Headlines

ದಶಕಗಳ ಬಳಿಕ ಶಾಲೆಗೆ ಮರಳಿದ ಗಿಲ್ಲಿ: ಚಿತ್ರಗಳ ನೋಡಿ

ಬಿಗ್​​ಬಾಸ್ ಗೆದ್ದಿರುವ ಗಿಲ್ಲಿ, ಗೆದ್ದಾಗಿನಿಂದಲೂ ನಿಂತ ಕಡೆ ನಿಲ್ಲುತ್ತಿಲ್ಲ. ಹಲವು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳನ್ನು ಭೇಟಿ ಮಾಡುತ್ತಾ ಅವರುಗಳ ಆಶೀರ್ವಾದ, ಹಾರೈಕೆಗಳನ್ನು ಪಡೆಯುತ್ತಿದ್ದಾರೆ. ಇದೀಗ ಗಿಲ್ಲಿ ತಮ್ಮ ಶಾಲೆಗೆ ಭೇಟಿ ನೀಡಿದ್ದು, ಹಳೆ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಶಾಲೆಯ ಮಕ್ಕಳು, ಶಿಕ್ಷಕರುಗಳೊಟ್ಟಿಗೆ ಫೋಟೊಗಳನ್ನು ಸಹ ತೆಗೆಸಿಕೊಂಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಂಡೂರಿನ ಪ್ರೌಢಶಾಲೆಯಲ್ಲಿ ಗಿಲ್ಲಿ ನಟ ವಿದ್ಯಾಭ್ಯಾಸ ಮಾಡಿದ್ದು, ಇಂದು (ಜನವರಿ 24) ಗಿಲ್ಲಿ ನಟ ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿ ಶಾಲೆಯಲ್ಲಿ ತಾವು…

Read More

ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್‌! ಹೇಗೆ ತಡೆಯುವುದು ತಿಳಿದುಕೊಳ್ಳಿ – Kannada News | Microplastics & Food Safety: Tips to Reduce Exposure

ಇತ್ತೀಚಿನ ದಿನಗಳಲ್ಲಿ ಜನರು ಪ್ಲಾಸ್ಟಿಕ್ ಕವರ್‌ ಮತ್ತು ಬಾಟಲಿಗಳ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಇದರಿಂದ ಪ್ಲಾಸ್ಟಿಕ್ ಮುಕ್ತ ಭಾರತ ನಮ್ಮದಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮೈಕ್ರೋಪ್ಲಾಸ್ಟಿಕ್‌ ಕಣಗಳು ಈಗಾಗಲೇ ಎಲ್ಲೆಡೆ ಹರಡಿದ್ದು, ನಾವು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಈ ಮೈಕ್ರೋಪ್ಲಾಸ್ಟಿಕ್‌ಗಳು (Microplastics) ನಮ್ಮ ಆಹಾರವನ್ನು ಪ್ರವೇಶಿಸಿದೆ. ಹಾಗಾಗಿ ಈ ಬಗ್ಗೆ ಇನ್ನಾದರೂ ಗಮನಹರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಇದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾದರೆ ಮೈಕ್ರೋಪ್ಲಾಸ್ಟಿಕ್‌ ಕಣಗಳು ಹೇಗೆ ನಮ್ಮ ಆಹಾರದಲ್ಲಿ…

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ – Kannada News | AIADMK Faces Split as Shanmugam Faction Backs CM Vijays TVK

ಚೆನ್ನೈ, ಮೇ 12: ತಮಿಳುನಾಡು ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ಪಕ್ಷವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಭಾಗವಾಗಿದೆ. ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಮುಖ್ಯಮಂತ್ರಿ ವಿಜಯ್​ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಅಣ್ಣಾ ಡಿಎಂಕೆ ಸ್ಥಾಪನಾ ತತ್ವಗಳಿಗೆ ವಿರುದ್ಧವಾಗಿ, ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು ಎಂಬ ಆರೋಪವೇ ಈ ಬಂಡಾಯಕ್ಕೆ ಮುಖ್ಯ ಕಾರಣ. ಡಿಎಂಕೆಯನ್ನು ಸೈದ್ಧಾಂತಿಕ ವಿರೋಧಿ ಎಂದು ಪರಿಗಣಿಸುವ ಷಣ್ಮುಗಂ ಬಣ, ಜನಾಭಿಪ್ರಾಯವು ಸಿಎಂ ವಿಜಯ್​ ಅವರ ಪರವಾಗಿದೆ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿವೆ. ಮೂರನೇ ದಿನವಾದ ಭಾನುವಾರ ದಾಖಲೆಯ ಗಳಿಕೆ ಕಂಡಿವೆ. ಎರಡೂ ವಿಭಿನ್ನ ಶೈಲಿಯ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿಮಾ ಪ್ರೇಮಿಗಳಿಗೆ ವೀಕೆಂಡ್ ಧಮಾಕಾ ನೀಡಿವೆ. ಮೊದಲ ದಿನದಿಂದಲೇ ಪಾಸಿಟಿವ್ ಟಾಕ್ ಪಡೆದುಕೊಂಡಿದ್ದ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಭಾನುವಾರ ಪ್ರೇಕ್ಷಕರು ಜೈ ಎಂದಿದ್ದಾರೆ. ಬಿಡುಗಡೆಯಾದ ಮೊದಲ ದಿನ 5.35 ಕೋಟಿ ರೂಪಾಯಿ ಹಾಗೂ ಎರಡನೇ ದಿನ…

Read More

ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್ – Kannada News | Actor Vijay to take oath as Tamil Nadu CM Trisha Krishnan attends Swearing in Ceremony at Chennai

ನಟ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇಂದು (ಮೇ 10) ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರಿಂದ ಅವರ ಆಪ್ತರ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣಕ್ಕೆ ನಟಿ ತ್ರಿಶಾ ಕೃಷ್ಣನ್ (Trisha Krishnan) ಆಗಮಿಸಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರೊಂದಿಗೆ ನಟಿ ತ್ರಿಶಾ ಆತ್ಮೀಯ ಸಂಬಂಧ ಹೊಂದಿದ್ದಾರೆ. ಪ್ರಮಾಣವಚನ ಸ್ವೀಕಾರ (Vijay Oath Ceremony) ಸಮಾರಂಭಕ್ಕೂ ಮುನ್ನವೇ ಅವರು ಕ್ರೀಡಾಂಗಣಕ್ಕೆ ಆಗಮಿಸಿದ್ದು, ಈ…

Read More

Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು, ಮಾರ್ಚ್​ 18: ಕರ್ನಾಟಕದಲ್ಲಿ ಬೇಸಿಗೆ ಮಳೆ (Rain) ಆರ್ಭಟ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಇಂದು ಕೂಡ ಮಳೆ ಸುರಿದಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಕೂಲ್​ ಕೂಲ್​ ಆಗಿದೆ. ಆಲಿಕಲ್ಲಿನ ಮಳೆ ಕಂಡು ಸಿಟಿ ಮಂದಿ ಫುಲ್ ಖುಷ್​​. ಏಲೆಲ್ಲಿ ಮಳೆ ರಣ ರಣ…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ! – Kannada News | Bengaluru Traffic Fine Offer: Rs 6.06 Crore Collected, 2 Lakh Cases Settled in Just 4 Days

ಬೆಂಗಳೂರು, ಜೂನ್ 25: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಬಾಕಿ ದಂಡದ ಮೇಲಿನ ಶೇ 50 ರಷ್ಟು ರಿಯಾಯಿತಿ (Traffic Fine Discount) ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಜೂನ್ 21 ರಿಂದ ಅಧಿಕೃತವಾಗಿ ಆರಂಭವಾಗಿರುವ ಈ ರಿಯಾಯಿತಿ ಬಳಸಿಕೊಂಡು ಸಾವಿರಾರು ಸವಾರರು ವಾಹನಗಳ ಮೇಲಿದ್ದ ಹಳೇ ದಂಡಗಳನ್ನು ಪಾವತಿಸಿ ಚುಕ್ತಾಗೊಳಿಸುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶ ಪ್ರಕಾರ, ಜೂನ್ 21 ರಿಂದ…

Read More

ಮೈಸೂರು ಅಗ್ನಿ ದುರಂತ ಕೇಸ್​​ಗೆ ಟ್ವಿಸ್ಟ್​​: ನಿಯಮ ಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿತ್ತಾ ಪಬ್​​?

ಮೈಸೂರು, ಜೂನ್​​ 16: ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್​​ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿ ದುರಂತದ ಕುರಿತು ಹಲವು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ರೆಸ್ಟೋ ಬಾರ್ ಅನ್ನು ನಿಯಮಬಾಹಿರವಾಗಿ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪಕ್ಕದಲ್ಲೇ ಈ ಪಬ್ ಕಾರ್ಯನಿರ್ವಹಿಸುತ್ತಿದ್ದು, 100 ಮೀಟರ್ ಅಂತರದಲ್ಲಿ ಆಸ್ಪತ್ರೆ, ಶಾಲೆ, ದೇವಸ್ಥಾನಗಳಿರಬಾರದು ಎಂಬ ನಿಯಮವನ್ನು ಉಲ್ಲಂಘಿಸಲಾಗಿದೆ ಎಂಬುದು ಮುಖ್ಯ ಆರೋಪವಾಗಿದೆ. ಪಬ್‌ಗೆ ಕೇವಲ ಒಂದೇ ಕಿರಿದಾದ…

Read More