನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗಲು 1.5 ಮಿಲಿಯನ್ (15 ಲಕ್ಷ ರೂ.) ಖರ್ಚು ಮಾಡಿದ್ದಾರೆ. ಆದರೂ ಆ ನಾಯಿ (Dog) ಆಸ್ಟ್ರೇಲಿಯಾಕ್ಕೆ ಬರುವ ಮೊದಲು 6 ತಿಂಗಳು ದುಬೈನಲ್ಲಿ ಇರಬೇಕಾಯಿತು. ಆ ದಂಪತಿಯ ಕುಟುಂಬಸ್ಥರು ಆ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯುವ ಬದಲು ಅಲ್ಲಿಯೇ ಹೊಸ ನಾಯಿಯನ್ನು ಖರೀದಿಸಲು ಸೂಚಿಸಿದರು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಆ ದಂಪತಿ ತಾವು ಸಾಕಿದ ನಾಯಿಯನ್ನೇ ಆಸ್ಟ್ರೇಲಿಯಾಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು….

Read More

ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಿದ ಸರ್ಕಾರ – Kannada News | Tamil Nadu government announce state film awards from 2026 to 2021

ರಾಜ್ಯ ಸರ್ಕಾರಗಳು, ಆಯಾ ರಾಜ್ಯದ ಚಿತ್ರರಂಗಕ್ಕೆ (Movie Industry) ಉತ್ತೇಜನ ನೀಡಲು ಆಯಾ ವರ್ಷದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಕೊಡುತ್ತಾ ಬಂದಿವೆ. ಆದರೆ ಬಹಳ ಕಡಿಮೆ ಸರ್ಕಾರಗಳು ಈ ಪ್ರಶಸ್ತಿಗಳನ್ನು ಚಾಚು ತಪ್ಪದೆ ಆಯಾ ವರ್ಷವೇ ಕೊಡುತ್ತವೆ, ಕರ್ನಾಟಕದಲ್ಲಿಯೂ ಸಹ ಸರ್ಕಾರಗಳು ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿಗೆ ಏಳು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಒಟ್ಟಿಗೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ 2016 ರಿಂದಲೂ ರಾಜ್ಯ ಚಲನಚಿತ್ರ ಪ್ರಶಸ್ತಿ…

Read More

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ…

Read More

ಯಾರು ಈ CJ ರಾಯ್?ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ? – Kannada News | Confident Group Chairman CJ Roy dies In Bengaluru, Who Is He? Why Commits Suicide?

ಬೆಂಗಳೂರು, (ಜನವರಿ 30): ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ (Confident Group Chairman CJ Roy) ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು. ಅದರಂತೆ ಇಂದು ಸಹ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.  ಸಿಜೆ…

Read More

ಭಾರೀ ವಿರೋಧ ಬೆನ್ನಲ್ಲೇ ಎಚ್ಚೆತ್ತ ಸಚಿವರು: ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ – Kannada News | Tobacco Advertisements ongovernment Buses and Stations: Minister RamalingaReddy Orders Removal

ತಂಬಾಕು ಉತ್ಪನ್ನಗಳ ಜಾಹೀರಾತುImage Credit source: newindianexpress.com ಬೆಂಗಳೂರು, ಜನವರಿ 30: ಸರ್ಕಾರಿ ಬಸ್​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು (Tobacco Advertisements) ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್​ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ…

Read More

ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್​ ಅವರಿಗಿದ್ದ ಬಂಧ ಎಂಥದ್ದು? – Kannada News | JC Roy has close connection with Tv and Movie industry

ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ (JC Roy) ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಜೆಸಿ ರಾಯ್ ಅವರಿಗೆ ಸಿನಿಮಾ ಮತ್ತು ಟಿವಿ ಜಗತ್ತಿನೊಂದಿಗೆ ಹತ್ತಿರದ ಬಂಧ ಇತ್ತು. ರಾಯ್ ಅವರು ಉದ್ಯಮಿ ಮಾತ್ರವೇ ಅಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದರು. ಮಲಯಾಳಂನಲ್ಲಿ ಮೋಹನ್​ನಾಲ್ ನಟನೆಯ ಸೂಪರ್ ಹಿಟ್…

Read More

ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ – Kannada News | NCP Reunion Announcement Buzz Grows louder after Ajit Pawar Death

ಮುಂಬೈ, ಜನವರಿ 30: ಬುಧವಾರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ದಿಢೀರ್ ಮರಣದ ನಂತರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) 2 ಬಣಗಳ ವಿಲೀನದ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡೂ ಬಣಗಳು ಮತ್ತೆ ಒಂದಾಗಲಿವೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಎರಡೂ ಬಣಗಳ ಹಿರಿಯ ನಾಯಕರ ಪ್ರಕಾರ,…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್ – Kannada News | WPL: MI vs GG Do or Die! Mumbai Indians, Gujarat Giants Battle for Eliminator Spot

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) 19 ನೇ ಲೀಗ್ ಪಂದ್ಯವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ (MI vs GG) ನಡುವೆ ವಡೋದರಾದ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡ ಗೆದ್ದರೆ, ಅದು ಎಲಿಮಿನೇಟರ್ ಪಂದ್ಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ. ಇತ್ತ ಮುಂಬೈ ಇಂಡಿಯನ್ಸ್‌ಗೂ ಸಹ, ಈ ಪಂದ್ಯವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಮುಂಬೈ ಸೋಲನ್ನು ಎದುರಿಸಿದರೆ, ಟೂರ್ನಮೆಂಟ್‌ನಲ್ಲಿ ಅವರ ಪ್ರಯಾಣವು ಲೀಗ್…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More