Headlines

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು…

Read More

ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಹೇಗಿದೆ ನೋಡಿ – Kannada News | DCM dk shivakumar inaugurates double decker flyover between rv road and central silk board

ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ…

Read More

ಫ್ಯಾಟಿ ಲಿವರ್‌ ಸಮಸ್ಯೆಯನ್ನು ತಡೆಯಲು ಎಣ್ಣೆ, ತುಪ್ಪ ಸೇವನೆ ಮಾಡುವುದನ್ನು ಬಿಡಬೇಕೇ? – Kannada News | Fatty Liver Diet: Oil and Ghee Guidelines

ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬಂದಾಗ ವೈದ್ಯರು ರೋಗಿಗಳಿಗೆ ಆಹಾರದಲ್ಲಿ ಹಲವು ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಕೆಲವು ನಿಯಮಗಳನ್ನು ಪಾಲಿಸಲು ಸಲಹೆ ನೀಡುತ್ತಾರೆ. ಕೆಲವರು ಈ ಸಂದರ್ಭದಲ್ಲಿ ತುಪ್ಪ ಮತ್ತು ಎಣ್ಣೆ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ಬಿಡುತ್ತಾರೆ ಅಥವಾ ಬಹಳ ಕಡಿಮೆ ಪ್ರಮಾಣದಲ್ಲಿ ಮಾತ್ರ ಬಳಸುತ್ತಾರೆ. ಆದರೆ ನಿಜವಾಗಿಯೂ ತುಪ್ಪ, ಎಣ್ಣೆ ಸೇವನೆ ಮಾಡುವುದರಿಂದ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತದೆಯೇ, ಇವುಗಳ ಸೇವನೆಯನ್ನು ಸಂಪೂರ್ಣವಾಗಿ ಬಿಡಬೇಕೇ, ಫ್ಯಾಟಿ ಲಿವರ್‌ ಸಮಸ್ಯೆ ತಡೆಯಲು ಆಹಾರಕ್ರಮ ಯಾವ…

Read More

ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ – Kannada News | Historic Lakkundi Unveils Secrets: Excavation at Kote Veerabhadreshwara Temple

ಗದಗ, ಜ.16: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭಗೊಂಡಿದೆ. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್‌ ವ್ಯಾಪ್ತಿಯಲ್ಲಿ ಉತ್ಖನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತಲೂ ಹೆಚ್ಚು ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬೆಳಕಿಗೆ ಬರಲಿದೆ ಎಂಬ ನಂಬಿಕೆ…

Read More

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಬಿಗ್ ರಿಲೀಫ್; 3 ವರ್ಷಗಳ ನಿಷೇಧ ತೆರವು..!

ಕೇರಳ ಕ್ರಿಕೆಟ್​ನಿಂದ ಮೂರು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್​ಗೆ ಸುಮಾರು ಒಂದು ವರ್ಷದ ನಂತರ ಬಿಗ್ ರಿಲೀಫ್ ಸಿಕ್ಕಿದೆ. ಕೇರಳ ಕ್ರಿಕೆಟ್ ಅಸೋಸಿಯೇಷನ್​ನ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಕ್ಷಮೆಯಾಚಿಸಿದ ಬಳಿಕ ಅವರ ವಿರುದ್ಧ ಹೇರಿದ್ದ ನಿಷೇಧದ ಶಿಕ್ಷೆಯನ್ನು ತೆರವುಗೊಳಿಸಲಾಗಿದೆ. ವಾಸ್ತವವಾಗಿ ಕಳೆದ ವರ್ಷ ಸಂಜು ಸ್ಯಾಮ್ಸನ್ ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಲ್ಲಿ ಆಯ್ಕೆ ಮಾಡದಿರುವುದರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀಶಾಂತ್ ಕೇರಳ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ತಮ್ಮ ಸೋಶಿಯಲ್ ಮೀಡಿಯಾ…

Read More

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ! – Kannada News | Rarest Of Rare Case; Pune Court Sentences 65 year old Man To Death For Rape and Murder Of 3 Year Old Girl

ಪುಣೆ, ಜೂನ್ 29: ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ. ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ನ್ಯಾಯಾಲಯವು ಇಂದು ಆರೋಪಿಗೆ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪುಣೆಯ ವೇಗಧೂತ ನ್ಯಾಯಾಲಯ ಘಟನೆ ನಡೆದ 2 ತಿಂಗಳಲ್ಲೇ…

Read More

ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್​: ಬಂದ ಹಣದಲ್ಲಿ ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ – Kannada News | Bengaluru Burglars Arrested: Couple’s Goa Casino Lifestyle Exposed After Kunigal House Robbery

ತುಮಕೂರು, ಜೂನ್​​ 22: ಮನೆಗಳ್ಳತನವನ್ನೇ (theft) ಕಾಯಕ ಮಾಡಿಕೊಂಡಿದ್ದ ವ್ಯಕ್ತಿ ಮತ್ತು ಆತನಿಗೆ ಸಾಥ್​ ನೀಡಿದ ಪತ್ನಿ ಇದೀಗ ಕುಣಿಗಲ್ ಪೊಲೀಸರ ಅತಿಥಿ ಆಗಿದ್ದಾರೆ. ಮಂಜುನಾಥ ಅಲಿಯಾಸ್ ಕೋಳಿ ಮಂಜ (30) ಮತ್ತು ಅನಿತಾ (30) ಬಂಧಿತ ಆರೋಪಿಗಳು. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತಿದ್ದರು. ಬಳಿಕ ಬಂದ ಹಣದಲ್ಲಿ ಗೋವಾಗೆ ತೆರಳಿ ದಂಪತಿ ಮೋಜು ಮಸ್ತಿ ಮಾಡುತ್ತಿದ್ದರು. ಸದ್ಯ ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯಾಂಶಗಳು ಬೆಂಗಳೂರು ಮೂಲದ ದಂಪತಿಯಿಂದ…

Read More

ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಬಂಧನ – Kannada News | Kannada Serial Actress Vanitha Arrested for Cheating Money Mahalakshmi Layout Police

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾಳನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವನಿತಾ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ (TV Actress) ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಹಣವಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ದ್ರೋಹದ ಜಾಲ ಹೆಣೆಯುತ್ತಿದ್ದಳು ಎಂಬ ಆರೋಪ ಇದೆ. ಪರಿಚಯಸ್ಥರ ಬಳಿ ತಾನು ತೀವ್ರ ಕಷ್ಟದಲ್ಲಿದ್ದೇನೆ…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ! – Kannada News | Pat Cummins Post Match Interview After MI vs SRH Match

IPL 2026: ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 244 ರನ್‌ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐತಿಹಾಸಿಕ ರನ್ ಚೇಸ್ ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, “ನಮ್ಮ ಬ್ಯಾಟಿಂಗ್ ಲೈನಪ್…

Read More