Headlines

ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಬೆಂಗಳೂರು, ಮಾ,31: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಪರಿಷ್ಕರಣೆಗೆ ಹಸಿರು ನಿಶಾನೆ ತೋರಿಸಿದ್ದು, ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ವಿಶೇಷವೆಂದರೆ, ಈ ದರ ಏರಿಕೆಯು 2025-26ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಘೋಷಿಸಲಾಗಿದೆ. ಅಂದರೆ, ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ…

Read More

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ – Kannada News | Hoskote Teen Kalyani’s Suspicious Death: Inter District Body Transfer Raises Police Questions

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶವವನ್ನು…

Read More

Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! – Kannada News | Bengaluru Yellow Line Driverless Metro Derails: Safety Probe Launched by BMRC

ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! ಬೆಂಗಳೂರು, ಫೆಬ್ರವರಿ 20: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ (Namma Metr0) ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದತ್ತ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿರುವುದು ತಿಳಿದುಬಂದಿದೆ. ಘಟನೆ ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ವ್ಯಕ್ತವಾಗಿದೆ. ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

ದುರ್ಗಾ ಸಪ್ತಶತಿ ಶ್ರವಣವನ್ನು ಮಾಡಿ. ಆಸ್ತಿ ಖರೀದಿ ಮೊದಲಾದ ವಿಚಾರಗಳಲ್ಲಿ ಕಾಡುತ್ತಿರುವ ಅಡೆತಡೆ ನಿವಾರಣೆಗೆ ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಉದ್ಯೋಗ ಸ್ಥಳದಲ್ಲಿ ನಿಮ್ಮ ಕೈ ಮೇಲಾಗುತ್ತದೆ. ಯಾರು ನಿಮ್ಮ ಸಾಮರ್ಥ್ಯ, ಶಕ್ತಿ ಹಾಗೂ ಪ್ರಭಾವದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುತ್ತಾರೋ ಅಂಥವರೇ ಬೆರಗಾಗುವಂಥ ಸಾಧನೆಗಳು ನಿಮ್ಮಿಂದ ಆಗಲಿದೆ. ಇತರರು ತಮ್ಮಿಂದ ಸಾಧ್ಯವೇ ಇಲ್ಲ ಎಂದು ಕೈ ಚೆಲ್ಲಿ, ಅಸಹಾಯಕರಾದ ಸಂದರ್ಭದಲ್ಲಿ…

Read More

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು! – Kannada News | Greater Bengaluru Authority Faces Financial Crisis: Govt Mulls Merging 5 City Corporations Due to Revenue Shortage

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸಿ, ಸರ್ಕಾರವು ಐದು ನಗರ ಪಾಲಿಕೆಗಳುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (GBA) ಅಸ್ತಿತ್ವಕ್ಕೆ ತಂದಿತ್ತು. ಆದರೆ, ಈ ಹೊಸ ವ್ಯವಸ್ಥೆಯಲ್ಲಿ ಈಗ ಆರ್ಥಿಕ ಸಂಕಷ್ಟದ ಭೀತಿ ಎದುರಾಗಿದ್ದು, ಐದು ಪಾಲಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿ ಅಥವಾ ವಿಲೀನ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೆರೆಮರೆಯ ಚರ್ಚೆಗಳು ಆರಂಭವಾಗಿವೆ. ವೇತನಕ್ಕೂ ಇಲ್ಲದ ಹಣ ಬಿಬಿಎಂಪಿ ಇತಿಹಾಸದ ಪುಟ ಸೇರಿದ…

Read More

ಕೇಬಲ್ ಟಿವಿಯಲ್ಲಿ ‘ಜನ ನಾಯಗನ್’ ಸಿನಿಮಾ ಪ್ರಸಾರ ಮಾಡಿದ ವ್ಯಕ್ತಿ ಬಂಧನ

ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೂ ಮುನ್ನವೇ ಸೋರಿಕೆಯಾಗಿ ದೊಡ್ಡ ವಿವಾದ ಸೃಷ್ಟಿಸಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸ್ಥಳೀಯ ಕೇಬಲ್ ಟಿವಿ (Cable Tv) ಆಪರೇಟರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರು ಜಿಲ್ಲೆಯ ಕರುಮತ್ತಂಪಟ್ಟಿ ನಿವಾಸಿ ಎಸ್. ಪಳನಿಸ್ವಾಮಿ ಎಂಬಾತ ಬಂಧಿತ ಆರೋಪಿ. ಈತ ಆ ಭಾಗದಲ್ಲಿ ‘ರಾಶಿ ಕೇಬಲ್ ಟಿವಿ’ ಎಂಬ ಚಾನೆಲ್…

Read More

‘ಸ್ಪಿರಿಟ್’ ಬಳಿಕ ಮತ್ತೊಬ್ಬ ಸ್ಟಾರ್ ನಟನ ಜೊತೆ ಸಂದೀಪ್ ರೆಡ್ಡಿ ಸಿನಿಮಾ

ಸಂದೀಪ್ ರೆಡ್ಡಿ ವಂಗಾ (Sandeep Reddy Vanga), ಪ್ರಸ್ತುತ ಭಾರತದ ಯಶಸ್ವಿ ಮತ್ತು ಬೇಡಿಕೆಯ ನಿರ್ದೇಶಕರಲ್ಲಿ ಒಬ್ಬರು. ‘ಅನಿಮಲ್’ ಸಿನಿಮಾದ ಯಶಸ್ವಿನ ಬಳಿಕ ಸಂದೀಪ್ ರೆಡ್ಡಿ ಇದೀಗ ಪ್ರಭಾಸ್ ಜೊತೆಗೆ ಕೆಲಸ ಮಾಡುತ್ತಿದ್ದು, ಪ್ರಭಾಸ್ ಅವರಿಗಾಗಿ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಮತ್ತೊಬ್ಬ ಸ್ಟಾರ್ ನಟನೊಟ್ಟಿಗೆ ಕೆಲಸ ಮಾಡಲು ತಯಾರಾಗಿದ್ದು, ಈಗಾಗಲೇ ಮಾತುಕತೆ ಸಹ ಚಾಲ್ತಿಯಲ್ಲಿದೆ. ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ, ಅಲ್ಲು…

Read More

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ರಾಯಚೂರು, (ಮಾರ್ಚ್ 10): ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು (Raichur)  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು…

Read More

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್ – Kannada News | PM Modi Welcomed with Indian Traditional dance in Malaysia Watch Aamzing Video

ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು. ಪ್ರಧಾನಿ ಮೋದಿ…

Read More

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ

ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More