ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue
ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ…