Headlines

Horoscope Today: ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ಪಂಚಮಿ, ಉತ್ತರಾ ನಕ್ಷತ್ರ, ಪರಿಘ ಯೋಗ ಮತ್ತು ಬಾಲವಕರಣ ಇರುತ್ತದೆ. ರಾಹುಕಾಲ ಸಂಜೆ 5:11 ರಿಂದ 6:47 ರವರೆಗೆ ಇರಲಿದ್ದು, ಸಂಕಲ್ಪ ಕಾಲ ಬೆಳಗ್ಗೆ 10:49 ರಿಂದ ಮಧ್ಯಾಹ್ನ 12:25 ರವರೆಗೆ ಇರುತ್ತದೆ. ಇಂದು…

Read More

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ – Kannada News | Former PM H.D. Deve Gowda’s Wife Chennamma to Be Cremated with State Honours Tomorrow

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆImage Credit source: Tv9 Kannada ಬೆಂಗಳೂರು, ಜುಲೈ 19: ಅನಾರೋಗ್ಯದಿಂದ ನಿನ್ನೆ (ಜುಲೈ 18) ವಿಧಿವಶರಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್​. ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಹಾಸನದ ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ.  ದೇವೇಗೌಡರ ಪದ್ಮನಾಭನಗರದ ನಿವಾಸ ಸಮೀಪದ ಮೈದಾನದಲ್ಲಿ ಇಂದು ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ…

Read More

ಜಾಕ್ವೆಲಿನ್ ಫರ್ನಾಂಡಿಸ್​ಗೆ ಮುಜುಗರ ತಂದ ವಿಡಿಯೋ ಸಾಂಗ್; ಬ್ಲರ್ ಮಾಡಿದ ತಂಡ – Kannada News | Jacqueline Fernandez Music Video Controversy: Wardrobe Malfunction Rumors Go Viral

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೊಸ ಮ್ಯೂಸಿಕ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೋನು ತುಕ್ರಾಲ್ ಮತ್ತು ಬಿ ಪ್ರಾಕ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡು ಜುಲೈ 15 ರಂದು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಬೆನ್ನಲ್ಲೇ, ನಟಿಯ ಬಟ್ಟೆಯ ಮುಜುಗರದ ಕ್ಷಣದ ಕುರಿತು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಇದರಿಂದ ನಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಡಿನ ಒಂದು ಸಣ್ಣ ಭಾಗದಲ್ಲಿ ಜಾಕ್ವೆಲಿನ್ ಅವರ ಮುಜುಗರದ ಕ್ಷಣ ಸೆರೆಯಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದ ಕ್ಲಿಪ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಎಷ್ಟೇ ಆತ್ಮಪ್ರಶಂಸೆ ಮಾಡಿಕೊಂಡರೂ ಪ್ರಯೋಜನವಾಗದು – Kannada News | Daily Horoscope for July 18, 2026: Uttarayan Greeshma season, Ashada Masa shukla Paksha Sunday astrology Prediction

ಮೇಷ ರಾಶಿ: ಉಚಿತವಾದ ಚಿಕಿತ್ಸೆಯಿಂದ ಆರಂಭದಲ್ಲಿಯೇ ಕಾಯಿಲೆಗೆ ಪರಿಹಾರ ಕಂಡುಕೊಳ್ಳಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ವಿರೋಧಿಗಳು ತಡಯಬಹುದು. ಸ್ತ್ರೀ ನಾಯಕತ್ವಕ್ಕೆ ನಿಮ್ಮ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಂಧುಗಳ ಸಹಕಾರದಿಂದ ನಿಮ್ಮ‌ಋಣ ಬಾಧೆ ಸದ್ಯ ತೀರುವುದು. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಅಲಕ್ಷ್ಯ ಮಾಡಿದರೆ ಉತ್ತಮ. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ವೃಷಭ ರಾಶಿ: ವಾಹನದ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಲಾಭವಾಗುವ ಸಾಧ್ಯತೆ ಹೆಚ್ಚು. ಆಕಸ್ಮಿಕ ಧನಲಾಭವು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲವನ್ನು ಪಡೆಯಲು ಸ್ನೇಹಿತನ…

Read More

ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ – Kannada News | Siddaramaiah Pays Last Respects to HD Devegowda Wife Chennamma

ಬೆಂಗಳೂರು, (ಜುಲೈ 18): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ…

Read More

IND vs ENG: ಲಾರ್ಡ್ಸ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India vs England 3rd ODI: Predicted Playing XI and Key Changes at Lord’s

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದು ಸರಣಿಯನ್ನು ಸಮಬಲಗೊಳಿಸಿದೆ. ಸರಣಿಯ ಮೂರನೇ ಪಂದ್ಯ ಈಗ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಟೀಂ ಇಂಡಿಯಾ ಎರಡನೇ ಪಂದ್ಯವನ್ನು ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ಅದರಲ್ಲೂ ಆಲ್‌ರೌಂಡರ್​ಗಳ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅಲ್ಲದೆಯೇ ವಾಷಿಂಗ್ಟನ್ ಸುಂದರ್ ಅವರ ಗಾಯ ಕೂಡ…

Read More

IND vs ENG: ಸರಣಿ ನಿರ್ಧಾರಕ ಪಂದ್ಯ ಎಷ್ಟು ಗಂಟೆಗೆ ಆರಂಭ; ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs England 3rd ODI: Lord’s Match Date, Time, Live Stream and Squads Info

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಭಾನುವಾರ (ಜುಲೈ 19) ಲಂಡನ್‌ನ ಐತಿಹಾಸಿಕ ಲಾರ್ಡ್ಸ್ (Lord’s) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಎರಡೂ ತಂಡಗಳು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿವೆ. ಹೀಗಾಗಿ ಸರಣಿಯ ಈ ಹೈವೋಲ್ಟೇಜ್ ಕದನ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ನಡೆಯಲಿದೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ. ಸರಣಿಯ ಮೊದಲ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಿತ್ತು. ಆದರೆ ಎರಡನೇ…

Read More

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ? – Kannada News | IND vs ENG 3rd ODI Preview: Lord’s Pitch, Weather, Head to Head and Series Decider

ಭಾರತ-ಇಂಗ್ಲೆಂಡ್ (India vs England ) ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಮೂರು ಪಂದ್ಯಗಳ ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿರುವುದರಿಂದ ಈ ಪಂದ್ಯದಲ್ಲಿ ಗೆದ್ದವರಿಗೆ ಸರಣಿ ಕೈಸೇರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಆದರೆ ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನಾದರೂ ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ. ಹೀಗಾಗಿ ಲಾರ್ಡ್ಸ್‌ ಪಿಚ್ ಹೇಗಿರಲಿದೆ? ಪಂದ್ಯದ…

Read More

ಭಾರತದ ಕನಸು; ದೆಹಲಿ ‘ರಾಮಾಯಣ’ ಈವೆಂಟ್​​ನಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಯಶ್ – Kannada News | Ramayana Is Indias Dream Says Rocking Star Yash in Pratham Sankalp Event

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಯಂದು ರಿಲೀಸ್ ಆಗಲಿದೆ. ಜುಲೈ 24ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಅದಕ್ಕೂ ಒಂದು ವಾರ ಮೊದಲು ಅಂದರೆ ಇಂದು (ಜುಲೈ 18) ದೆಹಲಿಯಲ್ಲಿ ವಿಶೇಷ ಕಾರ್ಯಕ್ರಮ ನಡೆದಿದೆ. ‘ಪ್ರಥಮ ಸಂಕಲ್ಪ’ ಅನ್ನೋದು ಈ ಕಾರ್ಯಕ್ರಮದ ಹೆಸರಾಗಿತ್ತು. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು. ‘ರಾಮಾಯಣ’ ಸಿನಿಮಾ ಕಲಾವಿದರು ಕೂಡ ಬಂದಿದ್ದರು. ಈ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಕೂಡ ಆಗಮಿಸಿದ್ದರು. ಅವರು ತಮ್ಮ ಪಾತ್ರದ…

Read More

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ – Kannada News | Lawyer chandramouli Recalls about acid Attack On HD Chennamma

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ…

Read More