Headlines

2nd PUC Exam 2 Time Table: ಫೇಲಾದ್ರೇನಂತೆ ಇನ್ನೊಂದು ಎಕ್ಸಾಮ್ ಟೈಮ್ ಟೇಬಲ್ ಇಲ್ಲಿದೆ ನೋಡಿ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು (ಏಪ್ರಿಲ್ 09) ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಿಸಿದ್ದು, ಇದೇ ವೇಳೆ ಮೊದಲ ಪರೀಕ್ಷೆಯಲ್ಲಿ ಫೇಲಾದವರಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು (Karnataka Second PUC 2nd exam Timetable) ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30…

Read More

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More

ಕಳ್ಳಮಾರ್ಗದಲ್ಲಿ ರಷ್ಯಾಗೆ ಕರೆಸಿಕೊಂಡು ದಿವ್ಯಾಂಗನನ್ನು ಯುದ್ಧ ಭೂಮಿಯಲ್ಲಿ ಬಿಟ್ಟ ಇವರೆಂಥಾ ಜನ – Kannada News | Disabled Indian Dies in Russia War, Trafficked, Forced to Fight and Tragic End

ಮನ್​ದೀಪ್ ಹುಟ್ಟಿನಿಂದಲೇ ಅಂಗವಿಕಲ, ಏನಾದರೂ ಸಾಧಿಸಬೇಕೆಂಬ ಛಲವೇನೋ ಇತ್ತು ಆದರೆ ಸಾಮರ್ಥ್ಯವಿರಲಿಲ್ಲ. ಇವರು ಮೂಲತಃ ಪಂಜಾಬಿನವರು. ಯಾವುದೇ ಮಾನದಂಡಗಳನ್ನು ಗಮನಿಸಿದರೂ ಮಿಲಿಟರಿ(Military) ಸೇವೆಗಂತೂ ಅನರ್ಹರಾಗಿದ್ದರು. ಆದರೆ ಅವರ ಜೀವ ಹೋಗಿದ್ದು ಯುದ್ಧಭೂಮಿಯಲ್ಲೇ. ಕನಸಿನಲ್ಲೂ ಊಹಿಸದ ಘಟನೆಯೊಂದು ಅವರ ಜೀವನದಲ್ಲಿ ನಡೆದೇ ಬಿಟ್ಟಿತ್ತು. ಆ ಕುರಿತು ಮಾಹಿತಿ ಇಲ್ಲಿದೆ. ಡಿಸೆಂಬರ್​ 2023ರಲ್ಲಿ ಯಾರೋ ಒಬ್ಬರು ನೀನು ದಿವ್ಯಾಂಗನಾದರೆ ಏನಂತೆ ಯುರೋಪ್​ನಲ್ಲಿ ಒಳ್ಳೆಯ ಕೆಲಸ ಕೊಡಿಸುತ್ತೇನೆ ಬಾ ಎಂದು ಕರೆದುಕೊಂಡು ಹೋಗಿ ಯುದ್ಧ ಭೂಮಿಯಲ್ಲಿ ಬಿಟ್ಟೇ ಬಿಟ್ಟರು. ಯುದ್ಧ ಹಾಗಿರಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ವೃತ್ತಿ ಕ್ಷೇತ್ರದಲ್ಲಿ ಮುಂದಿನ ಯೋಜನೆಗಳ ಬಗ್ಗೆ ಗಂಭೀರ ಚಿಂತನೆ ನಡೆಸುವಿರಿ. ಉದ್ಯೋಗದ ನಿಮಿತ್ತ ಪ್ರಯಾಣದ ಯೋಗವಿದೆ. ನಿಮ್ಮ ಮಾತಿನ ಪ್ರಭಾವದಿಂದ ಅಧಿಕಾರಿ ವರ್ಗದವರ ಮನಸ್ಸು ಗೆಲ್ಲುವಿರಿ. ಸರ್ಕಾರಿ ಕೆಲಸಗಳಲ್ಲಿ ಇದ್ದ ಅಡೆತಡೆಗಳು ದೂರವಾಗಲಿವೆ. ಇದಕ್ಕೆ ಪ್ರಭಾವಿಗಳ ಬೆಂಬಲ ನಿಮಗೆ ದೊರೆಯಲಿದೆ. ಸಂಗಾತಿಯ ಜೊತೆಗೂಡಿ ಭವಿಷ್ಯದ ಆರ್ಥಿಕ ಹೂಡಿಕೆಗಳ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯ. ನಾಯಕತ್ವದ ಗುಣಕ್ಕೆ ಮನ್ನಣೆ ಸಿಗಲಿದೆ….

Read More

ಮದುವೆಯಾದ ಎರಡೇ ವರ್ಷಕ್ಕೆ ಉಸಿರು ನಿಲ್ಲಿಸಿದ ಕೀರ್ತಿ ಶ್ರೀ, ಆಗಿದ್ದೇನು? – Kannada News | A 24 Year Woman Commits Suicide In Bengaluru Over harassed By Husband Family For dowry

ಬೆಂಗಳೂರು, (ಜನವರಿ 26): ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿಯೊಬ್ಬರು (Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಯಡಿಯೂರಿನಲ್ಲಿ ನಡೆದಿದೆ. ಕೀರ್ತಿ ಶ್ರೀ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡನ ಹಾಗೂ ಅವರ ಕುಟುಂಬಸ್ಥರ ವರದಕ್ಷಣಿ ಕಿರುಕುಳದಿಂದ ಕೀರ್ತಿ ಸಾವಿಗೆ ಶರಣಾಗಿದ್ದಾಳೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕೀರ್ತಿ ಕುಟುಂಬಸ್ಥರು ನೀಡಿದ ದೂರನ್ನು ಬನಶಂಕರಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೀರ್ತಿ, 2023ರ ನವೆಂಬರ್‌ನಲ್ಲಿ ಗುರುಪ್ರಸಾದ್‌ ಎಂಬುವರನ್ನು…

Read More

LSG vs DC: ಡೆಲ್ಲಿಗೆ ಗೆಲುವು ತಂದ ರಿಜ್ವಿ- ಸ್ಟಬ್ಸ್; ತವರಿನಲ್ಲಿ ಸೋತ ಲಕ್ನೋ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.4 ಓವರ್​ಗಳಲ್ಲಿ ಕೇವಲ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಮೀರ್ ರಿಜ್ವಿ ಅವರ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರ…

Read More

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಭಾಗಿಯಾಗಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆದಿತ್ತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮಾರ್ಚ್ 24ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ…

Read More

ವರ್ಷಕ್ಕೆ 90 ದಿನ ಕೆಲಸ ಮಾಡಿದರೂ ಸಾಕು, ಅರೆಕಾಲಿಕ ಕಾರ್ಮಿಕರಿಗೆ ಅನುಕೂಲವಾಗಲಿರುವ ಸರ್ಕಾರದ ಹೊಸ ರೂಲ್ಸ್ – Kannada News | Min 90 days of working, centre drafts social security rules for gig workers

ನವದೆಹಲಿ, ಜನವರಿ 2: ಓಲಾ, ಊಬರ್, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳಲ್ಲಿ ಕೆಲಸ ಮಾಡುವ ಡ್ರೈವರ್​ಗಳು ಹಾಗೂ ಅರೆಕಾಲಿಕ ಕಾರ್ಮಿಕರಿಗೆ (Gig Workers) ಸಾಮಾಜಿಕ ಭದ್ರತಾ ಸಂಹಿತೆಯ ಸೌಲಭ್ಯ ಸಿಗುವ ಸಂಬಂಧ ಸರ್ಕಾರ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಸರ್ಕಾರ ರೂಪಿಸಿರುವ ಕರಡು ನಿಯಮಗಳ ಪ್ರಕಾರ, ಗಿಗ್ ಕಾರ್ಮಿಕರು ಒಂದು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಿದರೂ, ಅವರು ಸೋಷಿಯಲ್ ಸೆಕ್ಯೂರಿಟಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಪ್ಲಾಟ್​ಫಾರ್ಮ್​​ಗಳಿಗೆ ಕೆಲಸ ಮಾಡುತ್ತಿದ್ದರೆ..? ಈಗ…

Read More

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು – Kannada News | Ballari Tourists Rescued from Dubai Amid Israel Iran War: Family members welcomed with fireworks

ಆರತಿ ಮಾಡಿ ಸ್ವಾಗತಿಸುತ್ತಿರುವುದು Image Credit source: tv9 kannada ಬಳ್ಳಾರಿ, ಮಾರ್ಚ್​ 05: ಅವರೆಲ್ಲಾ ದುಬೈಗೆ ಪ್ರವಾಸಕ್ಕೆ ಹೋದವರು. ಪ್ರವಾಸ ಮುಗಿಸಿ ಇನ್ನೇನು ತಾಯ್ನಾಡಿಗೆ ಮರಳಬೇಕಿತ್ತು. ಅಷ್ಟರಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ (Israel-Iran War) ಆರಂಭವಾಗಿ ಬಿಟ್ಟಿದೆ. ಇತ್ತ ವಿಮಾನ ಇಲ್ಲದೆ ಜೀವ ಕೈಯಲ್ಲಿ ಹಿಡಿದು 35ಕ್ಕೂ ಹೆಚ್ಚು ಬಳ್ಳಾರಿಗರು ದುಬೈನಲ್ಲಿ ಪರದಾಡಿದ್ದಾರೆ. ಆದರೆ ಸರ್ಕಾರದ ನೆರವಿನಿಂದ ಇಂದು ಬಳ್ಳಾರಿಗೆ ವಾಪಾಸ್ ಆಗಿದ್ದಾರೆ. ಆ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ ಇತ್ತ ಕುಟುಂಬಸ್ಥರು ಅವರನ್ನ…

Read More

IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

IPL 2026: ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ತನ್ನ ಜೆರ್ಸಿಯ ಮೇಲೆ ಚಿನ್ನದ ಬಣ್ಣದ ಐಪಿಎಲ್ ಲೋಗೋ (Golden IPL Logo) ಧರಿಸಲಿದೆ. ಇನ್ನುಳಿದ 9 ತಂಡಗಳು ಸಾಧಾರಣ ಐಪಿಎಲ್ ಲೋಗೋನಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ತಂಡವನ್ನು ಗೌರವಿಸಲು ಈ ವಿಶೇಷ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ಅದರಂತೆ ಕಳೆದ ಬಾರಿಯ ಚಾಂಪಿಯನ್ ಆರ್​ಸಿಬಿ ತಂಡವು ಈ ಬಾರಿ ಗೋಲ್ಡನ್ ಐಪಿಎಲ್ ಲೋಗೋದೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಈ ಬಾರಿಯ…

Read More