Headlines

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅನುಶ್ರೀ ಅವರ ಮಿಮಿಕ್ರಿಯನ್ನು ‘ಡ್ಯಾನ್ಸ್ ಕರ್ನಾಟಕ Dance-2025 ಮತ್ತು ಕಿಲಾಡಿ ಜೂನಿಯರ್ಸ್ ಮಹಾಸಂಗಮದಲ್ಲಿ ಮಾಡಲಾಗಿದೆ. ಅನುಶ್ರೀ ಅವರನ್ನು ಮಿಮಿಕ್ರಿ ಮಾಡಿದ್ದು ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗೋದು ಫಿಕ್ಸ್ ಎಂದೇ ಹೇಳಬಹುದು. DKD ವೇದಿಕೆಯ ದಿಗ್ಗಜರೆಲ್ಲರನ್ನೂ ಸಖತ್ ಸ್ಪೂಫ್ ಮೂಲಕ ನಗುವಿನ ಸುನಾಮಿಯಲ್ಲಿ ತೇಲಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ರೀತಿಯೇ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ – Kannada News | Major gas leak in Andhra Pradesh Konaseema local residents evacuated

ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್‌ಲೈನ್‌ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್​​ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ…

Read More

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು – Kannada News | Vinay Rajkumar and Monisha Starrer City Lights Movie Song Sanjith Hegde Kandamma Kandamma Song Released

ದುನಿಯಾ ವಿಜಯ್ (Duniya Vijay) ನಟನೆಯ ಜೊತೆಗೆ ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮೊದಲು ‘ಸಲಗ’ ಮತ್ತು ‘ಭೀಮ’ ಚಿತ್ರದ ಮೂಲಕ ರೌಡಿಸಂ ಹಾಗೂ ಡ್ರಗ್ಸ್ ಕಥೆ ಹೇಳಿದ್ದ ದುನಿಯಾ ವಿಜಯ್ ಈ ಬಾರಿ ಒಂದು ಸುಂದರ ಪ್ರೇಮಕಥೆ ಕಟ್ಟಿಕೊಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಈ ಚಿತ್ರದ ‘ಕಂದಮ್ಮ, ಕಂದಮ್ಮ..’ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ‘ಸಿಟಿ ಲೈಟ್ಸ್’ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಹೀರೋ…

Read More

ಡಿಯೋಲ್ ಕುಟುಂಬದ ಜೊತೆ ಮನಸ್ತಾಪ ಇದೆಯೇ? ಹೇಮಾ ಮಾಲಿನಿ ಸ್ಪಷ್ಟನೆ – Kannada News | Hema Malini Breaks Silence on Dharmendra’s Passing, Refutes Rumors

ಬಾಲಿವುಡ್ ಉದ್ಯಮದ ಹಿರಿಯ ನಟ ಧರ್ಮೇಂದ್ರ ನವೆಂಬರ್ 24, 2025 ರಂದು ನಿಧನರಾದರು. ಧರ್ಮೇಂದ್ರ ಅವರ ಸಾವು ಡಿಯೋಲ್ ಕುಟುಂಬ ಮತ್ತು ಇಡೀ ಕಲಾ ಲೋಕಕ್ಕೆ ದುಃಖ ತಂದಿದೆ. ಡಿಯೋಲ್ ಕುಟುಂಬ ನಿಧಾನವಾಗಿ ಅದರಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಧರ್ಮೇಂದ್ರ ಅವರ ಎರಡನೇ ಪತ್ನಿ, ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತಮ್ಮ ದುಃಖವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ‘ಧರ್ಮೇಂದ್ರ ನಿಧನವಾದಾಗ ನನಗೆ ತುಂಬಾ ನೋವಾಗಿತ್ತು. ಆ ನೋವು ಇನ್ನೂ ನನ್ನ ಮನಸ್ಸಿನಲ್ಲಿದೆ. ಆದರೆ ಕ್ರಮೇಣ ನಾನು…

Read More

ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ

ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್​​ಯುಕೆ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

Bengaluru Air Quality: ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! – Kannada News | Bangalore Air Pollution Crisis: Mangalore’s Air quality is worse than Bengaluru’s AQI

ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! ಬೆಂಗಳೂರು, ಜನವರಿ 28: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಬೆಂಗಳೂರಿಗಿಂತಲೂ ಕಳಪೆ AQI ಮಂಗಳೂರಿನಲ್ಲಿ ದಾಖಲಾಗಿದ್ದು, ಆತಂಕ ಸೃಷ್ಟಿಸಿದೆ. ಏಕಾಏಕಿ ಏರಿದ AQI ಬೆಂಗಳೂರಿನ ಏರ್ ಕ್ವಾಲಿಟಿ…

Read More

1971ರ ಯುದ್ಧ ನೆನಪಿಸಿಕೊಳ್ಳಿ; ಕೊಲ್ಕತ್ತಾ ಮೇಲೆ ದಾಳಿಯ ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ನವದೆಹಲಿ, ಏಪ್ರಿಲ್ 7: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತದಿಂದ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಎದುರಾದರೆ ಕೊಲ್ಕತ್ತಾವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಆ ಹೇಳಿಕೆಗೆ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಪ್ರತಿಕ್ರಿಯೆ ನೀಡಿದ್ದು, ನೀವೇನಾದರೂ ಭಾರತದ ಮೇಲೆ ದಾಳಿ ನಡೆಸಿದರೆ ಏನಾಗುತ್ತದೆ ಎಂಬುದನ್ನು ಇನ್ನೊಮ್ಮೆ ಪ್ರಯತ್ನಿಸಿ ನೋಡಿ. 1971ರಲ್ಲಿ ಏನಾಗಿತ್ತೆಂಬುದನ್ನು ನೆನಪಿಸಿಕೊಳ್ಳಿ ಎಂದಿದ್ದಾರೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 1971ರ…

Read More

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಬೆಂಗಳೂರು, ಫೆಬ್ರವರಿ 18: ಕಮಿಷನ್ ಆರೋಪದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಟೀಕಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ…

Read More

TV9 Kannada News Live: ದೀದಿ ಸರ್ಕಾರ ವಜಾ; ಕರ್ನಾಟಕದಲ್ಲಿ ದಾಖಲೆ ಮದ್ಯ ಮಾರಾಟ – Kannada News | TV9 Kannada News Live: Mamata Banerjee Government Dismissed in West Bengal; Karnataka Sees Record Liquor Sales

ಮಮತಾ ಬ್ಯಾನರ್ಜಿ, ಮದ್ಯImage Credit source: tv9 kannada ಬೆಂಗಳೂರು, ಮೇ 07: ಪಶ್ಚಿಮ ಬಂಗಾಳದ (West Bengal) ರಾಜಕೀಯ ವಿದ್ಯಮಾನಗಳಲ್ಲಿ ಭಾರಿ ಸಂಚಲನ ಮೂಡಿದ್ದು, ರಾಜ್ಯಪಾಲ ಆರ್.ಎನ್. ರವಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರ ಮತ್ತು ಸಚಿವ ಸಂಪುಟವನ್ನು ವಜಾಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿದ್ದರೂ, ಮಮತಾ ಬ್ಯಾನರ್ಜಿ ತಾವು ಸೋತಿಲ್ಲ ಮತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು…

Read More