ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ…

Read More

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ. ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ…

Read More

ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು – Kannada News | Bengaluru Land Scam: Attempt to HAL retired employee Land Grabbed with fake death certificate

ದೇವನಹಳ್ಳಿ, ಏಪ್ರಿಲ್​ 27: ಬೆಂಗಳೂರು ಸುತ್ತಮುತ್ತ ಜಮೀನಿನ (Land Scam) ಬೆಲೆ ಕೋಟಿ ಕೋಟಿ ದಾಟುತ್ತಿದ್ದಂತೆ ಭೂಗಳ್ಳರ ಅಟ್ಟಹಾಸ ಮಿತಿಮೀರಿದೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಜೀವನಕ್ಕೆ ಆಸರೆಯಾಗಲೆಂದು ಖರೀದಿಸಿದ್ದ ಜಮೀನಿನ ಮೇಲೆ ಕಣ್ಣಾಕಿದ ಕಿಡಿಗೇಡಿಗಳು, ಮಾಲೀಕ ಬದುಕಿರುವಾಗಲೇ ಆತ ಸತ್ತು ಹೋಗಿದ್ದಾನೆ ಎಂದು ನಕಲಿ ಮರಣ ಪತ್ರ (fake death certificate) ಸೃಷ್ಟಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಅಕ್ರಮಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದು, ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ – Kannada News | OTT Release this week from January 25 to January 31

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. Source link

Read More

ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು  2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…

Read More

ಪಾಳು ಬಿದ್ದ ಬಂಗಲೆಯಲ್ಲಿ ನಾಲ್ಕು ದಿನ ಆಶ್ರಯ ಪಡೆದಿದ್ದ ಶರಣ್ಯ!

ಕೊಡಗು, ಏ​ಪ್ರಿಲ್ 06: ಕೊಡಗು ಜಿಲ್ಲೆಯ ಕಾಡಿನಲ್ಲಿ ನಾಲ್ಕು ದಿನಗಳ ಕಾಲ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಯಿಕೋಡ್‌ನ ನಿವಾಸಿ ಶರಣ್ಯ ಏಪ್ರಿಲ್ 2ರಂದು ಮಡಿಕೇರಿ ತಾಲೂಕಿನ ಗಡಿಯಂಬಡಮೋಳ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದರು. ಹತ್ತು ಜನರ ತಂಡದಲ್ಲಿದ್ದ ಶರಣ್ಯ ದಾರಿ ತಪ್ಪಿ ದಟ್ಟ ಕಾಡಿನಲ್ಲಿ ಕಣ್ಮರೆಯಾಗಿದ್ದರು. ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ, ಸ್ಥಳೀಯರು, ಪೊಲೀಸರು ಮತ್ತು ಶ್ವಾನದಳದೊಂದಿಗೆ ತೀವ್ರ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಶರಣ್ಯ…

Read More

ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ – Kannada News | Akshay Kumar’s ‘Bhoot Bangla’: Priyadarshan Reunion, Pay Cut and Cast Salaries

ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಸುಮಾರು 16 ವರ್ಷಗಳ ನಂತರ ‘ಭೂತ್ ಬಾಂಗ್ಲಾ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು, ಇಬ್ಬರೂ ‘ಹೇರಾ ಫೇರಿ’, ‘ಭೂಲ್ ಭುಲೈಯಾ’, ‘ಗರಂ ಮಸಾಲಾ’, ‘ಭಾಗಂ ಭಾಗ್’, ‘ದೇ ದನಾ ದನ್’ ಚಿತ್ರಗಳಿಗೆ ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರು ಅಂದುಕೊಂಡ ರೀತಿಯಲ್ಲಿ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಹಾಗಾದರೆ, ಅವರ ಸಂಭಾವನೆ ಕಡಿಮೆ ಆಗಿದೆಯೇ? ಆ ಬಗ್ಗೆ ಇಲ್ಲಿದೆ ವಿವರ. ಅಕ್ಷಯ್ ಕುಮಾರ್ ಅಭಿನಯದ ‘ಭೂತ್…

Read More

‘ಸಿಎಂ, ಸಿಎಂ’ ಎಂದು ಕೂಗಿದ ಅಭಿಮಾನಿಗಳು, ಜೂ ಎನ್​​ಟಿಆರ್ ಪ್ರತಿಕ್ರಿಯೆ ಏನು?

ಜೂ ಎನ್​​ಟಿಆರ್ (Jr NTR), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕವಂತೂ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಜೂ ಎನ್​​ಟಿಆರ್ ಅವರ ನಂದಮೂರಿ ಕುಟುಂಬ ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗ ಮತ್ತು ರಾಜಕೀಯದ ಮೇಲೆ ಪ್ರಭಾವ ಬೀರುತ್ತಲೇ ಬಂದಿದೆ. ಸ್ವತಃ ಜೂ ಎನ್​​ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು…

Read More

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ರೋಗಿಗಳ ಪರದಾಟ – Kannada News | Medicine Shortage Plagues Governments Bowring Hospital in Bengaluru

ಬೆಂಗಳೂರು, ಫೆಬ್ರವರಿ 26: ಶಿವಾಜಿನಗರದಲ್ಲಿರುವ ಬೌರಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದುಕೊಟ್ಟ ಮಾತ್ರೆಗಳು ಆಸ್ಪತ್ರೆಯ ಔಷಧಾಲಯದಲ್ಲಿ ಲಭ್ಯವಿಲ್ಲದೆ, ರೋಗಿಗಳು ಔಷಧಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ರೋಗಿಗಳು ಹೊರಗಿನ ವೈದ್ಯಕೀಯ ಅಂಗಡಿಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿಗಳನ್ನು ಖರೀದಿಸಲು ಅನಿವಾರ್ಯವಾಗಿದೆ. ಹಲವು ರೋಗಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದು, ರಕ್ತದೊತ್ತಡ, ಮಧುಮೇಹ ಮತ್ತು ನೋವಿನ ಮಾತ್ರೆಗಳು ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಬೌರಿಂಗ್ ಮತ್ತು…

Read More

IAS ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಗೊತ್ತೇ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ​ಮಹತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ರೋಹಿಣಿ…

Read More